ಬ್ರೇಕಿಂಗ್ ನ್ಯೂಸ್
12-08-20 11:55 am Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 12: ನಿನ್ನೆಯ ಡಿಜಿ ಹಳ್ಳಿ ಘಟನೆಯನ್ನು ಕಾಂಗ್ರೆಸ್ ಖಂಡಿಸುತ್ತದೆ. ಕಾನೂನು ವಿರೋಧಿ ಕೃತ್ಯಕ್ಕೆ ನಮ್ಮ ಖಂಡನೆ ಇದೆ. ಯಾವುದೇ ಧರ್ಮ, ದೇವರ ವಿರುದ್ಧ ಅವಹೇಳನಕಾರಿ ಪೋಸ್ಟ್ ಗಳಿಗೆ ಖಂಡನೆ ಇದೆ. ನವೀನ್ ಕಟ್ಟಾ ಬಿಜೆಪಿ ಅಭಿಮಾನಿ. ಆತ ಬಿಜೆಪಿಗೆ ಮತ ಹಾಕಿದ್ದ ಬಗ್ಗೆಯೂ ಪೋಸ್ಟ್ ಮಾಡಿದ್ದಾನೆ. ನವೀನ್ ಪ್ರಚೋದನಕಾರಿ ಹೇಳಿಕೆ, ಪೋಸ್ಟ್ ಮಾಡುತ್ತಿದ್ದ. ನವೀನ್ಗೂ ಶಾಸಕ ಅಖಂಡ ಶ್ರೀನಿವಾಸಮೂರ್ತಿಗೂ ರಾಜಕೀಯ ಸಂಬಂಧ ಇಲ್ಲ. ನವೀನ್ಗೆ ಬಿಜೆಪಿ ಜೊತೆ ನಿಕಟ ಸಂಪರ್ಕ ಇತ್ತು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದರು.
ಕೆಪಿಸಿಸಿ ಕಚೇರಿಯಲ್ಲಿ ಇಂದು ಡಿ.ಕೆ. ಶಿವಕುಮಾರ್, ಜಮೀರ್ ಅಹಮದ್, ರಾಮಲಿಂಗಾರೆಡ್ಡಿ, ಬಿ.ಕೆ. ಹರಿಪ್ರಸಾದ್, ರಿಜ್ವಾನ್ ಅರ್ಷದ್, ಕೃಷ್ಣಬೈರೇಗೌಡ, ಸಲೀಂ ಅಹಮದ್, ನಾಸೀರ್ ಅಹಮದ್ ಭಾಗಿ ಈಶ್ವರ್ ಖಂಡ್ರೆ ಜಂಟಿ ಸುದ್ದಿಗೋಷ್ಠಿ ನಡೆಸಿದರು. ಇಲ್ಲಿ ಮಾತನಾಡಿದ ಡಿಕೆಶಿ, ಪೊಲೀಸರು ದೂರು ಬಂದಾಗಲೇ ಕ್ರಮ ತೆಗೆದುಕೊಳ್ಳಬೇಕಿತ್ತು. ಘಟನೆಗೆ ಪೊಲೀಸರೇ ಕಾರಣ. ಅವರ ವಿಳಂಬವೇ ಕಾರಣ. ಪೊಲೀಸರು ಘಟನೆ ತಡೆಯಲು ವಿಫಲರಾಗಿದ್ದಾರೆ ಎಂದು ಆರೋಪ ಮಾಡಿದರು.

ಪೊಲೀಸರು ಶಾಸಕರು, ಶಾಸಕರ ಮನೆಗೂ ರಕ್ಷಣೆ ಕೊಡಲಿಲ್ಲ. ಪೊಲೀಸರು ಸುಮೋಟೋ ಅಡಿ ದೂರು ದಾಖಲಿಸಿ ಸಂಜೆಯೇ ಕ್ರಮ ತೆಗೆದುಕೊಳ್ಳಬೇಕಿತ್ತು. ಆದರೆ ಪೊಲೀಸರು ವಿಳಂಬ ಮಾಡಿದರು. ಆ ಭಾಗ ಸೂಕ್ಚ್ಮ ಪ್ರದೇಶ. ಫೇಸ್ ಬುಕ್ ಪೋಸ್ಟ್ ಬಂದಾಗ ಪೊಲೀಸರು ಯಾಕೆ ಸುಮ್ಮನಿದ್ದರು. ಪೊಲೀಸರಿಗೆ ಇದು ಗೊತ್ತಿದ್ದೂ ಸುಮ್ಮನಿದ್ದರು. ಘಟನೆಯ ಹೊಣೆಯನ್ನು ಪೊಲೀಸರೇ ಹೊತ್ತುಕೊಳ್ಳಬೇಕು. ಪೊಲೀಸ್ ಠಾಣೆಯನ್ನೇ ಪೊಲೀಸರು ರಕ್ಷಿಸಿಕೊಳ್ಳಲು ಆಗಲಿಲ್ಲ. ನಮ್ಮ ಶಾಸಕರಿಗೂ ರಕ್ಷಣೆ ಕೊಡಲಿಲ್ಲ. ಘಟನೆ ಹಿಂದೆ ಸಂಚು ಇದೆ. ಘಟನೆ ಬಗ್ಗೆ ಪರಿಶೀಲನೆಗೆ ನಮ್ಮ 6 ಜನ ನಾಯಕರ ತಂಡ ಹೋಗುತ್ತಿದೆ. ಜೊತೆಗೆ ನಾನು ಕೂಡ ಘಟನೆ ನಡೆದ ಸ್ಥಳಕ್ಕೆ ಹೋಗುತ್ತೇನೆ ಎಂದು ಹೇಳಿದರು.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm