ಬ್ರೇಕಿಂಗ್ ನ್ಯೂಸ್
11-01-21 03:09 pm Headline Karnataka News Network ಕರ್ನಾಟಕ
ಕಾಸರಗೋಡು, ಜ.11: ಒಂದೂವರೆ ವರ್ಷದ ಮಗು ಸೀಮೆ ಎಣ್ಣೆ ಕುಡಿದು ಮೃತಪಟ್ಟ ಘಟನೆ ಕಾಸರಗೋಡು ಜಿಲ್ಲೆಯ ಉದುಮದಲ್ಲಿ ನಡೆದಿದೆ.
ಉದುಮದ ಎರಾಲ್ ನಿವಾಸಿ ದಾಸ್ ಮತ್ತು ರೇಣುಕಾ ದಂಪತಿಯ ಒಂದೂವರೆ ವರ್ಷದ ಪುತ್ರ ಹೃತಿಕ್ ಮೃತ ದುರ್ದೈವಿ. ಮಗು ಮನೆಯಲ್ಲಿ ಆಟವಾಡುತ್ತಿದ್ದಾಗ ಅಕಸ್ಮಾತ್ ಸೀಮೆ ಎಣ್ಣೆ ಇದ್ದ ಬಾಟಲಿಯನ್ನು ಕೈಗೆತ್ತಿಕೊಂಡು ಕುಡಿದು ಬಿಟ್ಟಿದೆ. ಕೂಡಲೇ ಮಗು ಅಸ್ವಸ್ಥಕ್ಕೀಡಾಗಿದ್ದು, ಮನೆಯವರು ಕಾಸರಗೋಡಿನ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಆದರೆ, ಅಲ್ಲಿನ ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡಿ, ಕೂಡಲೇ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲು ಸೂಚಿಸಿದ್ದಾರೆ. ಆದರೆ, ಮಂಗಳೂರಿಗೆ ಕೊಂಡೊಯ್ಯುವಷ್ಟರಲ್ಲಿ ಮಗು ಮೃತಪಟ್ಟಿದೆ.
ಸಂಬಂಧಿಕರ ಮನೆಯಲ್ಲಿ ಪೈಂಟಿಂಗ್ ಕೆಲಸ ಇದ್ದುದರಿಂದ ಅದಕ್ಕಾಗಿ ಸೀಮೆ ಎಣ್ಣೆಯನ್ನು ತಂದು ಮನೆಯ ಜಗುಲಿಯಲ್ಲಿ ಇರಿಸಲಾಗಿತ್ತು. ಆದರೆ, ಅಲ್ಲಿ ಆಟವಾಡುತ್ತಿದ್ದ ಮಗು ಅದನ್ನು ಎತ್ತಿಕೊಂಡು ನೀರು ಎಂದು ಕುಡಿದು ಬಿಟ್ಟಿದೆ ಎನ್ನಲಾಗಿದೆ. ಸಣ್ಣ ನಿರ್ಲಕ್ಷ್ಯಕ್ಕೆ ಮಗುವಿನ ಪ್ರಾಣ ಹೋದಂತಾಗಿದೆ.
A toddler tragically died at Uduma here on Sunday January 10 after she accidentally consumed kerosene. The deceased has been identified asone-and-half-year-old Hrithik, son of Das and Renuka, residents of Erol, Uduma.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm