ಬ್ರೇಕಿಂಗ್ ನ್ಯೂಸ್
20-03-26 12:00 pm HK News Staffer ಕರ್ನಾಟಕ
ಹುಬ್ಬಳ್ಳಿ, ಮಾರ್ಚ್ 20: ಸೋಶಿಯಲ್ ಮೀಡಿಯಾ ರೀಲ್ಸ್ ಹುಚ್ಚಾಟ ಮತ್ತೊಂದು ಅಮಾಯಕ ಜೀವ ಬಲಿ ಪಡೆದಿರುವ ದಾರುಣ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಸ್ಟಂಟ್ ಹಾಗೂ ಕ್ರ್ಯಾಶ್ ರೀಲ್ಸ್ ಚಿತ್ರೀಕರಣದ ವೇಳೆ ಸಂಭವಿಸಿದ ಅಪಘಾತದಲ್ಲಿ ಬಿಜೆಪಿ ಮುಖಂಡನ ಪುತ್ರ ನಮೀಷ ಸಂಗಳದ (15) ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಲಕ್ಷ್ಮಿ ನಗರ ನಿವಾಸಿಯಾದ ನಮೀಷ, ಮೈಸೂರಿನಲ್ಲಿ 9ನೇ ತರಗತಿ ಓದುತ್ತಿದ್ದನು. ಯುಗಾದಿ ಹಬ್ಬದ ನಿಮಿತ್ತ ಊರಿಗೆ ಬಂದಿದ್ದ ಆತ, ಗೆಳೆಯರೊಂದಿಗೆ ರೀಲ್ಸ್ ಮಾಡಲು ಸೇಜವಾಡಕ್ಕರ್ ಪ್ಲಾಟ್ಗೆ ತೆರಳಿದ್ದನು. ವೇಗವಾಗಿ ವಾಹನ ಚಲಾಯಿಸುವ ರೀಲ್ಸ್ ಮಾಡಲು ಪ್ಲ್ಯಾನ್ ಮಾಡಿದ್ದರು. ಅದರಂತೆ ಓರ್ವ ಅಪ್ರಾಪ್ತ ಬಾಲಕ ಆಡಿ ಕಾರು ಓಡಿಸುತ್ತಿದ್ದರೆ, ಇನ್ನೊಂದೆಡೆ ಮೃತ ನಮೀಷ ಸಂಗಳದ ಬೈಕ್ ನಲ್ಲಿದ್ದು, ಸ್ಟಂಟ್ ಮತ್ತು ಕ್ರ್ಯಾಶ್ ರೀಲ್ಸ್ ಮಾಡುತ್ತಿದ್ದಾಗ ಕಾರು ವೇಗವಾಗಿ ಬಂದು ನಿಯಂತ್ರಣ ತಪ್ಪಿ ನಮೀಷ ಸಂಗಳದ ಇದ್ದ ಬೈಕ್ಗೆ ಗುದ್ದಿದೆ. ಪರಿಣಾಮ ನಮೀಷ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ.
ಘಟನೆ ತಿಳಿಯುತ್ತಿದ್ದಂತೆಯೇ ವಿದ್ಯಾನಗರ ಪೊಲೀಸ್ ಠಾಣೆ ಪೊಲೀಸರು ಹಾಗೂ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಶಶಿಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣ ದಾಖಲಿಸಿಕೊಂಡಿದ್ದು, ಕಾರು ಚಲಾಯಿಸಿದ್ದ ಅಪ್ರಾಪ್ತನನ್ನು ವಿಚಾರಣೆಗೊಳಪಡಿಸಲಾಗಿದೆ. ಯುಗಾದಿ ಸಂಭ್ರಮದಲ್ಲಿದ್ದ ಮನೆಗೆ ದುಃಖದ ನೆರಳು ಆವರಿಸಿದ್ದು, ಮಗನ ಅಕಾಲಿಕ ಮರಣದಿಂದ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm