ಬ್ರೇಕಿಂಗ್ ನ್ಯೂಸ್
13-01-26 03:04 pm Bangalore Correspondent ಕರ್ನಾಟಕ
ಬೆಂಗಳೂರು, ಜ.12 : ಅಕ್ರಮ ಬಾಂಗ್ಲಾ ವಲಸಿಗರು ನೆಲೆಸಿದ್ದಾರೆಂದು ಹೇಳಿ ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲಿ ಗುಡಿಸಲು ಕಟ್ಟಿ ನೆಲೆಸಿದ್ದ ಹತ್ತಕ್ಕೂ ಹೆಚ್ಚು ಕುಟುಂಬಗಳಿದ್ದ ಜಾಗಕ್ಕೆ ಬಿಜೆಪಿ ಕಾರ್ಯಕರ್ತರು ದಾಳಿ ನಡೆಸಿದ್ದು ಅಧಿಕಾರಿಗಳನ್ನು ಕರೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ನೂರಕ್ಕೂ ಹೆಚ್ಚು ಮಂದಿಯಿದ್ದು ಪಶ್ಚಿಮ ಬಂಗಾಳದವರು ಎಂದು ಹೇಳುತ್ತಿದ್ದಾರೆ. ಆದರೆ ಇವರು ಬಾಂಗ್ಲಾದವರು, ಅಲ್ಲಿಯದೇ ಭಾಷೆ ಮಾತನಾಡುತ್ತಾರೆ ಎಂದು ಬಿಜೆಪಿಗರು ಆರೋಪಿಸಿದ್ದಾರೆ.


ಪರಿಶೀಲನೆ ವೇಳೆ ಒಂದೇ ಕಡೇ 10ಕ್ಕೂ ಹೆಚ್ಚು ಕುಟುಂಬಗಳಿದ್ದು ಕೆಲವರ ಬಳಿ ಆಧಾರ್ ಕಾರ್ಡ್ ಇರುವುದು ಪತ್ತೆಯಾಗಿದೆ. ಒಬ್ಬಾತ ಅಕ್ರಮವಾಗಿ ಆಧಾರ್ ಮಾಡಿಸಿ ಬ್ಯಾಂಕ್ ಖಾತೆಯನ್ನೂ ತೆರೆದಿರುವುದು ಪತ್ತೆಯಾಗಿದೆ. ಬಜಾಜ್ ಪೈನಾನ್ಸ್ ನಿಂದ 45 ಲಕ್ಷ ಸಾಲ ಪಡೆದು ಆಟೋ ಖರೀದಿಸಿದ್ದಾನೆಂದು ಪತ್ತೆ ಮಾಡಿದ್ದಾರೆ. ಬಿಜೆಪಿ ಮತ್ತು ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಮೂರು ದಿನಗಳಿಂದ ಕಾರ್ಯಾಚರಣೆ ನಡೆಸುತ್ತಿದ್ದಾರೆ. ದಾಳಿ ವೇಳೆ ತಾವು ಬಾಂಗ್ಲಾ ವಲಸಿಗರೆಂದು ಅಲ್ಲಿದ್ದವರು ಒಪ್ಪಿಕೊಂಡಿದ್ದು ಹಿಂದು ಸಂಘಟನೆಯವರನ್ನು ನೋಡಿ ಕೆಲವು ಯುವಕರು ಪರಾರಿಯಾಗಿದ್ದಾರೆ. ಬೆಂಗಳೂರು ಸುತ್ತಮುತ್ತ ಹಲವಾರು ಮಂದಿ ಬಾಂಗ್ಲಾದೇಶಿಗರು ಇರುವುದಾಗಿಯೂ ಅಲ್ಲಿದ್ದವರು ಹೇಳಿಕೊಂಡಿದ್ದಾರೆ. ಬಿಜೆಪಿ ಮಾಜಿ ಸಚಿವ ನಾರಾಯಣಸ್ವಾಮಿ ಭೇಟಿ ನೀಡಿದ್ದು ನಮ್ಮ ದೇಶದವರೇ ಆಗಿದ್ದರೆ ಅವರನ್ನು ಸ್ವಗ್ರಾಮಕ್ಕೆ ತಲುಪಿಸುವ ಕೆಲಸ ನಾವು ಮಾಡುತ್ತೇವೆ, ಬಾಂಗ್ಲಾದವರಾಗಿದ್ದರೆ ಅಧಿಕಾರಿಗಳು ಕೂಡಲೇ ಗಡಿಪಾರು ಮಾಡಬೇಕೆಂದು ಆಗ್ರಹಿಸಿದ್ದಾರೆ. ಬಳಿಕ ಪೋಲಿಸರು ಅಲ್ಲಿದ್ದವರನ್ನು ವಶಕ್ಕೆ ಪಡೆದಿದ್ದಾರೆ.
BJP and Hindu Jagarana Vedike activists conducted a raid on a makeshift settlement near Electronic City, alleging that illegal Bangladeshi migrants were residing there. During the inspection, authorities verified documents and found over ten families living at the site, with some possessing Aadhaar cards allegedly obtained illegally.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am