ಬ್ರೇಕಿಂಗ್ ನ್ಯೂಸ್
05-06-26 10:29 am HK News Staffer ಕರ್ನಾಟಕ
ಬೆಂಗಳೂರು, ಜೂ.05: ಖಾತೆ ಹಂಚಿಕೆಯಾದ ಬೆನ್ನಲ್ಲೇ ತೀವ್ರ ಅಸಮಾಧಾನ ಸ್ಫೋಟಗೊಂಡಿದ್ದು, ಹಿರಿಯ ನಾಯಕ ಹಾಗೂ ಸಚಿವ ರಾಮಲಿಂಗಾರೆಡ್ಡಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡದಿದ್ದಕ್ಕೆ ಬೇಸರಗೊಂಡ ರಾಮಲಿಂಗಾರೆಡ್ಡಿ ಅವ್ರು ಕಚೇರಿಗೆ ಆಗಮಿಸಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ್ದು, ಸುದ್ದಿಗೋಷ್ಠಿ ನಡೆಸಿ ರಾಜೀನಾಮೆ ಘೋಷಣೆ ಮಾಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತಾಡಿದ ರಾಮಲಿಂಗಾರೆಡ್ಡಿ , ನಾನು 1973 ರಲ್ಲಿ ವಿದ್ಯಾರ್ಥಿ ನಾಯಕನಾಗಿ ರಾಜಕೀಯಕ್ಕೆ ಬಂದೆ. ವೀರಪ್ಪ ಮೊಯ್ಲಿ ನನಗೆ ಕರೆದು ಟಿಕೆಟ್ ಕೊಟ್ರು. ಆರು ಬಾರಿ ಸಚಿವನಾಗಿ ಕೆಲಸ ಮಾಡಿದ್ದೇನೆ. ಯಾರ ಬಳಿಯೂ ಇಂಥಹುದೇ ಖಾತೆ ಕೊಡಿ ಅಂತ ಲಾಬಿ ಮಾಡಿಲ್ಲ. ಅವರೇ ಎರಡು ಬಾರಿ ಕರೆದಿ ಬೆಂಗಳೂರು ಅಭಿವೃದ್ದಿ ಕೊಡ್ತೀವಿ ಅಂತ ಹೇಳಿ ಈಗ ಕೊಡಲಿಲ್ಲ. ಈ ವಿಚಾರಕ್ಕೆ ಬೇಸರವಾಗಿ ಈ ನಿರ್ಧಾರ ತೆಗೆದುಕೊಂಡಿರೋದಾಗಿ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.
ಸಿಎಂ ಆಗಿ ಪ್ರಮಾಣವಚನ ಮಾಡುವ ಹಿಂದಿನ ದಿನವೇ ಡಿಕೆ ಅವರನ್ನ ಹೋಗಿ ಭೇಟಿ ಮಾಡಿದ್ದೆ. ನಾನು ಯಾರಿಗೂ ಮಂತ್ರಿ ಮಾಡಿ ಅಂತ ಕೇಳಿಲ್ಲ. ಆದ್ರೆ ಅವರೇ ಕರೆದು ಬೆಂಗಳೂರು ಖಾತೆ ಕೊಡ್ತೀನಿ ಅಂದವರು ಇದೀಗ ಮಾತು ತಪ್ಪಿದ್ದಾರೆ ಎಂದು ರಾಮಲಿಂಗಾರೆಡ್ಡಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಗುರುವಾರ ರಾತ್ರಿ ಸಚಿವರಿಗೆ ಖಾತೆ ಅಧಿಕೃತ ಹಂಚಿಕೆಯಾದ ಹಿನ್ನೆಲೆಯಲ್ಲಿ ರಾಮಲಿಂಗಾ ರೆಡ್ಡಿ ಅವರು ಸಿಎಂ ಡಿಕೆ ಶಿವಕುಮಾರ್ ಅವರಿಗೆ ಫೋನ್ ಕರೆ ಮಾಡಿ ಮಾತುಕತೆ ನಡೆಸಿದ್ದಾರೆ. ಸಿಎಂಗೆ ಕರೆ ಮಾಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ. ರಾಮಲಿಂಗಾ ರೆಡ್ಡಿ ಅವರನ್ನು ಈ ಸಂದರ್ಭದಲ್ಲಿ ಸಮಾಧಾನ ಪಡಿಸಿದ ಡಿಕೆ ಶಿವಕುಮಾರ್, ಈ ಬಗ್ಗೆ ಎಐಸಿಸಿ ನಾಯಕರ ಜೊತೆಗೆ ಮಾತುಕತೆ ನಡೆಸಿದ್ದೇನೆ. ಆದರೆ ಅವರು ಖಾತೆ ಬದಲಾವಣೆಗೆ ಒಪ್ಪಿಲ್ಲ ಎಂದು ಸಮಜಾಯಿಷಿ ನೀಡಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm