ಬ್ರೇಕಿಂಗ್ ನ್ಯೂಸ್
11-08-20 09:58 am Headline Karnataka News Network ಕರ್ನಾಟಕ
ಮಡಿಕೇರಿ, ಆಗಸ್ಟ್ 11: ಇಲ್ಲಿನ ಭಾಗಮಂಡಲದ ಬ್ರಹ್ಮಗಿರಿ ಬೆಟ್ಟ ಕುಸಿತ ದುರಂತದಲ್ಲಿ ನಾಪತ್ತೆಯಾಗಿದ್ದ ನಾರಾಯಣ ಆಚಾರ್ ಅವರ ಮೃತದೇಹ ಇಂದು ಪತ್ತೆಯಾಗಿತ್ತು.
ಗುರುವಾರ ಗುಡ್ಡ ಕುಸಿದು ತಲಕಾವೇರಿ ದೇವಸ್ಥಾನದ ಪ್ರಧಾನ ಅರ್ಚಕರಾದ ನಾರಾಯಣ ಆಚಾರ್ ಮತ್ತು ನಾಲ್ವರು ನಾಪತ್ತೆಯಾಗಿದ್ದರು. ನಂತರ ಸತತ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಶನಿವಾರ ನಾರಾಯಣ ಆಚಾರ್ ಸಹೋಧರ ಆನಂದತೀರ್ಥ ಅವರ ಮೃತದೇಹ ಪತ್ತೆಯಾಗಿತ್ತು.
ಕಾರ್ಯಾಚರಣೆ ಸ್ಥಳದಲ್ಲಿ ನಾರಾಯಣ ಆಚಾರ್ ಅವರ ಪುತ್ರಿಯರಾದ ಶಾರದಾ ಮತ್ತು ನಮಿತ ಕೂಡ ಇದ್ದಾರೆ. ಇಂದು ನಾರಾಯಣ ಆಚಾರ್ ಅವರಿಗೆ ಸೇರಿದ ಎರಡು ಕಾರು, ಬೈಕ್, ನಾರಾಯಣ ಆಚಾರ್ ಅವರ ಮನೆ ನಾಯಿ ಮೃತದೇಹವೂ ಪತ್ತೆಯಾಗಿದೆ.

ಸಚಿವ ವಿ. ಸೋಮಣ್ಣ, ಶಾಸಕ ಕೆ ಜಿ ಬೋಪಯ್ಯ ,ಸಂಸದ ಪ್ರತಾಪ್ ಸಿಂಹ ,ಶಾಸಕ ಸುನಿಲ್ ಸುಬ್ರಮಣಿ, ಜಿಲ್ಲಾಧಿಕಾರಿ ಅನೀಶ್ ಕಣ್ಮಣಿ ಜಾಯ್, ಪೊಲೀಸ್ ವರಿಷ್ಠಾಧಿಕಾರಿ ಕ್ಷಮ ಮಿಶ್ರ ಅವರಿದ್ದು, ಕಾರ್ಯಾಚರಣೆಗೆ ಮಾರ್ಗದರ್ಶನ ನೀಡುತ್ತಿದ್ದಾರೆ.
27-02-26 10:17 pm
HK News Desk
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
27-02-26 03:55 pm
HK News Staffer
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
27-02-26 08:59 pm
Mangalore Correspondent
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
Kuntikana Kidnap, False: ಕುಂಟಿಕಾನದಲ್ಲಿ ಮಕ್ಕಳು...
27-02-26 05:00 pm
27-02-26 09:23 pm
Mangalore Correspondent
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm