ಬ್ರೇಕಿಂಗ್ ನ್ಯೂಸ್
04-01-21 05:35 pm Headline Karnataka News Network ಕರ್ನಾಟಕ
ಮೈಸೂರು, ಜ.4: ಕೇಂದ್ರದಲ್ಲಿ ಬಿಜೆಪಿ ಸರಕಾರ ಬಂದ ಬಳಿಕ ದೇಶದ ಸಾಲದ ಮೊತ್ತ ಹೆಚ್ಚುತ್ತಿದೆ. ಈ ಹಿಂದೆ ಸಾಲದ ಬಗ್ಗೆ ಮಾತನಾಡುತ್ತಿದ್ದವರು ಈಗ ಮತ್ತೆ ದುಪ್ಪಟ್ಟು ಸಾಲ ಮಾಡಿದ್ದು ಯಾರಿಗೂ ಗೊತ್ತೇ ಆಗಿಲ್ಲ. ದೇಶವನ್ನು ಬಿಜೆಪಿ ಸರಕಾರ ಸಾಲದ ಕೂಪಕ್ಕೆ ತಳ್ಳುತ್ತಿದೆ. ಕಳೆದ ಆರು ವರ್ಷಗಳಲ್ಲಿ ಭಾರತ ಸರಕಾರ ಮತ್ತೆ 53 ಲಕ್ಷ ಕೋಟಿ ರೂ. ಸಾಲ ಮಾಡಿದೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಆರೋಪ ಮಾಡಿದ್ದಾರೆ.
ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಲಕ್ಷ್ಮಣ್, ಜೂನ್ 2014ರಲ್ಲಿ ನಮ್ಮ ದೇಶದ ಒಟ್ಟು ಸಾಲ 53 ಲಕ್ಷ ಕೋಟಿ ರೂ. ಇತ್ತು. ಆದರೆ, 2020ರಲ್ಲಿ ಭಾರತ ಸರಕಾರದ ಸಾಲ 107 ಲಕ್ಷ ಕೋಟಿ ರೂ. ಆಗಿದೆ. ಬಿಜೆಪಿ ಸರಕಾರ ಬಂದ ಬಳಿಕ ಮತ್ತೆ 54 ಲಕ್ಷ ಕೋಟಿ ರೂ. ಸಾಲ ಹೆಚ್ಚಾಗಿದೆ ಎಂದು ಹೇಳಿದರು.
ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಇದ್ದಾಗ ಸಿಎಂ ಸಿದ್ದರಾಮಯ್ಯ ಐದು ವರ್ಷದಲ್ಲಿ 90 ಸಾವಿರ ಕೋಟಿ ಸಾಲ ಮಾಡಿದ್ದನ್ನು ಬಿಜೆಪಿಯವರು ಹೇಳಿಕೊಂಡು ತಿರುಗಾಡಿದ್ದರು. ಈಗ ಬಿಜೆಪಿ ಸರಕಾರ ಬಂದು ಎರಡು ವರ್ಷದಲ್ಲಿ ಸಿಎಂ ಯಡಿಯೂರಪ್ಪ 1.2 ಲಕ್ಷ ಕೋಟಿ ರೂ. ಸಾಲ ಮಾಡಿದ್ದಾರೆ. ಇಷ್ಟೊಂದು ಸಾಲ ಮಾಡಿದ್ದನ್ನು ಬಿಜೆಪಿಯವರು ಈಗ ಯಾಕೆ ಹೇಳಿಕೊಳ್ಳುತ್ತಿಲ್ಲ ಎಂದು ಪ್ರಶ್ನೆ ಮಾಡಿದರು.

ಇನ್ನು ಬಿಜೆಪಿ ರಾಜ್ಯ ಉಸ್ತುವಾರಿಯಾಗಿ ಬಂದಿರುವ ಅರುಣ್ ಸಿಂಗ್ ಅವರನ್ನು ಸಿಎಂ ಯಡಿಯೂರಪ್ಪ ತಮ್ಮ ನಿಯಂತ್ರಣದಲ್ಲಿ ಇಟ್ಟುಕೊಂಡಿದ್ದಾರೆ. ಅವರ ರಿಮೋಟ್ ಕಂಟ್ರೋಲ್ ಯಡಿಯೂರಪ್ಪ ಕೈಯಲ್ಲೇ ಇದೆ. ಅರುಣ್ ಸಿಂಗ್ ಬರೋದು, ಹೋಗೋದು ಅಷ್ಟೇ ಎಂದು ವ್ಯಂಗ್ಯವಾಡಿದರು.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm