ಬ್ರೇಕಿಂಗ್ ನ್ಯೂಸ್
23-03-26 12:48 pm HK News Staffer ಕರ್ನಾಟಕ
ಚೆನ್ನೈ, ಮಾರ್ಚ್ 23: ಎಐಎಡಿಎಂಕೆ ಹಾಗೂ ಬಿಜೆಪಿ ಮೈತ್ರಿಕೂಟದ ಜೊತೆಗೆ ಸೇರುವ ಬಗ್ಗೆ ಹರಿದಾಡುತ್ತಿರುವ ಊಹಾಪೋಹಗಳಿಗೆ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖಸ್ಥ ಹಾಗೂ ನಟ ವಿಜಯ್ ತೆರೆ ಎಳೆದಿದ್ದಾರೆ. ತಾವೆಂದೂ ಜಾತ್ಯತೀತ ಸಿದ್ಧಾಂತದೊಂದಿಗೆ ರಾಜಿ ಮಾಡಿಕೊಳ್ಳುವುದಿಲ್ಲ ಎಂದಿದ್ದಾರೆ.
ಡಿಎಂಕೆಯನ್ನು ಅಧಿಕಾರದಿಂದ ಇಳಿಸಲು ಬಿಜೆಪಿ ವಿಜಯ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲು ಪ್ರಯತ್ನ ನಡೆಸುತ್ತಿದೆ ಎಂಬ ವದಂತಿಗಳಿದ್ದವು. ಆದರೆ, ಟಿವಿಕೆ ಪಕ್ಷದ ಮುಖ್ಯಸ್ಥ, ನಟ ವಿಜಯ್ ಇದನ್ನು ಅಲ್ಲಗಳೆದಿದ್ದಾರೆ. ಪಕ್ಷದ ವತಿಯಿಂದ ಮಾಮಲ್ಲಪುರಂನ ಪಂಚತಾರಾ ಹೋಟೆಲ್ನಲ್ಲಿ ಆಯೋಜಿಸಿದ್ದ ಇಫ್ತಾರ್ ಕೂಟದಲ್ಲಿ ವಿಜಯ್ ಮಾತನಾಡಿ, ತಮ್ಮ ಜಾತ್ಯತೀತ ಅಸ್ಮಿತೆಯೊಂದಿಗೆ ಎಂದಿಗೂ ರಾಜೀ ಮಾಡಿಕೊಳ್ಳುವುದಿಲ್ಲ. ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರವಾಗಿ ಕಣಕ್ಕಿಳಿಯುತ್ತೇವೆ. ನಮ್ಮ ರಾಜಕೀಯ ಸಿದ್ಧಾಂತವನ್ನ ಒಪ್ಪಿಕೊಳ್ಳುವವರೊಂದಿಗೆ ಮಾತ್ರವೇ ಹೊಂದಾಣಿಕೆ ಇರಲಿದೆ ಅಂದಿದ್ದಾರೆ.
ರಾಜಕೀಯ ಸಿದ್ಧಾಂತವನ್ನ ಒಪ್ಪಿಕೊಳ್ಳುವವರೊಂದಿಗೆ ಮಾತ್ರವೇ ಹೊಂದಾಣಿಕೆ ಎಂಬುದನ್ನ ಪುನರುಚ್ಚರಿಸಿರುವ ಅವರು, ನಾವು ಪಕ್ಷವನ್ನು ಆರಂಭಿಸಿದ ಹೊಸತರಲ್ಲಿ ನಮ್ಮ ಎದುರಾಳಿಗಳು ನಮ್ಮನ್ನ ಆ ತಂಡದ ಭಾಗವಾಗಿದ್ದೀವಿ. ಈ ತಂಡದ ಭಾಗವಾಗಿದ್ದೀವಿ ಎಂದು ಬ್ರ್ಯಾಂಡ್ ಮಾಡಲು ಪ್ರಯತ್ನಿಸಿದ್ದರು. ಯಾವಾಗ ವಿಜಯ್ ಜೊತೆಗಿರುವ ಜನರ ಬಳಗವನ್ನ ನೋಡಿದರೋ, ಆಗ ಅವರೊಂದಿಗೆ ಮೈತ್ರಿ ಮಾಡಿಕೊಳ್ಳಬಹುದು. ಇವರೊಂದಿಗೆ ಕೈಜೋಡಿಸಬಹುದು ಎಂಬಂತಹ ಸುದ್ದಿಗಳನ್ನು ಹರಡಲಾರಂಭಿಸಿದರು ಎಂದು ವ್ಯಂಗ್ಯವಾಡಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm