ಬ್ರೇಕಿಂಗ್ ನ್ಯೂಸ್
17-02-26 09:12 pm HK Staffer ಕರ್ನಾಟಕ
ಬೆಂಗಳೂರು, ಫೆ.17: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಉದ್ಯಮಿ ಮೋಹನದಾಸ್ ಪೈ ತಿರುಗೇಟು ಕೊಟ್ಟಿದ್ದಾರೆ.
ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಮೋಹನದಾಸ್ ಪೈ, ಇದೊಂದು ದೊಡ್ಡ ಸುಳ್ಳು ಮತ್ತು ಕೆಟ್ಟ ಜೋಕ್ ಎಂದು ಟೀಕಿಸಿದ್ದಾರೆ. ಬೆಂಗಳೂರು ಹೊರತುಪಡಿಸಿದ್ರೆ ಎರಡನೇ ದೊಡ್ಡ ಆದಾಯದ ಮೂಲ ದಕ್ಷಿಣ ಕನ್ನಡ. 30,000 ಹೆಚ್ಚಿನ ವಿದ್ಯಾರ್ಥಿಗಳು ಬೇರೆ ರಾಜ್ಯ, ನಗರದಿಂದ ವೈದ್ಯಕೀಯ, ಎಂಜಿನಿಯರಿಂಗ್ ಕಲಿಯಲು ಇಲ್ಲಿಗೆ ಬರುತ್ತಾರೆ. ನೀವು ಹೇಳಿದ್ದೇ ಸರಿಯಾಗಿದ್ರೆ ಯಾಕೆ ಹೆತ್ತವರು ಇಲ್ಲಿಗೆ ವಿದ್ಯಾಭ್ಯಾಸಕ್ಕೆ ಕಳಿಸುತ್ತಿದ್ರು ಎಂದು ಖರ್ಗೆಗೆ ಉದ್ಯಮಿ ಪೈ ಪ್ರಶ್ನಿಸಿದ್ದಾರೆ.


ಸಚಿವರಾಗಿ ನಿಮ್ಮಿಂದ ಇದನ್ನು ನಿರೀಕ್ಷೆ ಮಾಡಿರಲಿಲ್ಲ. ನೀವು ನಮ್ಮನ್ನು ಅತ್ಯಂತ ತುಚ್ಛವಾಗಿ ನೋಡಿದ್ರಿ ಅಂತಾ ಕರಾವಳಿ ಮೂಲದ ಉದ್ಯಮಿ ಪೈ ಕಿಡಿಕಾರಿದ್ದಾರೆ.
ಸಮಸ್ಯೆಗಳ ಬಗ್ಗೆ ಕುರುಡಾಗಿದ್ರೆ ಹೀಗೆಯೇ ಆಗುತ್ತೆ. ರಾಜ್ಯದ 40% ಜಿಡಿಪಿಯನ್ನು ಬೆಂಗಳೂರು ಕೊಡುತ್ತೆ. ಎರಡನೇ ಸ್ಥಾನದಲ್ಲಿರುವ ದಕ್ಷಿಣ ಕನ್ನಡ 5.4% ಅನ್ನು ಕೊಡುಗೆ ಕೊಡುತ್ತೆ. ಇದರಲ್ಲಿಯೇ ವ್ಯತ್ಯಾಸ ತಿಳಿಯೋದಿಲ್ವೇ? ನಾನು ಹೇಳೋದು ಸುಳ್ಳಾಗಿದ್ರೆ ಅಲ್ಲಿನ ಸ್ಥಳೀಯ ಕಾಮರ್ಸ್ ವಿಭಾಗ ಈ ಬಗ್ಗೆ ಚರ್ಚೆ ಯಾಕೆ ಮಾಡುತ್ತೆ? ನಮ್ಮ ಸರ್ಕಾರ ಕರಾವಳಿ ಅಭಿವೃದ್ಧಿಯ ಬಗ್ಗೆ ಜವಾಬ್ದಾರಿಯನ್ನು ಹೊಂದಿದೆ ಎಂದು ತಿಳಿಸಿದ್ದಾರೆ.
Minister @PriyankKharge why are you abusing South Canara and people of South Canara? Nobody is turning any blind eye. The problem was about the jihadi group from the neighboring district who came and created trouble and which INC was soft on. They are now banned. Local leaders… https://t.co/bj5EzSu4rb
— Mohandas Pai (@TVMohandasPai) February 17, 2026
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm