ಬ್ರೇಕಿಂಗ್ ನ್ಯೂಸ್
08-01-26 09:36 pm HK News Desk ಕರ್ನಾಟಕ
ಬೆಂಗಳೂರು, ಜ.8: ಮುಖ್ಯಮಂತ್ರಿ ಪಟ್ಟಕ್ಕಾಗಿ ಕಸರತ್ತು ನಡುವೆಯೇ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಹೊಸ ಹೊಣೆ ವಹಿಸಿದೆ. ಅಸ್ಸಾಂ ಚುನಾವಣೆ ವೀಕ್ಷಕರಾಗಿ ನೇಮಕ ಮಾಡಲಾಗಿದ್ದು ಪಂಚ ರಾಜ್ಯ ಚುನಾವಣೆ ಮುಗಿಯುವ ವರೆಗೂ ಕುರ್ಚಿ ಕದನಕ್ಕೆ ಬ್ರೇಕ್ ಹಾಕಿದೆ. ಆಮೂಲಕ ಸಿಎಂ ಬದಲಾವಣೆ ಚರ್ಚೆಯನ್ನು ಚುನಾವಣೆ ಮುಗಿಯೋ ವರೆಗೂ ಮುಂದಕ್ಕೆ ಹಾಕಿದೆ.
ಮುಂದಿನ ಮಾರ್ಚ್- ಎಪ್ರಿಲ್ ನಲ್ಲಿ ಅಸ್ಸಾಂ ವಿಧಾನಸಭಾ ಚುನಾವಣೆ ನಡೆಯಲಿದ್ದು ಹಿರಿಯ ವೀಕ್ಷಕರಾಗಿ ಡಿಕೆ ಶಿವಕುಮಾರ್ ನೇಮಕಗೊಂಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ಸಿಗನಾಗಿ, ಪಕ್ಷಕ್ಕಾಗಿ ಕೆಲಸ ಮಾಡುವುದಾಗಿ ನನ್ನ ಕರ್ತವ್ಯ ಎಂದು ಹೇಳಿದ್ದಾರೆ. ಛತ್ತೀಸ್ಗಢದ ಮಾಜಿ ಸಿಎಂ ಭೂಪೇಶ್ ಬಘೇಲ್, ಜಾರ್ಖಂಡ್ ಮಾಜಿ ಶಾಸಕ ಬಂಧು ಟಿರ್ಕಿ ಅವರನ್ನೂ ಅಸ್ಸಾಂ ಚುನಾವಣೆ ವೀಕ್ಷಕರಾಗಿ ಎಐಸಿಸಿ ನೇಮಿಸಿದೆ.
ಕಾಂಗ್ರೆಸ್ಸಿಗನಾಗಿ ನಾನು ಪಕ್ಷಕ್ಕಾಗಿ ಕೆಲಸ ಮಾಡಬೇಕು. ಎಐಸಿಸಿ ಪ್ರಕಟಣೆಯನ್ನು ನೋಡಿದ್ದೇನೆ. ಅವರು ಅಸ್ಸಾಂ ಅನ್ನು ನೋಡಿಕೊಳ್ಳಲು ನನಗೆ ಹೇಳಿದ್ದಾರೆ. ನಾನು ಬಹಳ ಹಿಂದೆಯೇ ಅಸ್ಸಾಂಗೆ ಹೋಗಿದ್ದೆ ಮತ್ತು ಈಗ ಅವರು ನನ್ನನ್ನು ಮತ್ತೆ ಅಲ್ಲಿಗೆ ಹೋಗಲು ಬಯಸುತ್ತಿದ್ದಾರೆ. ನಾನು ಹೋಗುತ್ತೇನೆ" ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಶಿವಕುಮಾರ್ ತಿಳಿಸಿದ್ದಾರೆ. ಆಮೂಲಕ ರಾಜ್ಯದಲ್ಲಿ ಸಿಎಂ ಹುದ್ದೆಗಾಗಿ ನಡೆಸಿದ್ದ ಲಾಬಿಗೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ.
Amid ongoing political manoeuvring for the Chief Minister’s post in Karnataka, the Congress high command has assigned a new responsibility to Deputy Chief Minister D. K. Shivakumar, effectively putting a temporary halt to the leadership tussle. Shivakumar has been appointed as a senior observer for the upcoming Assam Assembly elections, signaling a pause in discussions over a change in leadership until the completion of the five-state elections.
27-02-26 10:17 pm
HK News Desk
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
27-02-26 03:55 pm
HK News Staffer
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
27-02-26 08:59 pm
Mangalore Correspondent
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
Kuntikana Kidnap, False: ಕುಂಟಿಕಾನದಲ್ಲಿ ಮಕ್ಕಳು...
27-02-26 05:00 pm
27-02-26 09:23 pm
Mangalore Correspondent
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm