ಬ್ರೇಕಿಂಗ್ ನ್ಯೂಸ್
08-01-21 01:02 pm Bangalore Correspondent ಕರ್ನಾಟಕ
ಬೆಂಗಳೂರು, ಜ.8 : ರಾಜ್ಯದ ಯಾವುದೇ ಪ್ರದೇಶ, ಯಾವುದೇ ಗ್ರಾಮದಲ್ಲಿ ಗೋಹತ್ಯೆ ಮಾಡುತ್ತಿರುವುದನ್ನು ಕಂಡರೆ ತಕ್ಷಣ 1962 ನಂಬರಿಗೆ ಕರೆ ಮಾಡಿ ದೂರು ನೀಡಬಹುದು. ಕೂಡಲೇ ಅಧಿಕಾರಿಗಳು ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಲಿದ್ದಾರೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಚೌವ್ಹಾಣ್ ತಿಳಿಸಿದ್ದಾರೆ.
''ಗೋಹತ್ಯೆ ನಿಷೇಧ ಕಾನೂನಿಗೆ ರಾಜ್ಯಪಾಲರ ಅಂಕಿತ ದೊರೆತಿದೆ. ಇದಕ್ಕೆ ಕಾರಣರಾದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಚಿವ ಸಂಪುಟದ ಎಲ್ಲರಿಗೂ ಧನ್ಯವಾದ ಹೇಳುತ್ತೇನೆ ಎಂದು ಚೌವ್ಹಾಣ್ ಹೇಳಿದರು.
'ಬುಧವಾರದಿಂದ ಹೊಸ ಕಾಯ್ದೆ ಜಾರಿಗೆ ಬಂದಿದೆ. ರಕ್ಷಣೆ ಮಾಡಿದ ಗೋವುಗಳನ್ನು ಗೋಶಾಲೆಗೆ ನೀಡುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ. ಕಸಾಯಿಖಾನೆಗೆ ಒಯ್ಯುವಾಗ ರಕ್ಷಿಸಲಾದ ಗೋವುಗಳನ್ನು ಸಾಕಲು ಸಾರ್ವಜನಿಕರು ಮುಂದೆ ಬಂದರೆ ಅವರಿಗೆ ಪ್ರೋತ್ಸಾಹ ನೀಡಲಾಗುವುದು. ಖಾಸಗಿ ಹಾಗೂ ಸರ್ಕಾರಿ ಮಟ್ಟದಲ್ಲಿ ಎಲ್ಲ ತಾಲೂಕುಗಳಲ್ಲೂ ಗೋಶಾಲೆಗಳನ್ನು ತೆರೆಯುವ ಚಿಂತನೆ ಇದೆ ಎಂದು ಕೂಡಾ ತಿಳಿಸಿದ್ದಾರೆ.
ಕಾಯ್ದೆಗೆ ಸಂಬಂಧಿಸಿ ನಿಯಮ ರೂಪಿಸುವಂತೆ ಪ್ರಧಾನ ಕಾರ್ಯದರ್ಶಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ'' ಎಂದು ಹೇಳಿದ್ದಾರೆ.
Two days after issuing the Karnataka Prevention of Slaughter and Preservation of Cattle Ordinance -- 2020, Animal Husbandry Minister Prabhu Chavan appealed to people to dial 1962 if they come across any cow slaughter cases in their villages.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm