ಬ್ರೇಕಿಂಗ್ ನ್ಯೂಸ್
24-05-26 09:03 pm HK News Staffer ಕರ್ನಾಟಕ
ಕಲಬುರಗಿ, ಮೇ 24: ನೀಟ್ಗೆ ಹಾಜರಾಗಿದ್ದ ವಿದ್ಯಾರ್ಥಿನಿ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿದ್ಯಾರ್ಥಿನಿಯನ್ನು ಭಾಗ್ಯಶ್ರೀ (18) ಎಂದು ಗುರುತಿಸಲಾಗಿದೆ. ಶೈಕ್ಷಣಿಕವಾಗಿ ಉತ್ತಮ ಸಾಧನೆ ಮಾಡುತ್ತಿದ್ದ ಮಗಳು, ಪಿಯುಸಿ ಪರೀಕ್ಷೆಯಲ್ಲಿ ಶೇ.92 ಅಂಕ ಗಳಿಸಿ ಉತ್ತೀರ್ಣಳಾಗಿದ್ದಳು ಎಂದು ತಂದೆ ಹೇಳಿದರು.
"ನಮ್ಮ ಕುಟುಂಬದಲ್ಲಿ ಯಾವುದೇ ತೊಂದರೆ ಅಥವಾ ಸಮಸ್ಯೆ ಇರಲಿಲ್ಲ. ನಾವು ಸಂತೋಷದಿಂದ ಬದುಕುತ್ತಿದ್ದೆವು. ಅವಳು ನೀಟ್ನಲ್ಲಿ ಉತ್ತಮ ಸಾಧನೆ ಮಾಡಿದ್ದಳು. ಎಲ್ಲವೂ ಚೆನ್ನಾಗಿಯೇ ನಡೆಯುತ್ತಿತ್ತು. ಬಹುಶಃ ಮತ್ತೆ ನೀಟ್ ಮತ್ತೆ ಬರೆಯುವ ಬಗ್ಗೆ ಅವಳ ಮನಸ್ಸಿನಲ್ಲಿ ಕೆಲವು ಭಾವನೆಗಳಿದ್ದಿರಬಹುದು. ನಾನು ಯಾರನ್ನೂ ದೂಷಿಸುವುದಿಲ್ಲ. ಅವಳ ನೋವು ಅಥವಾ ಸಂಕಟ ನಮಗೆ ಗೊತ್ತಿಲ್ಲ. ನಾನೇನು ಹೇಳಲಿ?" ಎಂದು ರಾಜಶೇಖರ್ ಕಣ್ಣೀರು ಸುರಿಸುತ್ತಾ ಮಾಧ್ಯಮದವರೊಂದಿಗೆ ಬೇಸರದಿಂದ ನುಡಿದರು.
ವಿದ್ಯಾರ್ಥಿನಿ ಯಾವುದೇ ಡೆತ್ ನೋಟ್ ಬರೆದಿಲ್ಲ ಅಥವಾ ಸಾವಿಗೆ ಯಾವುದೇ ಕಾರಣ ನೀಡಿಲ್ಲ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ. ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಶ್ನೆ ಪತ್ರಿಕೆ ಸೋರಿಕೆಯಾದ ಕಾರಣ ಮೇ 3ರಂದು ನಡೆದ ನೀಟ್-ಯುಜಿಯನ್ನು ರದ್ದುಗೊಳಿಸಲಾಗಿತ್ತು. ಜೂನ್ 21ರಂದು ಮರು ಪರೀಕ್ಷೆ ನಡೆಸಲು ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ (ಎನ್ಟಿಎ) ತೀರ್ಮಾನಿಸಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm