ಬ್ರೇಕಿಂಗ್ ನ್ಯೂಸ್
24-05-26 09:03 pm HK News Staffer ಕರ್ನಾಟಕ
ಕಲಬುರಗಿ, ಮೇ 24: ನೀಟ್ಗೆ ಹಾಜರಾಗಿದ್ದ ವಿದ್ಯಾರ್ಥಿನಿ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿದ್ಯಾರ್ಥಿನಿಯನ್ನು ಭಾಗ್ಯಶ್ರೀ (18) ಎಂದು ಗುರುತಿಸಲಾಗಿದೆ. ಶೈಕ್ಷಣಿಕವಾಗಿ ಉತ್ತಮ ಸಾಧನೆ ಮಾಡುತ್ತಿದ್ದ ಮಗಳು, ಪಿಯುಸಿ ಪರೀಕ್ಷೆಯಲ್ಲಿ ಶೇ.92 ಅಂಕ ಗಳಿಸಿ ಉತ್ತೀರ್ಣಳಾಗಿದ್ದಳು ಎಂದು ತಂದೆ ಹೇಳಿದರು.
"ನಮ್ಮ ಕುಟುಂಬದಲ್ಲಿ ಯಾವುದೇ ತೊಂದರೆ ಅಥವಾ ಸಮಸ್ಯೆ ಇರಲಿಲ್ಲ. ನಾವು ಸಂತೋಷದಿಂದ ಬದುಕುತ್ತಿದ್ದೆವು. ಅವಳು ನೀಟ್ನಲ್ಲಿ ಉತ್ತಮ ಸಾಧನೆ ಮಾಡಿದ್ದಳು. ಎಲ್ಲವೂ ಚೆನ್ನಾಗಿಯೇ ನಡೆಯುತ್ತಿತ್ತು. ಬಹುಶಃ ಮತ್ತೆ ನೀಟ್ ಮತ್ತೆ ಬರೆಯುವ ಬಗ್ಗೆ ಅವಳ ಮನಸ್ಸಿನಲ್ಲಿ ಕೆಲವು ಭಾವನೆಗಳಿದ್ದಿರಬಹುದು. ನಾನು ಯಾರನ್ನೂ ದೂಷಿಸುವುದಿಲ್ಲ. ಅವಳ ನೋವು ಅಥವಾ ಸಂಕಟ ನಮಗೆ ಗೊತ್ತಿಲ್ಲ. ನಾನೇನು ಹೇಳಲಿ?" ಎಂದು ರಾಜಶೇಖರ್ ಕಣ್ಣೀರು ಸುರಿಸುತ್ತಾ ಮಾಧ್ಯಮದವರೊಂದಿಗೆ ಬೇಸರದಿಂದ ನುಡಿದರು.
ವಿದ್ಯಾರ್ಥಿನಿ ಯಾವುದೇ ಡೆತ್ ನೋಟ್ ಬರೆದಿಲ್ಲ ಅಥವಾ ಸಾವಿಗೆ ಯಾವುದೇ ಕಾರಣ ನೀಡಿಲ್ಲ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ. ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಶ್ನೆ ಪತ್ರಿಕೆ ಸೋರಿಕೆಯಾದ ಕಾರಣ ಮೇ 3ರಂದು ನಡೆದ ನೀಟ್-ಯುಜಿಯನ್ನು ರದ್ದುಗೊಳಿಸಲಾಗಿತ್ತು. ಜೂನ್ 21ರಂದು ಮರು ಪರೀಕ್ಷೆ ನಡೆಸಲು ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ (ಎನ್ಟಿಎ) ತೀರ್ಮಾನಿಸಿದೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm