ಬ್ರೇಕಿಂಗ್ ನ್ಯೂಸ್
04-05-26 04:14 pm HK News Staffer ಕರ್ನಾಟಕ
ಕಾಸರಗೋಡು, ಮೇ 4: ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಕಾಸರಗೋಡು ವಿಧಾನಸಭೆ ಕ್ಷೇತ್ರದಲ್ಲಿ ಯುಡಿಎಫ್ ಅಭ್ಯರ್ಥಿ ಮುಸ್ಲಿಂ ಲೀಗಿನ ಮಾಹಿನ್ ಹಾಜಿ ಗೆಲವು ಸಾಧಿಸಿದ್ದಾರೆ.
ಕಾಸರಗೋಡು ವಿಧಾನಸಭಾ ಕ್ಷೇತ್ರದಲ್ಲಿ ಎನ್ ಡಿಎ ಮತ್ತು ಯುಡಿಎಫ್ ಮಧ್ಯೆ ತೀವ್ರ ಸ್ಪರ್ಧೆ ಕಂಡುಬಂದಿತ್ತು. ಬಿಜೆಪಿ ಅಭ್ಯರ್ಥಿ ಅಶ್ವಿನಿ ಎಂಎಲ್ 8ನೇ ಹಂತದ ಮತ ಎಣಿಕೆಯ ನಂತರ ಒಂದಷ್ಟು ಮತಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದರು. ಬಳಿಕ ಮುಸ್ಲಿಂ ಲೀಗ್ ಕಲ್ಲಟ್ರ ಮಾಹೀನ್ ಹಾಜಿ ಮುನ್ನಡೆ ಸಾಧಿಸಿ ಸ್ಪಷ್ಟ ಗೆಲುವಿನತ್ತ ಸಾಗಿದ್ದಾರೆ.
ಮುಸ್ಲಿಂ ಲೀಗ್ ಕಲ್ಲಟ್ರ ಮಾಹೀನ್ ಹಾಜಿ ಅವರು 76,396 ಮತಗಳನ್ನು ಪಡೆದರೆ, ನಿಕಟ ಪ್ರತಿಸ್ಪರ್ಧಿ ಎನ್ ಡಿಎ ಅಭ್ಯರ್ಥಿ ಅಶ್ವಿನಿ ಎಂಎಲ್ 53,698 ಮತಗಳನ್ನು ಪಡೆದಿದ್ದಾರೆ. ಯುಡಿಎಫ್ ಅಭ್ಯರ್ಥಿ ಮಾಹಿನ್ ಹಾಜಿ ಬರೋಬ್ಬರಿ 22,698 ಮತಗಳಿಂದ ಗೆಲವನ್ನು ಸಾಧಿಸಿದ್ದಾರೆ. ಸಿಪಿಎಂ ಅಭ್ಯರ್ಥಿಯಾಗಿದ್ದ ಶಾನವಾಸ್ ಪಾದೂರು(36,678) ಹೆಚ್ಚು ಮತಗಳನ್ನು ಪಡೆದರೆ ಬಿಜೆಪಿ ಗೆಲ್ಲಬಹುದೆಂಬ ನಿರೀಕ್ಷೆ ಇತ್ತು.
ಕೇರಳದಲ್ಲಿ ಬಿಜೆಪಿ ಭಾರೀ ನಿರೀಕ್ಷೆ ಇಟ್ಟುಕೊಂಡಿದ್ದ ಕ್ಷೇತ್ರಗಳಲ್ಲಿ ಕಾಸರಗೋಡು ಕೂಡ ಒಂದು. ಅಶ್ವಿನಿ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಏಕೈಕ ಹಿಂದು ಮಹಿಳೆಯಾಗಿದ್ದು ಮಹಿಳೆಯರ ಮತದ ನಿರೀಕ್ಷೆಯಲ್ಲಿದ್ದರು. ಆದರೆ ಮಹಿಳೆಯರ ಮತಗಳನ್ನು ಪರಿವರ್ತಿಸಿಕೊಳ್ಳಲು ಸಾಧ್ಯವಾಗಿಲ್ಲ. ಮುಸ್ಲಿಂ ಮತಗಳ ಧ್ರುವೀಕರಣ ಆಗಿರುವುದು, ಸಿಪಿಎಂ ಅಭ್ಯರ್ಥಿ ಶಾನವಾಸ್ ನಿರೀಕ್ಷೆಯಷ್ಟು ಮತ ಪಡೆಯಲು ಸೋತಿದ್ದು ಲೀಗ್ ಅಭ್ಯರ್ಥಿ ಗೆಲುವನ್ನು ಸುಲಭವಾಗಿಸಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm