ಬ್ರೇಕಿಂಗ್ ನ್ಯೂಸ್
26-04-26 08:05 pm HK News Staffer ಕರ್ನಾಟಕ
ಹುಬ್ಬಳ್ಳಿ, ಎಪ್ರಿಲ್ 26: ನಾಯಕತ್ವ ಬದಲಾವಣೆ ಪ್ರಸ್ತಾಪ ಇಲ್ಲ. ಹಿರಿಯ ಶಾಸಕರು ದೆಹಲಿಯಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ್ದಾರೆ. ಮೇ 20ರೊಳಗೆ ಸಚಿವ ಸಂಪುಟ ವಿಸ್ತರಣೆಯಾಗುವ ವಿಶ್ವಾಸವಿದೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಈ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಮತ್ತು ಹೈಕಮಾಂಡ್ ತೀರ್ಮಾನವೇ ಅಂತಿಮವಾಗಿದೆ. ಸಿಎಂ ಸಿದ್ದರಾಮಯ್ಯ ಅವರಿಗೆ ಎಲ್ಲರೂ ಆಪ್ತರು. ಅವರು ತಮ್ಮ ಮಂತ್ರಿ ಮಂಡಲದ ಸಭೆ ಮತ್ತು ಶಾಸಕರ ಸಭೆ ಮಾಡುತ್ತಾರೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದರು.
ನಾಯಕತ್ವ ಬದಲಾವಣೆ ಮಾತೇ ಇಲ್ಲ. ಈ ಕುರಿತು ಮಾತನಾಡದಂತೆ ಹೈಕಮಾಂಡ್ ಸೂಚನೆ ನೀಡಿದೆ. ಹೀಗಾಗಿ ಈ ಬಗ್ಗೆ ಯಾವುದೇ ಹೇಳಿಕೆ ನೀಡುವುದಿಲ್ಲ. ವಿವಿಧ ರಾಜ್ಯಗಳು ಹಾಗೂ ರಾಜ್ಯದಲ್ಲಿನ ಉಪ ಚುನಾವಣೆ ಫಲಿತಾಂಶ ಮೇ 4ರಂದು ಬರಲಿದ್ದು, ನಂತರ ಸಂಪುಟ ವಿಸ್ತರಣೆ ವಿಷಯ ಚರ್ಚೆಗೆ ಬರಲಿದೆ.
ಈಗಿರುವ ಶೇ.50 ಸಚಿವರನ್ನು ಪಕ್ಷದ ಕೆಲಸಕ್ಕೆ ನಿಯೋಜನೆ ಮಾಡಬೇಕು. ಉಳಿದವರಿಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದೇವೆ. ಈ ಬಗ್ಗೆ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ. ಹೈಕಮಾಂಡ್ ಕೈಗೊಳ್ಳುವ ನಿರ್ಧಾರಕ್ಕೆ ನಾವು ಬದ್ಧ ಎಂದು ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದರು.
ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದವರ ವಿರುದ್ಧ ಕ್ರಮಕ್ಕೆ ಸಚಿವ ಜಮೀರ್ ಅಹಮದ್ ಖಾನ್ ಒತ್ತಾಯಿಸಿದ್ದಾರೆ. ಇದು ನಾನು ಸೇರಿದಂತೆ ಪ್ರತಿಯೊಬ್ಬ ಕಾರ್ಯಕರ್ತನ ಒತ್ತಾಯವಾಗಿದೆ ಎಂದು ಆ ಕುರಿತ ಪ್ರಶ್ನೆಗೆ ಉತ್ತರಿಸಿದರು.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
27-04-26 10:29 am
HK News Staffer
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
ತಾಕೋಡೆ ಧರ್ಮನೇಮಕ್ಕೆ ಭಂಡಾರ ಒಯ್ಯುತ್ತಿದ್ದಾಗ ಕುಸಿದ...
25-04-26 01:45 pm
Commissioner Sudheer Reddy, Mangalore: ಕಮಿಷನರ...
24-04-26 07:10 pm
ಬೆಳ್ತಂಗಡಿ, ಬಂಟ್ವಾಳ ತಾಲೂಕು ಆಸ್ಪತ್ರೆ ಖಾಸಗಿ ತೆಕ್...
23-04-26 04:43 pm
26-04-26 09:26 pm
HK News Staffer
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm
ನಿಶ್ಚಿತಾರ್ಥ ಮುನ್ನಾ ದಿನವೇ ಯುವತಿ ನಾಪತ್ತೆ ; ಮುಸ್...
26-04-26 08:07 pm
ಮದುವೆ ಮಂಟಪದಲ್ಲೇ ಕೋಟಿ ಮೌಲ್ಯದ ಚಿನ್ನಾಭರಣ ಕಳ್ಳತನ...
26-04-26 12:45 pm
ಎನ್ಐಎ, ಇಡಿ ಅಧಿಕಾರಿಗಳೆಂದು ಫೋನ್ ಕರೆ ; ಮುಂಬೈನಲ್ಲ...
25-04-26 10:43 pm