ಬ್ರೇಕಿಂಗ್ ನ್ಯೂಸ್
01-01-21 12:36 pm Headline Karnataka News Network ಕರ್ನಾಟಕ
ಕಾರ್ಕಳ, ಜ.1 : ಹೊಸ ವರ್ಷಕ್ಕೆ ಸ್ವಾಗತ ಕೋರಿ ರಾಷ್ಟ್ರೀಯ ಹೆದ್ದಾರಿಯಲ್ಲಿ “ಹ್ಯಾಪಿ ನ್ಯೂ ಇಯರ್- 2021" ಎಂದು ಬರೆಯಲು ಹೋಗಿ ಇಬ್ಬರು ಯುವಕರು ದುರಂತ ಸಾವು ಕಂಡ ಘಟನೆ ಇಲ್ಲಿನ ಬಜಗೋಳಿ ಸಮೀಪದ ಮಿಯ್ಯಾರಿನಲ್ಲಿ ನಡೆದಿದೆ.

ಗುರುವಾರ ರಾತ್ರಿ ನಾಲ್ವರು ಯುವಕರು ಮಿಯ್ಯಾರಿನ ರಸ್ತೆಯಲ್ಲಿ ಬರೆಯುತ್ತಿದ್ದಾಗಲೇ ವೇಗವಾಗಿ ಬಂದ ಈಕೋ ಕಾರು ಡಿಕ್ಕಿಯಾಗಿದೆ. ರಾತ್ರಿ 10.30 ರ ಸುಮಾರಿಗೆ ಘಟನೆ ನಡೆದಿದ್ದು ಒಬ್ಬ ಸ್ಥಳದಲ್ಲಿಯೇ ದಾರುಣ ಸಾವನ್ನಪ್ಪಿದ್ದಾನೆ. ಅಪಘಾತ ನಡೆದು, ಕೆಲವು ಸಮಯದ ವರೆಗೂ ಯುವಕರು ರಕ್ತದ ಮಡುವಿನಲ್ಲಿ ಒದ್ದಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತರನ್ನು ಬಾಗಲಕೋಟೆ ಜಿಲ್ಲೆಯ ಮೂಲದ ಶರಣ್ ಮತ್ತು ಸಿದ್ದು ಎಂದು ಗುರುತಿಸಲಾಗಿದೆ. ತೌಸಿಫ್ ಮತ್ತು ಬಸವರಾಜ್ ಎಂಬವರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕುಡಿದ ಮತ್ತಿನಲ್ಲಿ ರಸ್ತೆಯಲ್ಲಿ ಬರೆಯಲು ಹೋಗಿದ್ದಾರೋ ಎನ್ನುವ ಬಗ್ಗೆ ಗೊತ್ತಾಗಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm