ಬ್ರೇಕಿಂಗ್ ನ್ಯೂಸ್
29-05-26 04:30 pm HK News Staffer ಕರ್ನಾಟಕ
ಬೆಂಗಳೂರು, ಮೇ 29: ರಾಜ್ಯ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತ ಚರ್ಚೆಗಳಿಗೆ ತೆರೆ ಬಿದ್ದಿದ್ದು, ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಯಾರು ವಹಿಸಿಕೊಳ್ಳಲಿದ್ದಾರೆ ಎಂಬ ಪ್ರಶ್ನೆ ಕೈ ಪಾಳಯದಲ್ಲಿ ಚರ್ಚೆಗೆ ಕಾರಣವಾಗಿದೆ. ಹಲವು ಹಿರಿಯ ನಾಯಕರು ತೆರೆಮರೆಯಲ್ಲಿ ಇದಕ್ಕಾಗಿ ಲಾಬಿ ನಡೆಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಲಿದ್ದು, ಅವರ ಉತ್ತರಾಧಿಕಾರಿ ಯಾರು ಎಂಬ ಪ್ರಶ್ನೆ ಸದ್ಯ ಚರ್ಚೆಯಲ್ಲಿದೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಜಿ.ಪರಮೇಶ್ವರ, ಈಶ್ವರ ಖಂಡ್ರೆ ಹಾಗೂ ರಾಮಲಿಂಗಾ ರೆಡ್ಡಿ ಹೆಸರುಗಳು ಚರ್ಚೆಯಲ್ಲಿದ್ದರೂ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೆಸರೇ ಹೆಚ್ಚು ಚಾಲ್ತಿಯಲ್ಲುದೆ. ಉತ್ತರ ಕರ್ನಾಟಕದಲ್ಲಿ ಪ್ರಭಾವಿ ಅಹಿಂದ ನಾಯಕನಾಗಿರುವ ಜಾರಕಿಹೊಳಿ ಪಕ್ಷದಲ್ಲಿ ತನ್ನದೇ ವರ್ಚಸ್ಸು ಮತ್ತು ಸಿದ್ದರಾಮಯ್ಯ ಅವರ ಅಹಿಂದ ಉತ್ತರಾಧಿಕಾರಿ ಎನ್ನುವ ಹೆಗ್ಗಳಿಕೆ ಹೊಂದಿದ್ದಾರೆ. ಅವರನ್ನು ಪಕ್ಷದ ಸಾರಥಿಯನ್ನಾಗಿಸಲು ಹೈಕಮಾಂಡ್ ನಾಯಕರು ಕೂಡ ಆಸಕ್ತಿ ತೋರಿದ್ದಾರೆ. ಆದರೆ, ಈ ಪ್ರಕ್ರಿಯೆಯಲ್ಲಿ ಹೊಸ ಗೊಂದಲವೂ ಮೂಡಿದೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳಲು ಸಚಿವ ಸ್ಥಾನ ತ್ಯಜಿಸಬೇಕು ಎಂಬ ಹೈಕಮಾಂಡ್ ಸೂಚನೆ, ಒಬ್ಬರಿಗೆ ಒಂದು ಹುದ್ದೆ ಎಂಬ ನೀತಿಯನ್ನು ಜಾರಿಗೊಳಿಸಲು ಮುಂದಾಗಿರುವುದಕ್ಕೆ ಜಾರಕಿಹೊಳಿ ಅಸಮಾಧಾನಗೊಂಡಿದ್ದಾರೆ ಎಂದು ಹೇಳಲಾಗುತ್ತದೆ. 2023ರ ಚುನಾವಣೆಯ ಬಳಿಕ ಡಿ.ಕೆ. ಶಿವಕುಮಾರ್ ಉಪ ಮುಖ್ಯಮಂತ್ರಿಯಾಗಿದ್ದರೂ ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲೇ ಮುಂದುವರಿದಿದ್ದರು. ಜಾರಕಿಹೊಳಿ ಬೆಂಬಲಿಗರು ಇದನ್ನೇ ಮುಂದಿಟ್ಟಿದ್ದು ಅಸಮಾನತೆಯ ಪ್ರಶ್ನೆ ಎಬ್ಬಿಸುತ್ತದೆ ಎಂಬ ಮಾತುಗಳು ಕೇಳಿಬರುತ್ತಿವೆ.
ಆದರೆ, ಕಾಂಗ್ರೆಸ್ ಹೈಕಮಾಂಡ್ ಈ ಬಾರಿ ‘ಒಬ್ಬರಿಗೆ ಒಂದು ಹುದ್ದೆ’ ಎಂಬ ತತ್ವವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಬಯಸುತ್ತಿದೆ ಎನ್ನಲಾಗಿದೆ. ಅಧಿಕಾರ ಮತ್ತು ಸಂಘಟನಾ ನಿಯಂತ್ರಣ ಒಬ್ಬರ ಕೈಯಲ್ಲಿ ಇರಬಾರದು ಎಂಬ ಅಭಿಪ್ರಾಯ ಹೈಕಮಾಂಡ್ನಲ್ಲಿ ಬಲವಾಗುತ್ತಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm