ಬ್ರೇಕಿಂಗ್ ನ್ಯೂಸ್
05-06-26 05:23 pm HK News Staffer ಕರ್ನಾಟಕ
ಬೆಂಗಳೂರು, ಜೂನ್ 5: ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾ ರೆಡ್ಡಿ ಇಂದು ಬೆಳಗ್ಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಕೆರಳಿದ ಅವರ ಬೆಂಬಲಿಗರು, ಬೆಂಗಳೂರಿನ ಕೋರಮಂಗಲದಲ್ಲಿರುವ ರೆಡ್ಡಿಯವರ ಕಚೇರಿ ಮುಂಭಾಗದಲ್ಲಿ ಭಾರೀ ಪ್ರತಿಭಟನೆ, ಹೈಡ್ರಾಮಾ ನಡೆಸಿದರು.
ರಾಮಲಿಂಗಾ ರೆಡ್ಡಿ ಅವರಿಗೆ ಅನ್ಯಾಯವಾಗಿದೆ ಎಂದು ಘೋಷಣೆಗಳನ್ನು ಕೂಗುತ್ತ ಕಾರಿಗೆ ಅಡ್ಡಲಾಗಿ ಮಲಗಿ ಪ್ರತಿಭಟನೆ ನಡೆಸಿದರು. ಜಲಸಂಪನ್ಮೂಲ ಖಾತೆ ನೀಡಲಾಗಿದ್ದರೂ, ನಗರಾಭಿವೃದ್ಧಿ ಖಾತೆ ಬಯಸಿದ್ದ ರಾಮಲಿಂಗಾ ರೆಡ್ಡಿ ಅವರಿಗೆ ಖಾತೆ ಬದಲಾವಣೆಯಿಂದ ನೋವಾಗಿದ್ದು, ಆತ್ಮಸಾಕ್ಷಿಗೆ ವಿರುದ್ಧವಾಗಿ ಕೆಲಸ ಮಾಡಲಾರೆ ಎಂದು ರಾಜೀನಾಮೆ ನೀಡಿದ್ದರು.

ಪ್ರತಿಭಟನೆಯ ಸಂದರ್ಭದಲ್ಲಿ ಬೆಂಬಲಿಗರು ರಾಮಲಿಂಗಾ ರೆಡ್ಡಿ ಅವರ ಕಾರಿಗೆ ಅಡ್ಡಬಿದ್ದು, ನ್ಯಾಯಕ್ಕಾಗಿ ಆಗ್ರಹಿಸಿದರು. ಈ ವೇಳೆ, ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ತೀವ್ರ ತಳ್ಳಾಟ ಸಂಭವಿಸಿದ್ದು, ಪರಿಸ್ಥಿತಿ ಬಿಗಡಾಯಿಸಿತ್ತು. ಬಳಿಕ ಪರಿಸ್ಥಿತಿಯನ್ನು ಹತೋಟಿಗೆ ತರಲಾಯಿತು. ಹೈಕಮಾಂಡ್ ಮತ್ತು ರಾಜ್ಯ ನಾಯಕರು ಕೂಡಲೇ ಮಧ್ಯಪ್ರವೇಶಿಸಿ ರಾಮಲಿಂಗಾ ರೆಡ್ಡಿ ಅವರಿಗೆ ಸೂಕ್ತ ಸ್ಥಾನಮಾನ ನೀಡಬೇಕು ಎಂದು ಬೆಂಬಲಿಗರು ಒತ್ತಾಯಿಸಿದ್ದಾರೆ.
ಪದಾಧಿಕಾರಿಗಳಿಂದ ಪಕ್ಷಕ್ಕೆ ರಾಜಿನಾಮೆ
ರಾಮಲಿಂಗಾ ರೆಡ್ಡಿಯವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಅವರ ಕಚೇರಿಯಲ್ಲಿ ಹೈಡ್ರಾಮಾವೇ ನಡೆದಿದ್ದು ಬೆಂಗಳೂರು ನಗರ, ವಾರ್ಡ್ ವ್ಯಾಪ್ತಿಯ ಹಲವಾರು ಕಾಂಗ್ರೆಸ್ ಪದಾಧಿಕಾರಿಗಳು ಪಕ್ಷಕ್ಕೆ ರಾಜೀನಾಮೆ ನೀಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm