ಬ್ರೇಕಿಂಗ್ ನ್ಯೂಸ್
11-01-21 03:09 pm Headline Karnataka News Network ಕರ್ನಾಟಕ
ಕಾಸರಗೋಡು, ಜ.11: ಒಂದೂವರೆ ವರ್ಷದ ಮಗು ಸೀಮೆ ಎಣ್ಣೆ ಕುಡಿದು ಮೃತಪಟ್ಟ ಘಟನೆ ಕಾಸರಗೋಡು ಜಿಲ್ಲೆಯ ಉದುಮದಲ್ಲಿ ನಡೆದಿದೆ.
ಉದುಮದ ಎರಾಲ್ ನಿವಾಸಿ ದಾಸ್ ಮತ್ತು ರೇಣುಕಾ ದಂಪತಿಯ ಒಂದೂವರೆ ವರ್ಷದ ಪುತ್ರ ಹೃತಿಕ್ ಮೃತ ದುರ್ದೈವಿ. ಮಗು ಮನೆಯಲ್ಲಿ ಆಟವಾಡುತ್ತಿದ್ದಾಗ ಅಕಸ್ಮಾತ್ ಸೀಮೆ ಎಣ್ಣೆ ಇದ್ದ ಬಾಟಲಿಯನ್ನು ಕೈಗೆತ್ತಿಕೊಂಡು ಕುಡಿದು ಬಿಟ್ಟಿದೆ. ಕೂಡಲೇ ಮಗು ಅಸ್ವಸ್ಥಕ್ಕೀಡಾಗಿದ್ದು, ಮನೆಯವರು ಕಾಸರಗೋಡಿನ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಆದರೆ, ಅಲ್ಲಿನ ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡಿ, ಕೂಡಲೇ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲು ಸೂಚಿಸಿದ್ದಾರೆ. ಆದರೆ, ಮಂಗಳೂರಿಗೆ ಕೊಂಡೊಯ್ಯುವಷ್ಟರಲ್ಲಿ ಮಗು ಮೃತಪಟ್ಟಿದೆ.
ಸಂಬಂಧಿಕರ ಮನೆಯಲ್ಲಿ ಪೈಂಟಿಂಗ್ ಕೆಲಸ ಇದ್ದುದರಿಂದ ಅದಕ್ಕಾಗಿ ಸೀಮೆ ಎಣ್ಣೆಯನ್ನು ತಂದು ಮನೆಯ ಜಗುಲಿಯಲ್ಲಿ ಇರಿಸಲಾಗಿತ್ತು. ಆದರೆ, ಅಲ್ಲಿ ಆಟವಾಡುತ್ತಿದ್ದ ಮಗು ಅದನ್ನು ಎತ್ತಿಕೊಂಡು ನೀರು ಎಂದು ಕುಡಿದು ಬಿಟ್ಟಿದೆ ಎನ್ನಲಾಗಿದೆ. ಸಣ್ಣ ನಿರ್ಲಕ್ಷ್ಯಕ್ಕೆ ಮಗುವಿನ ಪ್ರಾಣ ಹೋದಂತಾಗಿದೆ.
A toddler tragically died at Uduma here on Sunday January 10 after she accidentally consumed kerosene. The deceased has been identified asone-and-half-year-old Hrithik, son of Das and Renuka, residents of Erol, Uduma.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:03 pm
HK News Staffer
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm