ಬ್ರೇಕಿಂಗ್ ನ್ಯೂಸ್
01-04-26 12:28 pm HK News Staffer ಕರ್ನಾಟಕ
ಬೆಂಗಳೂರು, ಏಪ್ರಿಲ್ 1: ಇಂದಿನಿಂದ ದೇಶದ ಹೊಸ ಆರ್ಥಿಕ ವರ್ಷ ಪ್ರಾರಂಭವಾಗಿದ್ದು, ಹಣಕಾಸು, ಬ್ಯಾಂಕಿಂಗ್, ಸಾರಿಗೆ ಮತ್ತು ತೆರಿಗೆ ಕ್ಷೇತ್ರಗಳಲ್ಲಿ ಮಹತ್ವಪೂರ್ಣ ಬದಲಾವಣೆಗಳು ಜಾರಿಗೆ ಬಂತಿವೆ. ಈ ನಿಯಮಗಳು ಸಾಮಾನ್ಯ ನಾಗರಿಕರ ಜೀವನದಲ್ಲಿ ನೇರ ಪರಿಣಾಮ ಬೀರುವಂತೆ ಮಾಡಲಿವೆ.
ನಗದು ವ್ಯವಹಾರಗಳಿಗೆ ಹೊಸ ನಿಯಮಗಳು ಜಾರಿ ಆಗಿದ್ದು, ಡೆಪಾಸಿಟ್ ಮತ್ತು ವಾಪಸ್ ನಡುವೆ ಗರಿಷ್ಠ ಮಿತಿಗಳನ್ನು ಸ್ಥಾಪಿಸಲಾಗಿದೆ. ಕೇಂದ್ರ ಸರ್ಕಾರವು ಪಾರದರ್ಶಕತೆಯನ್ನು ಹೆಚ್ಚಿಸಲು ನಗದು ವ್ಯವಹಾರದಲ್ಲಿ ಕಟ್ಟುನಿಟ್ಟಿನ ನಿಯಮಗಳನ್ನು ಪರಿಚಯಿಸಿದೆ. ಈ ನಿಯಮಗಳನ್ನು ಉಲ್ಲಂಘಿಸಿದರೆ ಕಠಿಣ ದಂಡಗಳು ವಿಧಿಸಲಾಗುವುದು.
ಹಾಗಾದ್ರೆ ಆದಾಯ ತೆರಿಗೆ ಕಾಯ್ದೆಯಡಿ ಹೊಸ ನಿಯಮಗಳು ಏನು..? ಏನೆಲ್ಲ ಬದಲಾವಣೆಗಳು ಆಗಿವೆ ಅನ್ನೋದರ ಫುಲ್ ಡಿಟೈಲ್ಸ್ ಇಲ್ಲಿದೆ.
ನಗದು ವ್ಯವಹಾರಕ್ಕೆ ಕಟ್ಟುನಿಟ್ಟಿನ ನಿಯಮಗಳು:
ನೀರು, ವಿದ್ಯುತ್, ಟೋಲ್ – ಜನರಿಗೆ ಹಾರ್ಡ್ ಹಿಟ್:
ಟೋಲ್ ದರ ಏರಿಕೆ:
ವ್ಯಾಪಾರ ಮತ್ತು MSMEಗಳಿಗೆ ಸಹಾಯ:
ಇಂದಿನಿಂದಲೇ ಈ “ದುಬಾರಿ ಶಾಕ್” ದೇಶದ ಸಾಮಾನ್ಯ ಜನರ ಮೇಲೆ ನೇರ ಹಿಟ್ ನೀಡುತ್ತಿದೆ. ನಗದು ವ್ಯವಹಾರ, ನೀರು, ವಿದ್ಯುತ್, ಟೋಲ್ ಹಾಗೂ ಉದ್ಯಮ ವ್ಯವಹಾರಗಳಲ್ಲಿ ಎಲ್ಲರೂ ಕಟ್ಟುನಿಟ್ಟಿನ ನಿಯಮ ಮತ್ತು ಹೆಚ್ಚಾದ ದರಗಳಿಗೆ ಸಿದ್ಧರಾಗಬೇಕಾಗಿದೆ. ಈ ಮೂಲಕ ಜನಸಾಮಾನ್ಯರಿಗೆ ಸಾಕಷ್ಟು ಹೊಡೆತ ಬೀಳಲಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm