ಬ್ರೇಕಿಂಗ್ ನ್ಯೂಸ್
19-01-26 08:34 pm Bangalore Correspondent ಕರ್ನಾಟಕ
ಬೆಂಗಳೂರು, ಜ 18 : ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ವಿಡಿಯೋ ಕುರಿತಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. "ಎಷ್ಟೇ ದೊಡ್ಡ ಅಧಿಕಾರಿಯಾದರೂ ಬಿಡುವುದಿಲ್ಲ. ತನಿಖೆ ಮಾಡಿ ಶಿಸ್ತು ಕ್ರಮ ಕೈಗೊಳ್ಳುತ್ತೇವೆ " ಎಂದು ಹೇಳಿದ್ದಾರೆ.
ಬೆಳಗಾವಿಯಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಸಿಎಂ, "ನನಗೆ ಮುಂಜಾನೆ ಈ ವಿಚಾರ ಗೊತ್ತಾಗಿದೆ. ವಿಚಾರಣೆ ಮಾಡಿಸಿ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುತ್ತೇವೆ. ಕಾನೂನು ಮುಂದೆ ಯಾರೂ ದೊಡ್ಡವರಲ್ಲ. ಎಷ್ಟೇ ಎತ್ತರ ವ್ಯಕ್ತಿಯಾದರೂ ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ. ಕಡ್ಡಾಯವಾಗಿ ಕ್ರಮ ಕೈಗೊಳ್ಳುತ್ತೇವೆ " ಎಂದು ಸ್ಪಷ್ಟಪಡಿಸಿದರು.
ರಾಮಚಂದ್ರರಾವ್ ರಾಸಲೀಲೆ ಪ್ರಕರಣದ ಕುರಿತು ಬೆಳಗಾವಿಯ ನಂದಗಡದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಪ್ರಕ್ರಿಯೆ ನೀಡಿದ್ದಾರೆ. ಯಾರೇ ತಪ್ಪು ಮಾಡಿದ್ರೂ ಕಾನೂನು ರೀತಿ ಕ್ರಮ ಆಗಲಿ. ತಪ್ಪು ಮಾಡಿದ್ರೆ ಖಂಡಿತವಾಗಿ ಶಿಕ್ಷೆ ಕೊಡುತ್ತೇವೆ. ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ್ರೆ ಎಷ್ಟೇ ದೊಡ್ಡ ಅಧಿಕಾರಿ ಆದ್ರೂ ಕ್ರಮವಾಗುತ್ತೆ ಎಂದರು.
ವೈರಲ್ ಆಗಿರುವ ವಿಡಿಯೋಗಳಲ್ಲಿ ರಾಮಚಂದ್ರ ರಾವ್ ಅವರು ತಮ್ಮ ಕಚೇರಿಯಲ್ಲೇ ಕುಳಿತು, ಸಮವಸ್ತ್ರದಲ್ಲಿರುವಾಗಲೇ ಹಲವು ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿರುವುದು ಕಂಡುಬಂದಿದೆ. ಪ್ರಸಿದ್ಧ ಮಾಡೆಲ್ ಒಬ್ಬರ ಜೊತೆ ಸರಸವಾಡುವಾಗ ವಿಡಿಯೋ ಮಾಡಿಕೊಂಡಿದ್ದು, ಕ್ಯಾಮೆರಾ ಎದುರೇ ಬೆತ್ತಲಾಗಿ ವಿಕೃತಿ ಮೆರೆದಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ
ಕಚೇರಿಗೆ ಕೆಲಸದ ನಿಮಿತ್ತ ಬರುವ ಮಹಿಳೆಯರ ಜೊತೆಗೂ ಈ ಅಧಿಕಾರಿ ಸರಸವಾಡುತ್ತಿದ್ದರು ಎನ್ನಲಾಗುತ್ತಿದ್ದು, ಅವರ 'ಕಾಮ'ಕಾಂಡದ ಸರಣಿ ವಿಡಿಯೋಗಳು ಈಗ ಹೊರಬರುತ್ತಿವೆ.
Karnataka Chief Minister Siddaramaiah has assured strict disciplinary action against IPS officer Ramachandra Rao over a controversial video allegedly showing him behaving indecently in his office. Speaking to the media in Belagavi, the CM said no one is above the law, regardless of rank, and a thorough inquiry will be conducted.
31-05-26 09:23 pm
HK News Staffer
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
31-05-26 03:40 pm
HK News Staffer
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
31-05-26 08:25 pm
HK News Staffer
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm
ಭೀಮಾತೀರದಲ್ಲಿ ಮತ್ತೆ ರಕ್ತದೋಕುಳಿ! ಅಸ್ತಿ ವಿವಾದಕ್ಕ...
29-05-26 10:21 pm
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm