ಬ್ರೇಕಿಂಗ್ ನ್ಯೂಸ್
01-04-26 12:28 pm HK News Staffer ಕರ್ನಾಟಕ
ಬೆಂಗಳೂರು, ಏಪ್ರಿಲ್ 1: ಇಂದಿನಿಂದ ದೇಶದ ಹೊಸ ಆರ್ಥಿಕ ವರ್ಷ ಪ್ರಾರಂಭವಾಗಿದ್ದು, ಹಣಕಾಸು, ಬ್ಯಾಂಕಿಂಗ್, ಸಾರಿಗೆ ಮತ್ತು ತೆರಿಗೆ ಕ್ಷೇತ್ರಗಳಲ್ಲಿ ಮಹತ್ವಪೂರ್ಣ ಬದಲಾವಣೆಗಳು ಜಾರಿಗೆ ಬಂತಿವೆ. ಈ ನಿಯಮಗಳು ಸಾಮಾನ್ಯ ನಾಗರಿಕರ ಜೀವನದಲ್ಲಿ ನೇರ ಪರಿಣಾಮ ಬೀರುವಂತೆ ಮಾಡಲಿವೆ.
ನಗದು ವ್ಯವಹಾರಗಳಿಗೆ ಹೊಸ ನಿಯಮಗಳು ಜಾರಿ ಆಗಿದ್ದು, ಡೆಪಾಸಿಟ್ ಮತ್ತು ವಾಪಸ್ ನಡುವೆ ಗರಿಷ್ಠ ಮಿತಿಗಳನ್ನು ಸ್ಥಾಪಿಸಲಾಗಿದೆ. ಕೇಂದ್ರ ಸರ್ಕಾರವು ಪಾರದರ್ಶಕತೆಯನ್ನು ಹೆಚ್ಚಿಸಲು ನಗದು ವ್ಯವಹಾರದಲ್ಲಿ ಕಟ್ಟುನಿಟ್ಟಿನ ನಿಯಮಗಳನ್ನು ಪರಿಚಯಿಸಿದೆ. ಈ ನಿಯಮಗಳನ್ನು ಉಲ್ಲಂಘಿಸಿದರೆ ಕಠಿಣ ದಂಡಗಳು ವಿಧಿಸಲಾಗುವುದು.
ಹಾಗಾದ್ರೆ ಆದಾಯ ತೆರಿಗೆ ಕಾಯ್ದೆಯಡಿ ಹೊಸ ನಿಯಮಗಳು ಏನು..? ಏನೆಲ್ಲ ಬದಲಾವಣೆಗಳು ಆಗಿವೆ ಅನ್ನೋದರ ಫುಲ್ ಡಿಟೈಲ್ಸ್ ಇಲ್ಲಿದೆ.
ನಗದು ವ್ಯವಹಾರಕ್ಕೆ ಕಟ್ಟುನಿಟ್ಟಿನ ನಿಯಮಗಳು:
ನೀರು, ವಿದ್ಯುತ್, ಟೋಲ್ – ಜನರಿಗೆ ಹಾರ್ಡ್ ಹಿಟ್:
ಟೋಲ್ ದರ ಏರಿಕೆ:
ವ್ಯಾಪಾರ ಮತ್ತು MSMEಗಳಿಗೆ ಸಹಾಯ:
ಇಂದಿನಿಂದಲೇ ಈ “ದುಬಾರಿ ಶಾಕ್” ದೇಶದ ಸಾಮಾನ್ಯ ಜನರ ಮೇಲೆ ನೇರ ಹಿಟ್ ನೀಡುತ್ತಿದೆ. ನಗದು ವ್ಯವಹಾರ, ನೀರು, ವಿದ್ಯುತ್, ಟೋಲ್ ಹಾಗೂ ಉದ್ಯಮ ವ್ಯವಹಾರಗಳಲ್ಲಿ ಎಲ್ಲರೂ ಕಟ್ಟುನಿಟ್ಟಿನ ನಿಯಮ ಮತ್ತು ಹೆಚ್ಚಾದ ದರಗಳಿಗೆ ಸಿದ್ಧರಾಗಬೇಕಾಗಿದೆ. ಈ ಮೂಲಕ ಜನಸಾಮಾನ್ಯರಿಗೆ ಸಾಕಷ್ಟು ಹೊಡೆತ ಬೀಳಲಿದೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm