ಬ್ರೇಕಿಂಗ್ ನ್ಯೂಸ್
08-01-26 07:51 pm HK News Desk ಕರ್ನಾಟಕ
ತುಮಕೂರು, ಜ.8: ಇಬ್ಬರು ಮಕ್ಕಳ ಜೊತೆ ತಾಯಿ ಶವ ಸಂಪ್ ನಲ್ಲಿ ಪತ್ತೆಯಾದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಅತ್ತೆ ಕಿರುಕುಳಕ್ಕೆ ಇಬ್ಬರು ಮಕ್ಕಳೊಂದಿಗೆ ಸೊಸೆ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಆರೋಪ ಕೇಳಿಬಂದಿದೆ.
ತುಮಕೂರು ತಾಲೂಕಿನ ಸಿಂಗನಹಳ್ಳಿಯಲ್ಲಿ ವಿಜಯಲಕ್ಷ್ಮಿ ಎಂಬ ಮಹಿಳೆ ತನ್ನ ಐದು ವರ್ಷದ ಇಬ್ಬರು ಮಕ್ಕಳ ಜೊತೆ ಮನೆಯ ಸಂಪ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಈ ಬಗ್ಗೆ ಮೃತಳ ಸಹೋದರಿ ಅತ್ತೆ ರೇಣುಕಮ್ಮ ವಿರುದ್ಧ ತುಮಕೂರು ಮಹಿಳಾ ಠಾಣೆಗೆ ದೂರು ನೀಡಿದ್ದರು.
ಪ್ರಕರಣ ಸಂಬಂಧಿಸಿ ಪೊಲೀಸರು ಮೃತ ವಿಜಯಲಕ್ಷ್ಮಿಯ ಅತ್ತೆ ರೇಣುಕಮ್ಮ ಅವರನ್ನು ಬಂಧಿಸಿದ್ದಾರೆ. ಮನೆಯಲ್ಲಿ ಸಣ್ಣ ಸಣ್ಣ ವಿಚಾರಕ್ಕೂ ಅತ್ತೆಯಿಂದ ಸೊಸೆಗೆ ಕಿರುಕುಳ ನೀಡುತ್ತಿದ್ದ ಆರೋಪಗಳಿದ್ದವು. ಇತ್ತೀಚೆಗೆ ಒಂದಷ್ಟು ವಸ್ತುಗಳನ್ನು ವಿಜಯಲಕ್ಷ್ಮಿ ಆನ್ ಲೈನ್ ನಲ್ಲಿ ಬುಕ್ ಮಾಡಿದ್ದಳು. ಇದೇ ವಿಚಾರವಾಗಿ ಅತ್ತೆ ರೇಣುಕಮ್ಮ ಸೊಸೆಗೆ ಕಿರುಕುಳ ನೀಡಿದ್ದರು.
ಈ ಬಗ್ಗೆ ಮಾತಿಗೆ ಮಾತು ಬೆಳೆದು ಅತ್ತೆ ರೇಣುಕಮ್ಮ, ಮಗನಿಗೆ ಹೊರೆಯಾಗಿದ್ದೀಯಾ ನೀನು ಜರೆದಿದ್ದಳಂತೆ. ಇದೇ ವಿಚಾರದಲ್ಲಿ ನೊಂದು ವಿಜಯಲಕ್ಷ್ಮಿ ತನ್ನ ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಆರೋಪ ಕೇಳಿಬಂದಿದೆ. ಮಹಿಳಾ ಠಾಣೆ ಪೊಲೀಸರು ಇದೀಗ ಅತ್ತೆ ರೇಣುಕಮ್ಮಳನ್ನು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ.
A tragic case in which a woman and her two young children were found dead in a sump has taken a new turn, with allegations emerging that the mother-in-law’s harassment led to the suicide.
09-01-26 04:42 pm
Bangalore Correspondent
ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ ಸಿಐಡಿ ತನಿಖೆಗೆ...
09-01-26 02:05 pm
ಕನಕಪುರ ತಾಲೂಕಿನಲ್ಲಿ 63 ಅಕ್ರಮ ಲೇಔಟ್, 28 ಪಿಜಿಗಳ...
08-01-26 11:06 pm
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
08-01-26 11:21 pm
HK News Desk
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
ಅಧಿಕಾರಕ್ಕಾಗಿ ಶಿವಸೇನೆ ಹೊರಗಿಟ್ಟು ಬಿಜೆಪಿ - ಕಾಂಗ್...
07-01-26 09:37 pm
ದೆಹಲಿಯಲ್ಲಿ ಹಿಂಸಾಚಾರ ; ಮಸೀದಿ ಆವರಣದಲ್ಲಿ ಅಕ್ರಮ ಕ...
07-01-26 04:47 pm
09-01-26 05:47 pm
Mangalore Correspondent
ಪಿಎಂ ಕೇರ್ ಫಂಡ್ ಹೆಸರಲ್ಲಿ ಖಾಸಗಿ ಟ್ರಸ್ಟಿಗೆ ಸಾವಿರ...
09-01-26 03:21 pm
ಮಾನವ –ಪ್ರಾಣಿ ಸಂಘರ್ಷ ತಡೆಗೆ ಕಮಾಂಡ್ ಸೆಂಟರ್, 1926...
09-01-26 01:15 pm
ಜ.11 ರಂದು ಕೊಡಿಯಾಲದಲ್ಲಿ ಸುಧೀಂದ್ರ ತೀರ್ಥ ಜನ್ಮಶತಮ...
08-01-26 08:48 pm
ಜ.10- 11ರಂದು ಮಂಗಳೂರು ಲಿಟ್ ಫೆಸ್ಟ್ ; ರಾಜ್ಯಸಭೆ ಸ...
08-01-26 08:09 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm