ಬ್ರೇಕಿಂಗ್ ನ್ಯೂಸ್
25-06-26 09:10 pm HK News Staffer ಕರ್ನಾಟಕ
ಬೆಂಗಳೂರು, ಜೂನ್ 25: ಇತ್ತೀಚೆಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನಕ್ಕೆ ಬಿಜೆಪಿಯ ಆಂತರಿಕ ಕಲಹವೇ ಪ್ರಮುಖ ಕಾರಣ ಎಂದು ಶಾಸಕ ಎಸ್.ಟಿ ಸೋಮಶೇಖರ್ ಆರೋಪಿಸಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಎಸ್.ಟಿ ಸೋಮಶೇಖರ್, ಬಿಜೆಪಿಯವರ ಆಂತರಿಕ ಕಲಹದಿಂದ ಅಡ್ಡ ಮತದಾನ ಆಗಿದೆ. ವಿಜಯೇಂದ್ರ ಕಡೆಯವರನ್ನ ಅಶೋಕ್ ಸೋಲಿಸಬೇಕು, ಅಶೋಕ್ ಕಡೆಯವರನ್ನ ವಿಜಯೇಂದ್ರ ಸೋಲಿಸಬೇಕು ಅಂತಾ ಅಡ್ಡ ಮತದಾನ ಮಾಡಿಸಿರಬೇಕು.
ಅವರಿಬ್ಬರು ಮೊದಲು ಧರ್ಮಸ್ಥಳದಲ್ಲಿ ಆಣೆ ಮಾಡಲಿ. ಬೇರೆ ಯಾರೂ ಪ್ರಮಾಣ ಮಾಡೋದು ಬೇಕಿಲ್ಲ. ಅವರ ಆಂತರಿಕ ಕಲಹದಿಂದ ಅಡ್ಡ ಮತದಾನ ಆಗಿದೆ ಎಂದರು. ಇಷ್ಟೆಲ್ಲಾ ಅವಾಂತರಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾರಣ. ಶೋಭಾ ಕರಂದ್ಲಾಜೆ ಅವರಿಗೆ ಅಶೋಕ್ ಕಂಡರೆ ಆಗಲ್ಲ. ವಿಜಯೇಂದ್ರ ಕಂಡರೂ ಆಗಲ್ಲ. ಬಿಜೆಪಿಯಲ್ಲಿ ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇರ ಕಾರಣ. ಮೊದಲು ಈ ಕರಂದ್ಲಾಜೆಯನ್ನ ಧರ್ಮಸ್ಥಳದಲ್ಲಿ ಹೋಗಿ ನಿಲ್ಲಿಸಲಿ ಎಂದು ಹರಿಹಾಯ್ದರು.
ಕ್ಷೇತ್ರಕ್ಕೆ ಅನುದಾನ ಕೊಟ್ಟಿದ್ದಾರೆ. ನಾವು ಅವರಿಗೆ ಮತ ಹಾಕಿದ್ದೇವೆ. ನಾವು ಓಪನ್ ಆಗಿಯೇ ಮತ ಹಾಕಿದ್ದೇವೆ ಎಂದು ಹೇಳಿದ್ದೇವೆ.ಬಿಜೆಪಿಯಲ್ಲಿ ಅಡ್ಡ ಮತದಾನ ಹಾಕಿದವರು ಯಾರು ಅಂತಾ ಪತ್ತೆ ಹಚ್ಚಲಿ. ನನ್ನ ಕೆಣಕೋದು ಬೇಡ. ಕೆಣಕಿದರೆ ನಾವೂ ತಕ್ಕ ಉತ್ತರ ಕೊಡುತ್ತೇವೆ ಎಂದು ಕಿಡಿಕಾರಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm