ಬ್ರೇಕಿಂಗ್ ನ್ಯೂಸ್
10-04-26 03:25 pm HK News Desk ಕರ್ನಾಟಕ
ಚಿಕ್ಕಮಗಳೂರು, ಎಪ್ರಿಲ್ 10: ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರಾ ಜಲಪಾತದ ಬಳಿ ಮೂರು ದಿನಗಳ ಹಿಂದೆ ಪ್ರವಾಸಿಗರ ತಂಡದಿಂದ ನಾಪತ್ತೆಯಾಗಿದ್ದ ಕೇರಳದ ಪಾಲಕ್ಕಾಡ್ ಮೂಲದ ಬಾಲಕಿ ಶ್ರೀನಂದಾ (14) ಅವರ ಮೃತದೇಹ ಇಂದು (ಏಪ್ರಿಲ್ 10) ಪತ್ತೆಯಾಗಿದೆ. ಮಾಣಿಕ್ಯಧಾರಾ ಬಳಿಯ ಅತ್ಯಂತ ಕಡಿದಾದ ಸುಮಾರು 2 ಸಾವಿರ ಅಡಿ ಆಳದ ಪ್ರಪಾತದಲ್ಲಿ ಬಾಲಕಿಯ ಶವ ಸಿಕ್ಕಿರುವುದು ದೃಢಪಟ್ಟಿದೆ.
ಏಪ್ರಿಲ್ 7ರಂದು ಕೇರಳದಿಂದ 40 ಜನರ ತಂಡದೊಂದಿಗೆ ಪ್ರವಾಸಕ್ಕೆ ಬಂದಿದ್ದ ಶ್ರೀನಂದಾ, ದತ್ತಪೀಠ ಹಾಗೂ ಮಾಣಿಕ್ಯಧಾರಾ ದರ್ಶನದ ಬಳಿಕ ಹಠಾತ್ತಾಗಿ ನಾಪತ್ತೆಯಾಗಿದ್ದರು. ಬಾಲಕಿಯ ಪತ್ತೆಗಾಗಿ ಎಸ್ಡಿಆರ್ಎಫ್, ಅಗ್ನಿಶಾಮಕ ದಳ, ಪೊಲೀಸ್ ಹಾಗೂ ಎಎನ್ಎಫ್ ತಂಡಗಳು ಜಂಟಿಯಾಗಿ ಬೃಹತ್ ಕಾರ್ಯಾಚರಣೆ ನಡೆಸಿದ್ದವು. ದಟ್ಟ ಅರಣ್ಯದ ನಡುವೆ ಡ್ರೋನ್ ಮತ್ತು ಥರ್ಮಲ್ ಕ್ಯಾಮೆರಾಗಳನ್ನು ಬಳಸಿ ಶೋಧ ನಡೆಸಲಾಗಿತ್ತು.
ಶುಕ್ರವಾರ ಮಧ್ಯಾಹ್ನದ ವೇಳೆ ಪ್ರಪಾತದ ತಳಭಾಗದಲ್ಲಿ ಮೃತದೇಹ ಪತ್ತೆಯಾಗಿದ್ದು, ಬಾಲಕಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದಾಳೆಯೋ, ಬೇರೇನಾದರೂ ಕೈವಾಡ ಇದೆಯೇ ಎನ್ನುವ ಬಗ್ಗೆ ತನಿಖೆ ನಡೆಯಬೇಕಷ್ಟೆ. ಮಗಳ ಮೃತದೇಹ ಕಂಡು ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಇಡೀ ಪ್ರವಾಸಿ ತಾಣದಲ್ಲಿ ಶೋಕದ ಛಾಯೆ ಆವರಿಸಿದೆ. ಎರಡು ದಿನವಾದರೂ ಮಗಳ ಪತ್ತೆಯಾಗದ ಹಿನ್ನೆಲೆಯಲ್ಲಿ ತಾಯಿ, ಮಗಳು ಎಲ್ಲಿಯೂ ಬಿದ್ದಿರಲಿಕ್ಕಿಲ್ಲ. ಯಾವುದೋ ಅಮಲು ಪದಾರ್ಥ ಕೊಟ್ಟು ಅಪಹರಿಸಿರುವ ಶಂಕೆ ವ್ಯಕ್ತಪಡಿಸಿದ್ದರು.
ಇದರ ಬೆನ್ನಲ್ಲೇ ಬಾಲಕಿಯ ಶವ ಆಳ ಪ್ರತಾಪದಲ್ಲಿ ಕಂಡುಬಂದಿದೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.
A 14-year-old girl from Kerala, who had gone missing during a tourist trip three days ago, was found dead near Manikyadhara Falls in the Chandradrona hill ranges on Friday. The deceased has been identified as Sreenanda, a native of Palakkad, Kerala. Her body was recovered from a steep gorge nearly 2,000 feet deep near the falls.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm