ಬ್ರೇಕಿಂಗ್ ನ್ಯೂಸ್
03-01-21 01:31 pm Headline Karnataka News Network ಕರ್ನಾಟಕ
ಬೆಂಗಳೂರು, ಜ.3: ಹಿಂದು ದೇವತೆಗಳ ಬಗ್ಗೆ ಅವಹೇಳನಕಾರಿ ವಾಟ್ಸಪ್ ಪೋಸ್ಟ್ ಮಾಡಿದ ಆರೋಪದಲ್ಲಿ ಬಿಜೆಪಿ ಶಾಸಕ ಮುರುಗೇಶ್ ನಿರಾಣಿ ವಿರುದ್ಧ ಬೆಂಗಳೂರಿನ ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಶಾಸಕ ನಿರಾಣಿ ಹಿಂದೂ ದೇವತೆಗಳ ಬಗ್ಗೆ ಅವಹೇಳನಕಾರಿ ಅಂಶಗಳಿದ್ದ ಲೇಖನವನ್ನು ವಾಟ್ಸಪ್ ಗ್ರೂಪಿನಲ್ಲಿ ಹಂಚಿಕೊಂಡಿದ್ದಾರೆ ಎನ್ನಲಾಗಿದ್ದು ಪೋಸ್ಟ್ನ ಸ್ಕ್ರೀನ್ಶಾಟ್ ವಾಟ್ಸ್ಯಾಪ್ ಗ್ರೂಪ್ನಲ್ಲಿ ವೈರಲ್ ಆಗಿತ್ತು. ಇದಾದ ನಂತರ, ರಾಜ್ ಕುಮಾರ್ ಎಂಬವರು ಶಾಸಕರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಜುಲೈ ತಿಂಗಳಲ್ಲಿ ನ್ಯಾಯಾಲಯದ ಮೊರೆ ಹೋಗಿದ್ದರು. ಪ್ರಕರಣ ಆಲಿಸಿದ ನ್ಯಾಯಾಲಯವು ಡಿಸೆಂಬರ್ 26 ರಂದು ಎಫ್ಐಆರ್ ದಾಖಲಿಸುವಂತೆ ಕೊಡಿಗೇಹಳ್ಳಿ ಪೊಲೀಸರಿಗೆ ಸೂಚನೆ ನೀಡಿತ್ತು.
ಈ ಹಿನ್ನೆಲೆಯಲ್ಲಿ ಐಪಿಸಿ ಸೆಕ್ಷನ್ 153A, 294 (A), 295 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಈ ನಡುವೆ, ತನ್ನ ವಾಟ್ಸಪ್ ಮೆಸೇಜ್ ವೈರಲ್ ಆದ ಹಿನ್ನೆಲೆಯಲ್ಲಿ ಶಾಸಕ ಮುರುಗೇಶ್ ನಿರಾಣಿ ರಾಜ್ಯದ ಜನತೆಯಲ್ಲಿ ಕ್ಷಮೆ ಯಾಚಿಸಿದ್ದಾರೆ. ಕಣ್ತಪ್ಪಿನಿಂದ ಅದು ಫಾರ್ವರ್ಡ್ ಆಗಿತ್ತು. ಉದ್ದೇಶಪೂರ್ವಕ ಮಾಡಿದ್ದಲ್ಲ ಎಂದಿದ್ದಾರೆ.
JP BJP MLA and former Minister Murugesh Nirani from Karnataka’s Bilgi assembly constituency has posted a message on Facebook denigrating the Deities.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm