ಬ್ರೇಕಿಂಗ್ ನ್ಯೂಸ್
22-05-26 06:01 pm HK News Staffer ಕರ್ನಾಟಕ
ಮಂಗಳೂರು, ಮೇ 22: ದೇಶದಲ್ಲಿ ಅರಾಜಕತೆ ಎಷ್ಟಿದೆ ಅಂದ್ರೆ ಕಾಕ್ರೋಚ್ ಜನತಾ ಪಾರ್ಟಿಗೆ ಸಬ್ಸ್ಕ್ರಿಪ್ಷನ್ ಬಿಜೆಪಿ ಪಕ್ಷದ ಸಬ್ಸ್ಕ್ರಿಪ್ಷನ್ಗಿಂತ ಹೆಚ್ಚಾಗಿದೆ. ಆದರೆ ಈ ಪಾರ್ಟಿಯ ಸಾಮಾಜಿಕ ಜಾಲತಾಣ ಅಕೌಂಟನ್ನು ನಿರ್ಬಂಧಿಸುವ ಕೆಲಸ ಆಗ್ತಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಸದ್ದು ಮಾಡ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ದೇಶದ ಆರ್ಥಿಕ ಪರಿಸ್ಥಿತಿ ಕೆಟ್ಟು ಹೋಗಿದೆ. ಮನಮೋಹನ್ ಸಿಂಗ್ ಸರಕಾರ ಇದ್ದಾಗ ಮೋದಿಯವರು ಭಾಷಣ ಬಿಗಿಯುತ್ತಿದ್ದರು. ಈಗ ದೇಶದ ರೂಪಾಯಿ ಮೌಲ್ಯ ಅಮೇರಿಕಾ ಡಾಲರ್ ಜೊತೆಯಲ್ಲ ಪಾಕಿಸ್ತಾನ, ಬಾಂಗ್ಲಾದೇಶದ ಕರೆನ್ಸಿ ಮೌಲ್ಯಕ್ಕಿಂತಲೂ ಕೆಳಮಟ್ಟಕ್ಕೆ ಕುಸಿದಿದೆ. ಮೋದಿಯವರ ವಿದೇಶಾಂಗ ನೀತಿ, ಆರ್ಥಿಕ ಶಕ್ತಿ ಏನೆಂದೇ ಅರ್ಥ ಆಗುವುದಿಲ್ಲ. ವಿಶ್ವ ಮಟ್ಟದಲ್ಲಿ ಭಾರತ ಸೂಪರ್ ಪವರ್ ಎಂದು ಬಿಂಬಿಸುತ್ತಿದ್ದರು. ಆದರೆ ಈಗ ದೇಶದ ಜಿಡಿಪಿ ಆರನೇ ಸ್ಥಾನಕ್ಕೆ ಇಳಿದಿದೆ ಎಂದು ಲೇವಡಿ ಮಾಡಿದರು.
ಇದೇ ವೇಳೆ, ರಾಜ್ಯದಲ್ಲಿ ಸಚಿವ ಸಂಪುಟ ಪುನರ್ ರಚನೆ ಬಗ್ಗೆಯೂ ಗುಂಡೂರಾವ್ ಸುಳಿವು ನೀಡಿದ್ದು ಸಂಪುಟ ವಿಚಾರದಲ್ಲಿ ಏನೇನಾಗುತ್ತೆ ಅನ್ನೋದು ಹೇಳೋಕೆ ಆಗಲ್ಲ. ಈ ತಿಂಗಳ ಕೊನೆಯಲ್ಲಿ ಅಥವಾ ಜೂನ್ ನಲ್ಲಿ ಸಂಪುಟ ಪುನರ್ ರಚನೆ ಆಗಬಹುದು. ಹೊಸಬರಿಗೆ ಅವಕಾಶ ಸಿಗಬಹುದು ಎಂದು ಹೇಳಿದರು. ನಿಮ್ಮ ಸಚಿವ ಸ್ಥಾನ ಬದಲಾಗುವ ಸಾಧ್ಯತೆ ಬಗ್ಗೆ ಏನೇನು ಆಗುತ್ತೆ ಗೊತ್ತಿಲ್ಲ ಎಂದು ಮಾರ್ಮಿಕವಾಗಿ ಉತ್ತರಿಸಿದರು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm