ಬ್ರೇಕಿಂಗ್ ನ್ಯೂಸ್
18-12-25 11:05 pm HK News Desk ಕರ್ನಾಟಕ
ಬೆಳಗಾವಿ, ಡಿ.19: ಡಿಸಿಎಂ ಡಿಕೆಶಿ ಖಾಸಗಿ ಪಿಎ ಮತ್ತು ಇತರರು ಪ್ರಯಾಣಿಸುತ್ತಿದ್ದ ಕಾರು ಡಿಕ್ಕಿಯಾಗಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ಸವದತ್ತಿ ಪಟ್ಟಣದ ನಿವಾಸಿ, ಬೈಕ್ ಸವಾರ ಮಂಜುನಾಥ್ ಬೈರ್ನಟ್ಟಿ(30) ಮೃತ ದುರ್ದೈವಿ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಒಡೆತನದ ಹರ್ಷಾ ಸಕ್ಕರೆ ಕಾರ್ಖಾನೆಯಲ್ಲಿ ಕೆಲಸಕ್ಕಿದ್ದ ಮಂಜುನಾಥ್, ಅಲ್ಲಿಗೆ ಹೋಗುತ್ತಿದ್ದಾಗಲೇ ಕಾರು ಡಿಕ್ಕಿಯಾಗಿದೆ. ಕಾರು ಡಿಕ್ಕಿಯಾಗಿ ಮಂಜುನಾಥ್ ತಲೆಯ ಭಾಗಕ್ಕೆ ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವಾಗಿದೆ.




ಅಪಘಾತದ ರಭಸಕ್ಕೆ ಕಾರು ಪಲ್ಟಿಯಾಗಿದ್ದು ಪಿಎ ರಾಜೇಂದ್ರ ಪ್ರಸಾದ್ ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾರಿನಲ್ಲಿ ಇವರು ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮನ ದರ್ಶನ ಪಡೆದು ವಾಪಸ್ ಆಗುತ್ತಿದ್ದರು.
A tragic road accident claimed the life of a bike rider after a car carrying the private secretary and associates of Deputy Chief Minister D.K. Shivakumar rammed into his two-wheeler on the outskirts of Saundatti town in Belagavi district on Wednesday.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 05:32 pm
Mangalore Correspondent
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
15-07-26 07:02 pm
HK News Staffer
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm