ಬ್ರೇಕಿಂಗ್ ನ್ಯೂಸ್
21-01-26 12:30 pm HK News Desk ಕರ್ನಾಟಕ
ರಾಯಚೂರು, ಜ 21 : ರಾಷ್ಟ್ರೀಯ ಹೆದ್ದಾರಿಯ 150 ಎ ವ್ಯಾಪ್ತಿಯ ಕನ್ಹೇರಿ ಕ್ರಾಸ್ ಹತ್ತಿರ ಬೊಲೆರೋ - ಪಿಕ್ಅಪ್ ವಾಹನಗಳ ಮಧ್ಯೆ ಮುಖಾಮುಖಿ ಡಿಕ್ಕಿಯಲ್ಲಿ ಐವರು ಮೃತಪಟ್ಟು, ಮೂವರು ಗಾಯಗೊಂಡ ಘಟನೆ ನಡೆದಿದೆ.
ಮೃತರು, ಬಳ್ಳಾರಿ ಜಿಲ್ಲೆಸಿರುಗುಪ್ಪ ತಾಲೂಕಿನ ಚಳ್ಳೆಕೂಡ್ಲೂರು ಗ್ರಾಮದವರು ಎಂದು ತಿಳಿದುಬಂದಿದೆ. ಮೃತರನ್ನು ಸಣ್ಣ ಯಲ್ಲಯ್ಯ (45), ಅವರ ಪುತ್ರ ರಂಗನಾಥ (18), ಹರಿ ಮತ್ತು ಮಲ್ಲಯ್ಯ ಆದೋನಿ (35) ಎಂದು ಗುರುತಿಸಲಾಗಿದೆ. ಇವರೆಲ್ಲರೂ ಆಂಧ್ರ ಮೂಲದ ಕಾರ್ಮಿಕರು ಎಂದು ಶಂಕಿಸಲಾಗಿದೆ.
ಅಪಘಾತಕ್ಕೀಡಾದ ಒಂದು ಬೋಲೆರೊ ವಾಹನದಲ್ಲಿ ಕುರಿಗಳನ್ನು ಸಾಗಿಸಲಾಗುತ್ತಿತ್ತು. ಮತ್ತೊಂದು ವಾಹನವು ಕಾರ್ಮಿಕರನ್ನು ಕರೆದೊಯ್ಯುತ್ತಿತ್ತು. ವೇಗವಾಗಿ ವಾಹನ ಚಾಲನೆ ಮಾಡಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಅಪಘಾತದಲ್ಲಿ ವಾಹನದಲ್ಲಿದ್ದ 10 ಕುರಿ, ಆಡುಗಳೂ ಘಟನೆಯಲ್ಲಿಸಾವನಪ್ಪಿವೆ.
ಸಿರುಗುಪ್ಪ ಕಡೆಯಿಂದ ಸಿಂಧನೂರಿಗೆ ಬರುತ್ತಿದ್ದ ವಾಹನದಲ್ಲಿ ಚಾಲಕನಷ್ಟೇ ಇದ್ದು, ಬದುಕುಳಿದಿದ್ದಾರೆ. ಎದುರಿಗೆ ಬಂದ ಮತ್ತೊಂದು ವಾಹನದಲ್ಲಿದ್ದ ಐವರು ಮೃತಪಟ್ಟು, ಮೂವರು ಗಾಯಗೊಂಡಿದ್ದಾರೆ. ಅಪಘಾತದ ತೀವ್ರತೆಗೆ ಮೃತರ ದೇಹಗಳು ಎಲ್ಲೆಂದರಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಗ್ರಾಮೀಣ ಠಾಣೆ ಪಿಎಸ್ಐ ಮೌನೇಶ ರಾಠೋಡ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ನೆರವಿಗೆ ಮುಂದಾದರು.
Five daily wage labourers lost their lives and three others were injured in a head-on collision between a Bolero and a pickup vehicle near Kanhari Cross on National Highway 150A in Raichur on January 21. The victims, reportedly from Challekudloor village in Ballari district, were travelling in the pickup vehicle.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
15-04-26 01:18 pm
HK News Staffer
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm