ಬ್ರೇಕಿಂಗ್ ನ್ಯೂಸ್
17-03-26 12:09 pm HK News Staffer ಕರ್ನಾಟಕ
ಬೆಂಗಳೂರು, ಮಾ 17: ಪ್ರಕಟಿಸಿದ ರಜಾ ಪಟ್ಟಿಯ ಪ್ರಕಾರ, ಈ ವಾರ ಸತತ ನಾಲ್ಕು ದಿನ ಬ್ಯಾಂಕ್ಗಳು ಮುಚ್ಚಿರಲಿವೆ. ಯುಗಾದಿ ಹಬ್ಬದ ಪ್ರಯುಕ್ತ ಮಾರ್ಚ್ 19ರಂದು ರಾಜ್ಯಾದ್ಯಂತ ಬ್ಯಾಂಕ್ಗಳಿಗೆ ರಜೆ ಇದೆ. ಬಳಿಕ ಈದ್-ಉಲ್-ಫಿತರ್ / ರಂಜಾನ್ ಹಿನ್ನೆಲೆ ಮಾರ್ಚ್ 20 ಮತ್ತು 21ರಂದು ಹಲವೆಡೆ ರಜೆ ಇರಲಿದೆ.
ಇನ್ನು ಮಾರ್ಚ್ 22 ಭಾನುವಾರವಾಗಿರುವುದರಿಂದ, ಸತತ ನಾಲ್ಕು ದಿನ ಬ್ಯಾಂಕ್ ಸೇವೆಗಳು ಲಭ್ಯವಿರುವುದಿಲ್ಲ. ಹೀಗಾಗಿ ಇಎಂಐ ಪಾವತಿ, ಚೆಕ್ ವ್ಯವಹಾರ, ಪಾಸ್ಬುಕ್ ಎಂಟ್ರಿ ಸೇರಿದಂತೆ ಬ್ಯಾಂಕ್ಗೆ ತೆರಳಿ ಮಾಡಬೇಕಾದ ಕೆಲಸಗಳನ್ನು ತಕ್ಷಣವೇ ಮುಗಿಸಿಕೊಳ್ಳುವುದು ಉತ್ತಮ.
ಚೆಕ್ ಕ್ಲಿಯರೆನ್ಸ್ ಪ್ರಕ್ರಿಯೆ ಈ ಅವಧಿಯಲ್ಲಿ ನಡೆಯುವುದಿಲ್ಲ. ಅಲ್ಲದೆ, ಸತತ ರಜೆಗಳಿಂದ ATMಗಳಲ್ಲಿ ನಗದು ಕೊರತೆ ಉಂಟಾಗುವ ಸಾಧ್ಯತೆ ಇರುವುದರಿಂದ, ಅಗತ್ಯ ಹಣವನ್ನು ಮುಂಚಿತವಾಗಿ ತೆಗೆಯುವುದು ಸೂಕ್ತ.
17-03-26 08:45 pm
HK News Staffer
ಸತತ 4 ದಿನ ಬ್ಯಾಂಕ್ ರಜೆ ಅಲರ್ಟ್ ; EMI, ಚೆಕ್ ಕೆಲ...
17-03-26 12:09 pm
ಮಂಜೇಶ್ವರ ಮತಕ್ಷೇತ್ರ ; ಎಕೆಎಂ ಅಶ್ರಫ್ ವಿರುದ್ಧ ಮತ್...
16-03-26 05:52 pm
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
17-03-26 10:54 pm
HK News Staffer
Besant Evening College: ಬೆಸೆಂಟ್ ಸಂಧ್ಯಾ ಕಾಲೇಜಿ...
17-03-26 10:12 pm
Controversial Missionary Mohan C. Lazarus’ Ud...
17-03-26 09:19 pm
Mohan Lazarus Udupi: ತಮಿಳುನಾಡಿನ ವಿವಾದಾತ್ಮಕ ಮಿ...
17-03-26 07:35 pm
Inspector Sandesh Suspended: ಮಹಿಳೆಯರ ಜೊತೆಗೆ ದ...
17-03-26 07:16 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am