ಬ್ರೇಕಿಂಗ್ ನ್ಯೂಸ್
05-05-26 03:37 pm HK News Desk ಕರ್ನಾಟಕ
ಚಿಕ್ಕಮಗಳೂರು, ಮೇ 5 ಶೃಂಗೇರಿ ಕ್ಷೇತ್ರದ ಅಂಚೆ ಮತಗಳಲ್ಲಿ ಅಕ್ರಮ ಎಸಗಿದ್ದಾರೆಂಬ ಆರೋಪದ ಮೇಲೆ ಹೊಸತಾಗಿ ಆಯ್ಕೆಯಾದ ಬಿಜೆಪಿ ಶಾಸಕ ಡಿ.ಎನ್ ಜೀವರಾಜ್ ಮತ್ತು ಮೂವರು ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಚಿಕ್ಕಮಗಳೂರು ನಗರ ಠಾಣೆಗೆ ಕಾಂಗ್ರೆಸಿನ ಅಂಚೆ ಮತ ಎಣಿಕೆ ಟೇಬಲ್ ಏಜೆಂಟ್ ಆಗಿದ್ದ ಸುಧೀರ್ ಕುಮಾರ್ ಮುರೋಳ್ಳಿ ನೀಡಿದ ದೂರಿನಂತೆ, ಶಾಸಕ ಡಿ.ಎನ್.ಜೀವರಾಜ್, ಅಂದಿನ ಚುನಾವಣಾಧಿಕಾರಿ ವೇದಮೂರ್ತಿ ಹಾಗೂ ಅಂದಿನ ಜಿಲ್ಲಾಧಿಕಾರಿ ರಮೇಶ್ ಕುಮಾರ್ ವಿರುದ್ಧ ಪ್ರಕರಣ ದಾಖಲಾಗಿದೆ.
ಸ್ಟ್ರಾಂಗ್ ರೂಂ ಸೀಲ್ ಆಗಿರಲಿಲ್ಲ, ಮತಪತ್ರಗಳಿದ್ದ ಟ್ರಂಕ್ ಓಪನ್ ಆಗಿತ್ತು, ಟ್ರಂಕಿನ ಸೀಲ್ ಓಪನ್ ಆಗಿದ್ದು, ಲಾಕ್ ಕಟ್ ಆಗಿತ್ತು. ಹೀಗಾಗಿ ಮತ ಟ್ಯಾಂಪರಿಂಗ್ ಆಗಿರುವ ಅನುಮಾನವಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ದೂರಿನ ಅನ್ವಯ ಮೂವರ ವಿರುದ್ಧ ವಂಚನೆ, ಕ್ರಿಮಿನಲ್ ಹಾಗೂ ಫೋರ್ಜರಿ ಪ್ರಕರಣ ದಾಖಲಾಗಿದೆ.
2023ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ರಾಜೇಗೌಡ 59171 ಮತ ಪಡೆದು ವಿಜಯ ಗಳಿಸಿದ್ದರು. ಬಿಜೆಪಿಯ ಜೀವರಾಜ್ ಗಳಿಸಿದ್ದು 58970 ಮತಗಳು. ಗೆಲುವಿನ ಅಂತರ 201 ಮತಗಳು. ಆಗ ಚಲಾವಣೆ ಆದ ಅಂಚೆ ಮತಗಳು 1822. ಇದರಲ್ಲಿ ಜೀವರಾಜ್ 692 ಮತಗಳನ್ನು ಪಡೆದರೆ ರಾಜೇಗೌಡ 569 ಮತ ಗಳಿಸಿದ್ದರು. ಆಗ 279 ಮತ ತಿರಸ್ಕೃತ ಆಗಿತ್ತು. ಹೈಕೋರ್ಟ್ ಅದೇಶದಂತೆ ಅಂಚೆ ಮತಗಳ ಮರು ಎಣಿಕೆ ನಡೆದು ಜೀವರಾಜ್ ಗೆದ್ದಿರುವುದಾಗಿ ಚುನಾವಣಾಧಿಕಾರಿ ಘೋಷಣೆ ಮಾಡಿದ್ದರು
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm