ಬ್ರೇಕಿಂಗ್ ನ್ಯೂಸ್
23-05-26 10:40 pm HK News Desk ಕರ್ನಾಟಕ
ಬೆಂಗಳೂರು, ಮೇ 23: ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಲು ಅವಕಾಶ ಇಲ್ಲ. ಯಾರಾದರೂ ಶಾಲು ಹಾಕಿಕೊಂಡು ಬಂದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಎಚ್ಚರಿಕೆ ನೀಡಿದ್ದಾರೆ.
ಜೂನ್ 1 ರಿಂದ ರಾಜ್ಯಾದ್ಯಂತ ಶಾಲೆಗಳು ಆರಂಭವಾಗಲಿದ್ದು, ಮತ್ತೆ ಹಿಜಾಬ್ ಹಾಗೂ ಕೇಸರಿ ಶಾಲು ಸದ್ದು ಮಾಡುತ್ತಿವೆ. ಈ ವಿಚಾರದಲ್ಲಿ ಮಾತನಾಡಿದ ಶಿಕ್ಷಣ ಸಚಿವರು, ಹಿಜಾಬ್ ವಿಚಾರದಲ್ಲಿ ನಮಗೆ ಸ್ಪಷ್ಟತೆ ಇದೆ. ಹಿಜಾಬ್ ಬಗ್ಗೆ ನಾವು ನಮ್ಮ ಪ್ರಣಾಳಿಕೆಯಲ್ಲೇ ಹೇಳಿದ್ದೆವು. ಜನರು ಮತ ಕೊಟ್ಟಿದ್ದಾರೆ, ಅದಕ್ಕಾಗಿ ಅವರ ಋಣ ತೀರಿಸಿದ್ದೇವೆ ಎಂದರು.
ಬಿಜೆಪಿಯವರಿಗೆ ಅದು ಹಿಜಾಬ್, ನಮಗೆ ಅದು ಸಮಾನತೆಯ ಸಂಕೇತ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಹಾಗಂತ, ಸರ್ಕಾರದ ಯಾವುದೇ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಿಕೊಂಡು ಬರಲು ಅವಕಾಶ ಇಲ್ಲ. ಯಾರಾದರೂ ಶಾಲು ಹಾಕಿಕೊಂಡು ಬಂದರೆ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ. ಕೇಂದ್ರೀಯ ವಿದ್ಯಾಲಯದಲ್ಲಿ ಯಾವ ರೂಲ್ಸ್ ಇದೆ ಎಂಬುದನ್ನು ಬಿಜೆಪಿಯವರು ಮೊದಲು ನೋಡಿಕೊಂಡು ಬರಲಿ ಎಂದು ಕಿಡಿಕಾರಿದ್ದಾರೆ.
ಪ್ರಾಥಮಿಕ ತರಗತಿಯಿಂದ 12ನೇ ತರಗತಿಯ ವರೆಗೆ ಜನಿವಾರ, ಹಿಜಾಬ್, ಶಿವದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು. ಈಗಾಗಲೇ ಸಾಂಪ್ರದಾಯಿಕವಾಗಿ ಅನುಸರಿಸುವ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು. ಆದರೆ ಹೊಸದಾಗಿ ಕೇಸರಿ ಶಾಲು ಧರಿಸುವಂತಿಲ್ಲ ಎಂದು ಸಚಿವರು ಹೇಳಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm