ಬ್ರೇಕಿಂಗ್ ನ್ಯೂಸ್
04-01-21 05:35 pm Headline Karnataka News Network ಕರ್ನಾಟಕ
ಮೈಸೂರು, ಜ.4: ಕೇಂದ್ರದಲ್ಲಿ ಬಿಜೆಪಿ ಸರಕಾರ ಬಂದ ಬಳಿಕ ದೇಶದ ಸಾಲದ ಮೊತ್ತ ಹೆಚ್ಚುತ್ತಿದೆ. ಈ ಹಿಂದೆ ಸಾಲದ ಬಗ್ಗೆ ಮಾತನಾಡುತ್ತಿದ್ದವರು ಈಗ ಮತ್ತೆ ದುಪ್ಪಟ್ಟು ಸಾಲ ಮಾಡಿದ್ದು ಯಾರಿಗೂ ಗೊತ್ತೇ ಆಗಿಲ್ಲ. ದೇಶವನ್ನು ಬಿಜೆಪಿ ಸರಕಾರ ಸಾಲದ ಕೂಪಕ್ಕೆ ತಳ್ಳುತ್ತಿದೆ. ಕಳೆದ ಆರು ವರ್ಷಗಳಲ್ಲಿ ಭಾರತ ಸರಕಾರ ಮತ್ತೆ 53 ಲಕ್ಷ ಕೋಟಿ ರೂ. ಸಾಲ ಮಾಡಿದೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಆರೋಪ ಮಾಡಿದ್ದಾರೆ.
ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಲಕ್ಷ್ಮಣ್, ಜೂನ್ 2014ರಲ್ಲಿ ನಮ್ಮ ದೇಶದ ಒಟ್ಟು ಸಾಲ 53 ಲಕ್ಷ ಕೋಟಿ ರೂ. ಇತ್ತು. ಆದರೆ, 2020ರಲ್ಲಿ ಭಾರತ ಸರಕಾರದ ಸಾಲ 107 ಲಕ್ಷ ಕೋಟಿ ರೂ. ಆಗಿದೆ. ಬಿಜೆಪಿ ಸರಕಾರ ಬಂದ ಬಳಿಕ ಮತ್ತೆ 54 ಲಕ್ಷ ಕೋಟಿ ರೂ. ಸಾಲ ಹೆಚ್ಚಾಗಿದೆ ಎಂದು ಹೇಳಿದರು.
ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಇದ್ದಾಗ ಸಿಎಂ ಸಿದ್ದರಾಮಯ್ಯ ಐದು ವರ್ಷದಲ್ಲಿ 90 ಸಾವಿರ ಕೋಟಿ ಸಾಲ ಮಾಡಿದ್ದನ್ನು ಬಿಜೆಪಿಯವರು ಹೇಳಿಕೊಂಡು ತಿರುಗಾಡಿದ್ದರು. ಈಗ ಬಿಜೆಪಿ ಸರಕಾರ ಬಂದು ಎರಡು ವರ್ಷದಲ್ಲಿ ಸಿಎಂ ಯಡಿಯೂರಪ್ಪ 1.2 ಲಕ್ಷ ಕೋಟಿ ರೂ. ಸಾಲ ಮಾಡಿದ್ದಾರೆ. ಇಷ್ಟೊಂದು ಸಾಲ ಮಾಡಿದ್ದನ್ನು ಬಿಜೆಪಿಯವರು ಈಗ ಯಾಕೆ ಹೇಳಿಕೊಳ್ಳುತ್ತಿಲ್ಲ ಎಂದು ಪ್ರಶ್ನೆ ಮಾಡಿದರು.

ಇನ್ನು ಬಿಜೆಪಿ ರಾಜ್ಯ ಉಸ್ತುವಾರಿಯಾಗಿ ಬಂದಿರುವ ಅರುಣ್ ಸಿಂಗ್ ಅವರನ್ನು ಸಿಎಂ ಯಡಿಯೂರಪ್ಪ ತಮ್ಮ ನಿಯಂತ್ರಣದಲ್ಲಿ ಇಟ್ಟುಕೊಂಡಿದ್ದಾರೆ. ಅವರ ರಿಮೋಟ್ ಕಂಟ್ರೋಲ್ ಯಡಿಯೂರಪ್ಪ ಕೈಯಲ್ಲೇ ಇದೆ. ಅರುಣ್ ಸಿಂಗ್ ಬರೋದು, ಹೋಗೋದು ಅಷ್ಟೇ ಎಂದು ವ್ಯಂಗ್ಯವಾಡಿದರು.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm