ಬ್ರೇಕಿಂಗ್ ನ್ಯೂಸ್
20-03-26 10:03 am HK News Staffer ಕರ್ನಾಟಕ
ಶಿವಮೊಗ್ಗ, ಮಾ 20: ತಾವರೆಕೊಪ್ಪ ಹುಲಿ ಸಿಂಹ ಧಾಮದಲ್ಲಿ ಗುರುವಾರ ತಡರಾತ್ರಿ ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿಯಿಂದ ತೀವ್ರ ಗಾಯಗೊಂಡಿದ್ದ ವನ್ಯಜೀವಿ ವೈದ್ಯೆ ಡಾ.ಸಮೀಕ್ಷಾ ರೆಡ್ಡಿ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.
ಸಮೀಕ್ಷಾ ರೆಡ್ಡಿ (26) ಮೂಲತಃ ಬೆಂಗಳೂರಿನ ಬನ್ನೇರುಘಟ್ಟ ನಿವಾಸಿ. ಬೆಂಗಳೂರಿನ ಹೆಬ್ಬಾಳದ ಪಶುವೈದ್ಯಕೀಯ ಕಾಲೇಜಿನಲ್ಲಿ (ಜಿಕೆವಿಕೆ) ಪದವಿ ಮುಗಿಸಿದ್ದ ಅವರು ಒಂದೂವರೆ ತಿಂಗಳ ಹಿಂದಷ್ಟೇ ಇಲ್ಲಿನ ಹುಲಿ ಸಿಂಹ ಧಾಮಕ್ಕೆ ತರಬೇತಿಗೆ ನೇಮಕಗೊಂಡಿದ್ದರು.
ಗರ್ಭಿಣಿ ಆಗಿದ್ದ ನೀರಾನೆ ಇನ್ನು ನಾಲ್ಕು ದಿನಗಳಲ್ಲಿ ಅದರ ಹೆರಿಗೆಗೆ ದಿನ ನಿಗದಿಯಾಗಿತ್ತು. ಅದು ರಾತ್ರಿ ಆಹಾರ ಸೇವಿಸಿರದ ಕಾರಣ ಪರಿಶೀಲನೆಗೆ ಡಾ.ಸಮೀಕ್ಷಾ ಅದರ ನೆಲೆಯತ್ತ ತೆರಳಿದ್ದಾರೆ. ಈ ವೇಳೆ ನೀರಾನೆ ದಾಳಿ ಮಾಡಿದೆ. ತೀವ್ರ ರಕ್ತ ಸ್ರಾವದಿಂದ ಪ್ರಜ್ಞಾಹೀನರಾಗಿದ್ದ ಅವರನ್ನು ಮೃಗಾಲಯ ಸಿಬ್ಬಂದಿ ಇಲ್ಲಿನ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ.
ತನಿಖೆಗೆ ಸೂಚನೆ:
ಸಮೀಕ್ಷಾ ರೆಡ್ಡಿ ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ಅಲ್ಲಿ
ಸುರಕ್ಷತಾ ನಿಯಮಗಳ ಪಾಲನೆಯಾಗಿದ್ದವೇ ಎಂಬುದರ ಬಗ್ಗೆ ತನಿಖೆ ನಡೆಸಿ ಏಳು ದಿನಗಳ ಒಳಗೆ ವರದಿ ನೀಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರು ಶಿವಮೊಗ್ಗದ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm