ಬ್ರೇಕಿಂಗ್ ನ್ಯೂಸ್
01-03-26 04:51 pm HK News Desk ಕರ್ನಾಟಕ
ಶಿವಮೊಗ್ಗ, ಮಾರ್ಚ್ 1: ಅಮೇರಿಕಾದವರು ಖಮೇನಿ ಮೇಲೆ ಮಾಡಿರುವ ಯುದ್ದ ಅನಾವಶ್ಯಕವಾದ್ದು. ಇದು ತದ್ವಿರುದ್ದವಾದ ನೀತಿಯಾಗಿದೆ, ಇದನ್ನು ನಾನು ಖಂಡಿಸುತ್ತೇನೆ. ಇರಾನ್ ನಾಯಕ ಖಮೇನಿ ಹತ್ಯೆ ಖಂಡನೀಯವಾದುದು. ನಾನು ಅವರ ಆತ್ಮಕ್ಕೆ ಚಿರಶಾಂತಿ ಕೋರುತ್ತೇನೆ ಎಂದು ಸಿಎಂ ಸಿದ್ಧರಾಮಯ್ಯ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ನಾನು ನಮ್ಮ ಸಿಎಸ್ ಜೊತೆ ಮಾತನಾಡಿದ್ದೇನೆ. ಕೇಂದ್ರದವರ ಜೊತೆ ಮಾತನಾಡುತ್ತಿದ್ದಾರೆ. ಕೇಂದ್ರ ವಿದೇಶಾಂಗ ಇಲಾಖೆ ಜೊತೆಗೆ ಚರ್ಚಿಸಿ ದುಬೈನಲ್ಲಿರುವ ರಾಜ್ಯದ ಜನರ ಸುರಕ್ಷತೆಗೆ ಕ್ರಮ ತೆಗೆದುಕೊಳ್ಳಲಾಗುವುದು. ದುಬೈ ಪ್ರವಾಸದಲ್ಲಿರುವ ಭೋಜೆಗೌಡರ ಜೊತೆ ಮಾತನಾಡಿದ್ದೇನೆ. ಅಲ್ಲಿ ವಿಮಾನ ನಿಲ್ದಾಣ ಓಪನ್ ಆದ ನಂತರ ಕರೆ ಎಲ್ಲರನ್ನೂ ಕರೆತರಲಾಗುವುದು. 30 ಜನರ ಜೊತೆ ನಾವು ಸಂಪರ್ಕದಲ್ಲಿದ್ದೇವೆ. ಅವರನ್ನು ಸುರಕ್ಷಿತವಾಗಿ ಕರೆತರಲಾಗುವುದು ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಗಾಂಜಾ ಹಾವಳಿ ಹೆಚ್ಚಾಗಿದೆ ಎಂದು ವಿಪಕ್ಷದವರು ಆರೋಪ ಮಾಡುತ್ತಿದ್ದಾರೆ. ವಿಪಕ್ಷಗಳಿಗೆ ಬೇರೆ ಕೆಲಸ ಇಲ್ಲದೆ ಆರೋಪ ಮಾಡುತ್ತಿವೆ. ಪಕ್ಕದಲ್ಲಿಯೇ ನಿಂತಿದ್ದ ಬಿಜೆಪಿ ಶಾಸಕ ಚನ್ನಬಸಪ್ಪ ಭುಜ ತಟ್ಟಿ ಸಿದ್ಧರಾಮಯ್ಯ ತಮಾಷೆಯ ನಗು ಬೀರುತ್ತಾ ವಿಪಕ್ಷದವರು ಇಲ್ಲೇ ಇದ್ದಾರೆ. ಇವರೇ ಸುಮ್ಮನೆ ಆರೋಪ ಮಾಡುತ್ತಿರುವುದು ಎಂದರು.
ದುಬೈನಲ್ಲಿರುವ ಎಲ್ಲ ಭಾರತೀಯರು ಸುರಕ್ಷಿತರಾಗಿದ್ದಾರೆ ಎಂದು ಹೇಳಿದ ಸಿಎಂ ಸಿದ್ದರಾಮಯ್ಯ, ವಾಪಸ್ ಕರೆತರಲು ವ್ಯವಸ್ಥೆ ಮಾಡಲಾಗುವುದು ಎಂದಿದ್ದಾರೆ. ವಿದ್ಯುತ್ ದರ ಹೆಚ್ಚಳ ಪ್ರಸ್ತಾಪದ ಬಗ್ಗೆ ಕೇಳಿದ ಪ್ರಶ್ನೆಗೆ, ಸದ್ಯಕ್ಕೆ ವಿದ್ಯುತ್ ದರ ಹೆಚ್ಚಳ ಇಲ್ಲ ಎಂದರು. ಬಜೆಟ್ ಬಗ್ಗೆ ಕೇಳಿದ್ದಕ್ಕೆ, ಬಜೆಟ್ ಬಂದ ಮೇಲೆಯೇ ನೋಡಿ ಎಂದು ಹೇಳಿ ಆ ಕುರಿತು ಮಾತನಾಡಲು ನಿರಾಕರಿಸಿದರು.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am