ಬ್ರೇಕಿಂಗ್ ನ್ಯೂಸ್
01-01-26 06:21 pm Bangalore Correspondent ಕರ್ನಾಟಕ
ಬೆಂಗಳೂರು, ಜ 01, 26: ಹೊಸ ವರ್ಷದ ಮೊದಲ ದಿನವೇ ಸಿಎಂ ಆಗುವ ಆಕಾಂಕ್ಷೆಯನ್ನು ಗೃಹ ಸಚಿವ ಪರಮೇಶ್ವರ್ ವ್ಯಕ್ತಪಡಿಸಿದರು.
ಬೆಂಗಳೂರಿನಲ್ಲಿ ಮಾತಾಡಿದ ಅವರು, 2026ರಲ್ಲಿ ತಮಗೆ ರಾಜಕೀಯ ಪದೋನ್ನತಿ ಸಿಗಲಿದೆ ಅನ್ನೋ ಆಶಾವಾದ ವ್ಯಕ್ತಪಡಿಸಿದರು. ಪದೋನ್ನತಿ ವಿಚಾರ ನಮ್ಮ ಹೈಕಮಾಂಡ್ಗೆ ಬಿಟ್ಟ ವಿಚಾರ. ಹೈಕಮಾಂಡ್ ನವ್ರು ತೀರ್ಮಾನ ಮಾಡಿದರೆ ಆಗುತ್ತೆ. ನಾನು ಯಾವತ್ತೂ ಇಲ್ಲಿಯವರೆಗೂ ಆಶಾವಾದಿಯಾಗಿಯೇ ಬದುಕಿದ್ದೇನೆ, ಅದೇನು ಹೊಸದಾಗಿ ಆಗಬೇಕು ಅಂತೇನಿಲ್ಲ ಎಂದರು.
ಎಲ್ಲರಿಗೂ ಜೀವನದಲ್ಲಿ ಏನೇನೋ ಆಗಬೇಕು ಅಂತ ಇರುತ್ತೆ. ಮನುಷ್ಯನಿಗೆ ಆಕಾಂಕ್ಷೆ ಅನ್ನೋದು ಇರಲೇಬೇಕು, ಇಲ್ಲಾಂದ್ರೆ ಮನುಷ್ಯ ಅನಿಸಿಕೊಳ್ಳಲ್ಲ. ನನಗೂ ಆಕಾಂಕ್ಷೆ ಇದೆ, ಎಲ್ಲರ ರೀತಿಯಲ್ಲಿ ನನಗೂ ಇದೆ. ರಾಜಕೀಯ ಸೇರಿದಾಗ ಶಾಸಕ ಆಗಬೇಕು, ನಂತರ ಮಂತ್ರಿ ಆಗಬೇಕು ಅಂತೆಲ್ಲ ಆಸೆ ಇರುತ್ತೆ. ಒಂದೊಂದು ಹಂತದಲ್ಲೂ ಮುಂದಿನ ಹಂತಕ್ಕೆ ಹೋಗಬೇಕು ಅಂತ ಇರುತ್ತೆ. ಅದೆಲ್ಲ ನಮ್ಮ ಹೈಕಮಾಂಡ್ಗೆ ಬಿಟ್ಟ ವಿಚಾರ. ಅದಕ್ಕೆ ವಾತಾವರಣ ಪೂರಕವಾಗಿದೆಯಾ ಇಲ್ವಾ ಅಂತ ನೀವೇ ಗಮನಿಸ್ತಿದ್ದೀರಲ್ಲ. ಯಾರ್ಯಾರಿಗೆ ವಾತಾವರಣ ಪೂರಕವಾಗಿದೆ ಯಾರಿಗೆ ಇಲ್ಲ ಅಂತ ನಿಮ್ಮ ಕ್ಯಾಮೆರ ಲೆನ್ಸ್ಗಳಲ್ಲಿ ನೀವು ಸೂಕ್ಷ್ಮವಾಗಿ ಗಮನಿಸ್ತಿದ್ದೀರಲ್ಲ, ನಿಮಗೆ ಎಲ್ಲಾ ಕಾಣ್ಸತ್ತೆ ಎಂದರು.
On the first day of the new year, Karnataka Home Minister Dr. G. Parameshwara openly acknowledged his aspiration to become Chief Minister. Speaking in Bengaluru, he said political elevation depends on the Congress high command, expressing hope that 2026 may bring a promotion. Parameshwara noted that ambition is natural for every individual, adding that politicians also wish to rise step-by-step—from MLA to minister and beyond.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 05:32 pm
Mangalore Correspondent
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
15-07-26 01:17 pm
HK News Staffer
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm