ಬ್ರೇಕಿಂಗ್ ನ್ಯೂಸ್
12-08-20 11:55 am Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 12: ನಿನ್ನೆಯ ಡಿಜಿ ಹಳ್ಳಿ ಘಟನೆಯನ್ನು ಕಾಂಗ್ರೆಸ್ ಖಂಡಿಸುತ್ತದೆ. ಕಾನೂನು ವಿರೋಧಿ ಕೃತ್ಯಕ್ಕೆ ನಮ್ಮ ಖಂಡನೆ ಇದೆ. ಯಾವುದೇ ಧರ್ಮ, ದೇವರ ವಿರುದ್ಧ ಅವಹೇಳನಕಾರಿ ಪೋಸ್ಟ್ ಗಳಿಗೆ ಖಂಡನೆ ಇದೆ. ನವೀನ್ ಕಟ್ಟಾ ಬಿಜೆಪಿ ಅಭಿಮಾನಿ. ಆತ ಬಿಜೆಪಿಗೆ ಮತ ಹಾಕಿದ್ದ ಬಗ್ಗೆಯೂ ಪೋಸ್ಟ್ ಮಾಡಿದ್ದಾನೆ. ನವೀನ್ ಪ್ರಚೋದನಕಾರಿ ಹೇಳಿಕೆ, ಪೋಸ್ಟ್ ಮಾಡುತ್ತಿದ್ದ. ನವೀನ್ಗೂ ಶಾಸಕ ಅಖಂಡ ಶ್ರೀನಿವಾಸಮೂರ್ತಿಗೂ ರಾಜಕೀಯ ಸಂಬಂಧ ಇಲ್ಲ. ನವೀನ್ಗೆ ಬಿಜೆಪಿ ಜೊತೆ ನಿಕಟ ಸಂಪರ್ಕ ಇತ್ತು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದರು.
ಕೆಪಿಸಿಸಿ ಕಚೇರಿಯಲ್ಲಿ ಇಂದು ಡಿ.ಕೆ. ಶಿವಕುಮಾರ್, ಜಮೀರ್ ಅಹಮದ್, ರಾಮಲಿಂಗಾರೆಡ್ಡಿ, ಬಿ.ಕೆ. ಹರಿಪ್ರಸಾದ್, ರಿಜ್ವಾನ್ ಅರ್ಷದ್, ಕೃಷ್ಣಬೈರೇಗೌಡ, ಸಲೀಂ ಅಹಮದ್, ನಾಸೀರ್ ಅಹಮದ್ ಭಾಗಿ ಈಶ್ವರ್ ಖಂಡ್ರೆ ಜಂಟಿ ಸುದ್ದಿಗೋಷ್ಠಿ ನಡೆಸಿದರು. ಇಲ್ಲಿ ಮಾತನಾಡಿದ ಡಿಕೆಶಿ, ಪೊಲೀಸರು ದೂರು ಬಂದಾಗಲೇ ಕ್ರಮ ತೆಗೆದುಕೊಳ್ಳಬೇಕಿತ್ತು. ಘಟನೆಗೆ ಪೊಲೀಸರೇ ಕಾರಣ. ಅವರ ವಿಳಂಬವೇ ಕಾರಣ. ಪೊಲೀಸರು ಘಟನೆ ತಡೆಯಲು ವಿಫಲರಾಗಿದ್ದಾರೆ ಎಂದು ಆರೋಪ ಮಾಡಿದರು.

ಪೊಲೀಸರು ಶಾಸಕರು, ಶಾಸಕರ ಮನೆಗೂ ರಕ್ಷಣೆ ಕೊಡಲಿಲ್ಲ. ಪೊಲೀಸರು ಸುಮೋಟೋ ಅಡಿ ದೂರು ದಾಖಲಿಸಿ ಸಂಜೆಯೇ ಕ್ರಮ ತೆಗೆದುಕೊಳ್ಳಬೇಕಿತ್ತು. ಆದರೆ ಪೊಲೀಸರು ವಿಳಂಬ ಮಾಡಿದರು. ಆ ಭಾಗ ಸೂಕ್ಚ್ಮ ಪ್ರದೇಶ. ಫೇಸ್ ಬುಕ್ ಪೋಸ್ಟ್ ಬಂದಾಗ ಪೊಲೀಸರು ಯಾಕೆ ಸುಮ್ಮನಿದ್ದರು. ಪೊಲೀಸರಿಗೆ ಇದು ಗೊತ್ತಿದ್ದೂ ಸುಮ್ಮನಿದ್ದರು. ಘಟನೆಯ ಹೊಣೆಯನ್ನು ಪೊಲೀಸರೇ ಹೊತ್ತುಕೊಳ್ಳಬೇಕು. ಪೊಲೀಸ್ ಠಾಣೆಯನ್ನೇ ಪೊಲೀಸರು ರಕ್ಷಿಸಿಕೊಳ್ಳಲು ಆಗಲಿಲ್ಲ. ನಮ್ಮ ಶಾಸಕರಿಗೂ ರಕ್ಷಣೆ ಕೊಡಲಿಲ್ಲ. ಘಟನೆ ಹಿಂದೆ ಸಂಚು ಇದೆ. ಘಟನೆ ಬಗ್ಗೆ ಪರಿಶೀಲನೆಗೆ ನಮ್ಮ 6 ಜನ ನಾಯಕರ ತಂಡ ಹೋಗುತ್ತಿದೆ. ಜೊತೆಗೆ ನಾನು ಕೂಡ ಘಟನೆ ನಡೆದ ಸ್ಥಳಕ್ಕೆ ಹೋಗುತ್ತೇನೆ ಎಂದು ಹೇಳಿದರು.
27-02-26 10:17 pm
HK News Desk
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
27-02-26 03:55 pm
HK News Staffer
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
27-02-26 08:59 pm
Mangalore Correspondent
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
Kuntikana Kidnap, False: ಕುಂಟಿಕಾನದಲ್ಲಿ ಮಕ್ಕಳು...
27-02-26 05:00 pm
27-02-26 09:23 pm
Mangalore Correspondent
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm