ಬ್ರೇಕಿಂಗ್ ನ್ಯೂಸ್
07-04-26 03:51 pm HK News Staffer ಕರ್ನಾಟಕ
ಬೆಂಗಳೂರು, ಏಪ್ರಿಲ್ 7: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಣೆಗೆ ಕಾಯುತ್ತಿದ್ದ ವಿದ್ಯಾರ್ಥಿಗಳು ಮತ್ತು ಪೋಷಕರು ನಿಗದಿತ ಸಮಯದಲ್ಲಿ ಫಲಿತಾಂಶ ಬರದೆ ನಿರಾಸೆಗೊಂಡಿದ್ದರು. ಆರಂಭದಲ್ಲಿ ಇಂದು - ಏಪ್ರಿಲ್ 7ಕ್ಕೆ ಫಲಿತಾಂಶ ಪ್ರಕಟವಾಗಲಿದೆ ಎಂದು ಹೇಳಲಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ಉಂಟಾದ ತಾಂತ್ರಿಕ ಹಾಗೂ ನಿರ್ವಹಣಾ ಸಮಸ್ಯೆಯಿಂದಾಗಿ ಪ್ರಕಟಣೆ ಮುಂದೂಡಲಾಗಿದ್ದು, ಇದೀಗ ಏಪ್ರಿಲ್ 9ರಂದು ದ್ವಿತೀಯ ಪಿಯಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ ಎಂಬ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಲಭ್ಯವಾಗಿದೆ.
ರಾಜ್ಯದಲ್ಲಿ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಏಪ್ರಿಲ್ 9 ರಂದು ನಡೆಯುತ್ತಿದೆ. ಈ ಹಿನ್ನೆಲೆ ಚುನಾವಣಾ ನೀತಿ ಜಾರಿಯಲ್ಲಿದ್ದು, ಸರ್ಕಾರಿ ಅಧಿಕಾರಿಗಳು ಮತ್ತು ಸಚಿವರು ಪ್ರತ್ಯೇಕ ಸುದ್ದಿಗೋಷ್ಠಿ ಮೂಲಕ ಫಲಿತಾಂಶ ಪ್ರಕಟಿಸುವುದಕ್ಕೆ ಆಯೋಗದ ಅನುಮತಿ ಪಡೆಯಬೇಕಾಗಿದೆ. ಈಗಾಗಲೇ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಗೆ ಪತ್ರ ಬರೆದಿದ್ದು, ಅನುಮತಿ ಸಿಕ್ಕೊಡನೆ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಲು ಸರ್ವ ಸಿದ್ಧತೆ ನಡೆಸಿದೆ.
ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಗೆ ರಾಜ್ಯಾದ್ಯಂತ ಒಟ್ಟು 7,10,363 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಮೌಲ್ಯಮಾಪನ ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಆಯೋಗದ ಅನುಮತಿ ಸಿಗುತ್ತಿದ್ದಂತೆ ಫಲಿತಾಂಶ ಬಿಡುಗಡೆ ಮಾಡಲಾಗುವುದು.
ಶಿಕ್ಷಣ ಸಚಿವ ಮಧು ಬಂಗಾರಪ್ಪ ಫಲಿತಾಂಶ ಬಿಡುಗಡೆ ಬಳಿಕ ವಿದ್ಯಾರ್ಥಿಗಳಿಗೆ ಅಧಿಕೃತ ಮಾಹಿತಿಯನ್ನು ನೀಡಲಿದ್ದಾರೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm