ಬ್ರೇಕಿಂಗ್ ನ್ಯೂಸ್
03-04-26 04:14 pm HK News Staffer ಕರ್ನಾಟಕ
ನವದೆಹಲಿ, ಎಪ್ರಿಲ್ 3: ಪಶ್ಚಿಮ ಏಷ್ಯಾ ಸಂಘರ್ಷದ ಸಂದರ್ಭವನ್ನು ಭಾರತ ನಿರ್ವಹಿಸಿದ ರೀತಿಯನ್ನು ವಿಪಕ್ಷ ಕಾಂಗ್ರೆಸ್ ಟೀಕಿಸುತ್ತಿದ್ದರೆ, ಪಕ್ಷದ ಹಿರಿಯ ನಾಯಕರೊಬ್ಬರು ಕೇಂದ್ರ ಸರ್ಕಾರವನ್ನು ಹಾಡಿ ಹೊಗಳುವ ಮೂಲಕ ಪಕ್ಷಕ್ಕೆ ಮುಜುಗರ ಉಂಟುಮಾಡಿದ್ದಾರೆ. ಕಾಂಗ್ರೆಸ್ ನಾಯಕ ಆನಂದ್ ಶರ್ಮಾ ಭಾರತದ ರಾಜತಾಂತ್ರಿಕ ನಿರ್ವಹಣೆಯನ್ನು “ಪ್ರೌಢ ಮತ್ತು ನಿಪುಣ” ಎಂದು ಕೊಂಡಾಡಿದ್ದಾರೆ.
ಸರ್ಕಾರದ ನಡೆ ದೇಶವನ್ನು ಅನೇಕ “ಸಂಭಾವ್ಯ ಸವಾಲುಗಳು ಮತ್ತು ಅಪಾಯಗಳಿಂದ” ದೂರವಿರಿಸಲು ಸಹಾಯ ಮಾಡಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಭಾರತವು ಗ್ಲೋಬಲ್ ಸೌತ್ ರಾಷ್ಟ್ರಗಳು ಹಾಗೂ ತಂತ್ರಜ್ಞಾನದ ದೃಷ್ಟಿಯಿಂದ ಪ್ರಮುಖ ಸಹಭಾಗಿತ್ವ ಹೊಂದಿರುವ ದೇಶಗಳನ್ನು ಒಗ್ಗೂಡಿಸಿ, ಆ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಪುನಃ ಸ್ಥಾಪಿಸಲು ಮುಂಚೂಣಿಯಲ್ಲಿ ನಿಲ್ಲಬೇಕು ಎಂದು ಮನವಿ ಮಾಡಿದ್ದಾರೆ.
ಸಂಕಷ್ಟದ ಈ ಅವಧಿಯಲ್ಲಿ ಭಾರತದ ರಾಜತಾಂತ್ರಿಕ ಹಸ್ತಕ್ಷೇಪ ನೈಪುಣ್ಯತೆಯನ್ನು ತೋರಿಸಿದೆ, ಅನೇಕ ಸಾಧ್ಯತೆಯ ಮೈನ್ಫೀಲ್ಡ್ಗಳನ್ನು (ಅಪಾಯಕರ ಪರಿಸ್ಥಿತಿಗಳನ್ನು) ತಪ್ಪಿಸಿದೆ” ಎಂದು ಹೇಳಿದರು. ಭಾರತದ ಪ್ರತಿಕ್ರಿಯೆಗೆ ರಾಷ್ಟ್ರೀಯ ಒಗ್ಗಟ್ಟು ಮತ್ತು ದೃಢಸಂಕಲ್ಪದ ಬೆಂಬಲ ಅಗತ್ಯ. ಅನಿಶ್ಚಿತತೆ ಮತ್ತು ಅಸ್ಥಿರತೆಯಿಂದ ಕೂಡಿದ ಇಂತಹ ಪರಿಸ್ಥಿತಿಯಲ್ಲಿ ಸರ್ಕಾರ ಎಲ್ಲಾ ಪಕ್ಷಗಳ ಸಭೆಯನ್ನು ಕರೆದಿದ್ದು, ರಾಜಕೀಯ ಪಕ್ಷಗಳ ನಾಯಕರಿಗೆ ಪರಿಸ್ಥಿತಿ ಮತ್ತು ನೀತಿ ನಿರ್ಧಾರಗಳ ಬಗ್ಗೆ ಮಾಹಿತಿ ನೀಡಿದೆ” ಎಂದು ಅವರು ಹೇಳಿದರು. ಈ ರೀತಿಯ ರಾಷ್ಟ್ರೀಯ ಸಂವಾದ ನಿರಂತರವಾಗಿರಬೇಕು. ರಾಷ್ಟ್ರೀಯ ಹಿತಾಸಕ್ತಿಯನ್ನು ಕೇಂದ್ರವಾಗಿಟ್ಟು ಪ್ರೌಢ, ಜವಾಬ್ದಾರಿಯುತ ಪ್ರತಿಕ್ರಿಯೆ ಮತ್ತು ರಾಷ್ಟ್ರೀಯ ಏಕತೆ ಇಂದಿನ ಅವಶ್ಯಕತೆ” ಎಂದು ಕಾಂಗ್ರೆಸ್ ನಾಯಕರು ತಮ್ಮ ಹೇಳಿಕೆಯಲ್ಲಿ ಒತ್ತಿ ಹೇಳಿದರು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm