ಬ್ರೇಕಿಂಗ್ ನ್ಯೂಸ್
22-05-26 10:24 pm HK News Desk ಕರ್ನಾಟಕ
ಹಾವೇರಿ, ಮೇ 22: ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದಿದ್ದ ವಿಶೇಷ ಚೇತನ ಮಗನನ್ನು ರಕ್ಷಿಸಲು ಹೋಗಿ ತಂದೆ ಮತ್ತು ಮಗ ಇಬ್ಬರೂ ಸಾವನ್ನಪ್ಪಿರುವ ದಾರುಣ ಘಟನೆ ಹಾವೇರಿಯ ಆಲದಕಟ್ಟಿ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ. ಮೃತರನ್ನು 40 ವರ್ಷದ ಶಂಬುಲಿಂಗಪ್ಪ ಹಂಸಬಾವಿ ಮತ್ತು 8 ವರ್ಷದ ಶರತ ಹಂಸಬಾವಿ ಎಂದು ಗುರುತಿಸಲಾಗಿದೆ.
ಮುಂಜಾನೆ ವಾಕಿಂಗ್ಗೆಂದು ಮಗುವನ್ನು ತಂದೆ ಕರೆದುಕೊಂಡು ಹೋಗಿದ್ದರು. ಗ್ರಾಮದ ಮಧ್ಯದಲ್ಲಿರುವ ಹೊಂಡ ಹಸಿರು ಪಾಚಿಯಿಂದ ಕೂಡಿದ್ದು ಇದು ತಿಳಿಯದೇ ಶರತ್ ನೀರಿಗೆ ಬಿದ್ದಿದ್ದನು. ಮಗನ ಪ್ರಾಣ ಉಳಿಸಲು ಹೋದ ತಂದೆಯೂ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಇತ್ತೀಚೆಗಷ್ಟೇ ಕೊಡಗಿನ ಮಡಿಕೇರಿಯ ದುಬಾರೆ ಆನೆ ಶಿಬಿರದಲ್ಲಿ ಸಾಕಾನೆಗಳ ಕಾದಾಟದ ವೇಳೆ ಮಹಿಳೆಯೊಬ್ಬರು ಸಾವನ್ನಪ್ಪಿದ್ದ ಘಟನೆ ಜನರನ್ನು ಬೆಚ್ಚಿಬೀಳಿಸಿತ್ತು. ಇದೀಗ ಹಾವೇರಿಯಲ್ಲಿ ನಡೆದ ತಂದೆ-ಮಗನ ಈ ದಾರುಣ ಅಂತ್ಯ ಮತ್ತೊಮ್ಮೆ ರಾಜ್ಯದ ಜನರನ್ನು ಕಣ್ಣೀರಾಗಿಸಿದೆ.
22-05-26 10:24 pm
HK News Desk
ವಿವಾದಿತ ಆಳಂದ ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಪ್ರಕರಣ...
22-05-26 09:30 pm
ಬಿಜೆಪಿಗಿಂತ ಹೆಚ್ಚು ಜನ ಕಾಕ್ರೋಚ್ ಪಾರ್ಟಿ ಬೆಂಬಲಿಸಿ...
22-05-26 06:01 pm
ಚುನಾವಣಾ ಆಯೋಗದ ಮೇಲೆ ನಂಬಿಕೆ ಇಲ್ಲದಾಗಿದೆ, ಇದೊಂದು...
22-05-26 02:45 pm
ರಾಜ್ಯಾದ್ಯಂತ ವರುಣಾರ್ಭಟ ; ಒಂದೇ ಮಳೆಗೆ ಬೆಚ್ಚಿಬಿದ...
22-05-26 10:45 am
22-05-26 05:57 pm
HK News Staffer
ಬಂಗಾಳ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯ! ತರಗತಿ...
22-05-26 11:53 am
ಜಾಲತಾಣದಲ್ಲಿ ಜೆನ್- ಜಿ ಬಿರುಗಾಳಿ ; ಸಿಜೆಐ ವಿರುದ್ಧ...
21-05-26 02:49 pm
ಗೊಂದಲ ನಡುವೆಯೇ ಖಾತೆ ಹಂಚಿಕೆ ಮಾಡಿದ ಕೇರಳ ಸಿಎಂ ಸತೀ...
20-05-26 11:23 pm
ಆನ್ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಪ್ರತಿಭಟ...
20-05-26 10:33 am
22-05-26 09:47 pm
HK News Staffer
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
ಮೇ 25ರವರೆಗೆ ಮೀನುಗಾರರಿಗೆ ಸಮುದ್ರ ಪ್ರವೇಶ ನಿಷೇಧ ಎ...
20-05-26 06:51 pm
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
22-05-26 09:25 pm
HK News Staffer
ಟಿಸಿಎಸ್ ಕಂಪನಿ ಜಿಹಾದ್ ಪ್ರಕರಣ ; ಪ್ರಮುಖ ಆರೋಪಿ ನಿ...
22-05-26 09:21 pm
ಮಾನಸಿಕ ಖಿನ್ನತೆ ; ಮನೆಯ ಬಾಲ್ಕನಿಯಲ್ಲೇ ತಲೆಗೆ ಶೂಟ್...
22-05-26 07:18 pm
ಗಿರವಿ ಚಿನ್ನ ಕರಗಿಸಿ ಕೋಟ್ಯಂತರ ರೂ. ಲೂಟಿ, ಎಸ್ಡಿಜ...
21-05-26 08:28 pm
ಕುಂಟಿಕಾನ; ಆವರಣ ಗೋಡೆ ಕುಸಿದು ಮಣ್ಣಿನಡಿಗೆ ಬಿದ್ದ ಸ...
21-05-26 07:33 pm