ಬ್ರೇಕಿಂಗ್ ನ್ಯೂಸ್
27-05-26 04:58 pm HK News Staffer ಕರ್ನಾಟಕ
ಉಡುಪಿ, ಮೇ 27: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಕುರಿತಾಗಿ ಹೊಸ ವಿವಾದವೊಂದು ಉದ್ಭವಿಸಿದೆ. ಮಾಜಿ ರೌಡಿ-ಶೀಟರ್ ಸೋನು ಸುಧೀರ್ಗೆ ಆಶೀರ್ವಾದ ನೀಡುತ್ತಿರುವಂತೆ ಕಾಣಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ
.
ವೈರಲ್ ಆಗಿರುವ ವಿಡಿಯೋದಲ್ಲಿ, ಕಾರಿನೊಳಗೆ ಕುಳಿತಿರುವ ಸಂದರ್ಭದಲ್ಲಿ ನಾಗಲಕ್ಷ್ಮಿ ಚೌಧರಿ ಮಾಜಿ ರೌಡಿ ಸುಧೀರ್ ಗೆ ತಲೆಗೆ ಕೈ ಇಟ್ಟು ಆಶೀರ್ವಾದ ನೀಡುತ್ತಿರುವ ದೃಶ್ಯ ಕಾಣಿಸಿದ್ದು, ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆ ಹಾಗೂ ಟೀಕೆಗೆ ಕಾರಣವಾಗಿದೆ.
ಈ ಘಟನೆ ಉಡುಪಿ ಜಿಲ್ಲೆಯ ಭೇಟಿಯ ಸಂದರ್ಭದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಸಾರ್ವಜನಿಕ ಹುದ್ದೆಯಲ್ಲಿರುವವರು ಅಪರಾಧ ಹಿನ್ನೆಲೆಯಿರುವ ವ್ಯಕ್ತಿಗಳೊಂದಿಗೆ ಸಂಪರ್ಕದಲ್ಲಿರುವ ಕುರಿತು ನೆಟ್ಟಿಗರು ಪ್ರಶ್ನೆಗಳನ್ನು ಎತ್ತಿದ್ದಾರೆ.
ಸೋನು ಸುಧೀರ್ 2021 ರಿಂದ 2023ರ ಅವಧಿಯಲ್ಲಿ ಕಾಪು ಪೊಲೀಸ್ ಠಾಣೆಯ ರೌಡಿ-ಶೀಟರ್ ಪಟ್ಟಿಯಲ್ಲಿ ಇದ್ದು ಆತನ ವಿರುದ್ದ ಹಲವು ಅಪರಾಧ ಪ್ರಕರಣಗಳು ದಾಖಲಾಗಿದೆ.
.
ನಾಗಲಕ್ಷ್ಮೀ ಚೌಧರಿ ಅವರು ಇಂತಹ ವಿವಾದಾತ್ಮಕ ವ್ಯಕ್ತಿಗಳೊಂದಿಗೆ ಕಾಣಿಸಿಕೊಳ್ಳುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ವಿವಾದಿತ ಬಲಪಂಥೀಯ ಕಾರ್ಯಕರ್ತ ಪುನೀತ್ ಕೆರೆಹಳ್ಳಿಗೆ ಮಹಿಳಾ ಆಯೋಗದ ಅಧ್ಯಕ್ಷರು ಶುಭ ಹಾರೈಸಿದ್ದ ವಿಡಿಯೋ ಕೂಡ ವೈರಲ್ ಆಗಿ ದೊಡ್ಡ ಮಟ್ಟದ ವಿವಾದ ಸೃಷ್ಟಿಸಿತ್ತು. ಇದೀಗ ಅದರ ಬೆನ್ನಲ್ಲೇ ರೌಡಿಶೀಟರ್ ಹಿನ್ನೆಲೆಯುಳ್ಳ ವ್ಯಕ್ತಿಯೊಂದಿಗೆ ಕಾಣಿಸಿಕೊಂಡಿರುವುದು ಸಾರ್ವಜನಿಕರಲ್ಲಿ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm