ಬ್ರೇಕಿಂಗ್ ನ್ಯೂಸ್
17-03-26 12:09 pm HK News Staffer ಕರ್ನಾಟಕ
ಬೆಂಗಳೂರು, ಮಾ 17: ಪ್ರಕಟಿಸಿದ ರಜಾ ಪಟ್ಟಿಯ ಪ್ರಕಾರ, ಈ ವಾರ ಸತತ ನಾಲ್ಕು ದಿನ ಬ್ಯಾಂಕ್ಗಳು ಮುಚ್ಚಿರಲಿವೆ. ಯುಗಾದಿ ಹಬ್ಬದ ಪ್ರಯುಕ್ತ ಮಾರ್ಚ್ 19ರಂದು ರಾಜ್ಯಾದ್ಯಂತ ಬ್ಯಾಂಕ್ಗಳಿಗೆ ರಜೆ ಇದೆ. ಬಳಿಕ ಈದ್-ಉಲ್-ಫಿತರ್ / ರಂಜಾನ್ ಹಿನ್ನೆಲೆ ಮಾರ್ಚ್ 20 ಮತ್ತು 21ರಂದು ಹಲವೆಡೆ ರಜೆ ಇರಲಿದೆ.
ಇನ್ನು ಮಾರ್ಚ್ 22 ಭಾನುವಾರವಾಗಿರುವುದರಿಂದ, ಸತತ ನಾಲ್ಕು ದಿನ ಬ್ಯಾಂಕ್ ಸೇವೆಗಳು ಲಭ್ಯವಿರುವುದಿಲ್ಲ. ಹೀಗಾಗಿ ಇಎಂಐ ಪಾವತಿ, ಚೆಕ್ ವ್ಯವಹಾರ, ಪಾಸ್ಬುಕ್ ಎಂಟ್ರಿ ಸೇರಿದಂತೆ ಬ್ಯಾಂಕ್ಗೆ ತೆರಳಿ ಮಾಡಬೇಕಾದ ಕೆಲಸಗಳನ್ನು ತಕ್ಷಣವೇ ಮುಗಿಸಿಕೊಳ್ಳುವುದು ಉತ್ತಮ.
ಚೆಕ್ ಕ್ಲಿಯರೆನ್ಸ್ ಪ್ರಕ್ರಿಯೆ ಈ ಅವಧಿಯಲ್ಲಿ ನಡೆಯುವುದಿಲ್ಲ. ಅಲ್ಲದೆ, ಸತತ ರಜೆಗಳಿಂದ ATMಗಳಲ್ಲಿ ನಗದು ಕೊರತೆ ಉಂಟಾಗುವ ಸಾಧ್ಯತೆ ಇರುವುದರಿಂದ, ಅಗತ್ಯ ಹಣವನ್ನು ಮುಂಚಿತವಾಗಿ ತೆಗೆಯುವುದು ಸೂಕ್ತ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm