ಬ್ರೇಕಿಂಗ್ ನ್ಯೂಸ್
04-05-26 04:14 pm HK News Staffer ಕರ್ನಾಟಕ
ಕಾಸರಗೋಡು, ಮೇ 4: ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಕಾಸರಗೋಡು ವಿಧಾನಸಭೆ ಕ್ಷೇತ್ರದಲ್ಲಿ ಯುಡಿಎಫ್ ಅಭ್ಯರ್ಥಿ ಮುಸ್ಲಿಂ ಲೀಗಿನ ಮಾಹಿನ್ ಹಾಜಿ ಗೆಲವು ಸಾಧಿಸಿದ್ದಾರೆ.
ಕಾಸರಗೋಡು ವಿಧಾನಸಭಾ ಕ್ಷೇತ್ರದಲ್ಲಿ ಎನ್ ಡಿಎ ಮತ್ತು ಯುಡಿಎಫ್ ಮಧ್ಯೆ ತೀವ್ರ ಸ್ಪರ್ಧೆ ಕಂಡುಬಂದಿತ್ತು. ಬಿಜೆಪಿ ಅಭ್ಯರ್ಥಿ ಅಶ್ವಿನಿ ಎಂಎಲ್ 8ನೇ ಹಂತದ ಮತ ಎಣಿಕೆಯ ನಂತರ ಒಂದಷ್ಟು ಮತಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದರು. ಬಳಿಕ ಮುಸ್ಲಿಂ ಲೀಗ್ ಕಲ್ಲಟ್ರ ಮಾಹೀನ್ ಹಾಜಿ ಮುನ್ನಡೆ ಸಾಧಿಸಿ ಸ್ಪಷ್ಟ ಗೆಲುವಿನತ್ತ ಸಾಗಿದ್ದಾರೆ.
ಮುಸ್ಲಿಂ ಲೀಗ್ ಕಲ್ಲಟ್ರ ಮಾಹೀನ್ ಹಾಜಿ ಅವರು 76,396 ಮತಗಳನ್ನು ಪಡೆದರೆ, ನಿಕಟ ಪ್ರತಿಸ್ಪರ್ಧಿ ಎನ್ ಡಿಎ ಅಭ್ಯರ್ಥಿ ಅಶ್ವಿನಿ ಎಂಎಲ್ 53,698 ಮತಗಳನ್ನು ಪಡೆದಿದ್ದಾರೆ. ಯುಡಿಎಫ್ ಅಭ್ಯರ್ಥಿ ಮಾಹಿನ್ ಹಾಜಿ ಬರೋಬ್ಬರಿ 22,698 ಮತಗಳಿಂದ ಗೆಲವನ್ನು ಸಾಧಿಸಿದ್ದಾರೆ. ಸಿಪಿಎಂ ಅಭ್ಯರ್ಥಿಯಾಗಿದ್ದ ಶಾನವಾಸ್ ಪಾದೂರು(36,678) ಹೆಚ್ಚು ಮತಗಳನ್ನು ಪಡೆದರೆ ಬಿಜೆಪಿ ಗೆಲ್ಲಬಹುದೆಂಬ ನಿರೀಕ್ಷೆ ಇತ್ತು.
ಕೇರಳದಲ್ಲಿ ಬಿಜೆಪಿ ಭಾರೀ ನಿರೀಕ್ಷೆ ಇಟ್ಟುಕೊಂಡಿದ್ದ ಕ್ಷೇತ್ರಗಳಲ್ಲಿ ಕಾಸರಗೋಡು ಕೂಡ ಒಂದು. ಅಶ್ವಿನಿ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಏಕೈಕ ಹಿಂದು ಮಹಿಳೆಯಾಗಿದ್ದು ಮಹಿಳೆಯರ ಮತದ ನಿರೀಕ್ಷೆಯಲ್ಲಿದ್ದರು. ಆದರೆ ಮಹಿಳೆಯರ ಮತಗಳನ್ನು ಪರಿವರ್ತಿಸಿಕೊಳ್ಳಲು ಸಾಧ್ಯವಾಗಿಲ್ಲ. ಮುಸ್ಲಿಂ ಮತಗಳ ಧ್ರುವೀಕರಣ ಆಗಿರುವುದು, ಸಿಪಿಎಂ ಅಭ್ಯರ್ಥಿ ಶಾನವಾಸ್ ನಿರೀಕ್ಷೆಯಷ್ಟು ಮತ ಪಡೆಯಲು ಸೋತಿದ್ದು ಲೀಗ್ ಅಭ್ಯರ್ಥಿ ಗೆಲುವನ್ನು ಸುಲಭವಾಗಿಸಿದೆ.
04-05-26 04:14 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಟ್ಯಾಂಪರಿಂಗ್ ಆರೋಪ ; ಅ...
03-05-26 01:30 pm
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
04-05-26 01:16 pm
HK News Staffer
ತಮಿಳರ ಊರಲ್ಲಿ ನಟ ವಿಜಯ್ ಕಮಾಲ್ ; ದ್ರಾವಿಡ ಪಕ್ಷ ಬದ...
04-05-26 11:11 am
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm