ಬ್ರೇಕಿಂಗ್ ನ್ಯೂಸ್
13-01-21 12:32 pm Bangalore Correspondant ಕರ್ನಾಟಕ
ಮೈಸೂರು, ಜ.12: ಯಡಿಯೂರಪ್ಪ ತಮ್ಮ ಮಾತು ಉಳಿಸಿಕೊಳ್ಳಲಿಲ್ಲ, ದೇವರು ಅವರಿಗೆ ಒಳ್ಳೇದು ಮಾಡಲ್ಲ ಎಂದು ಎಂಎಲ್ಸಿ ಎಚ್.ವಿಶ್ವನಾಥ್ ಹರಿಹಾಯ್ದಿದ್ದಾರೆ.
ಯಡಿಯೂರಪ್ಪ ಸಂಪುಟ ವಿಸ್ತರಣೆ ವೇಳೆ, ನಾಗೇಶ್ ಅವರನ್ನು ಕೈಬಿಟ್ಟಿದ್ದು ಮತ್ತು ಸರಕಾರ ಬರಲು ಕಾರಣವಾದವರಿಗೆ ಸಚಿವ ಸ್ಥಾನಕ್ಕೆ ಪರಿಗಣಿಸದ ವಿಚಾರದಲ್ಲಿ ಕಿಡಿಕಾರಿದ್ದಾರೆ. ನಾಗೇಶ್ ಅವರನ್ನು ಸಚಿವ ಸ್ಥಾನದಿಂದ ಯಾಕೆ ಕೈಬಿಡಬೇಕಿತ್ತು. ಯೋಗೀಶ್ವರ್ ಅವರನ್ನು ಯಾಕೆ ಸೇರಿಸಿಕೊಳ್ಳಬೇಕಿತ್ತು. ಮುನಿರತ್ನ ಅವರನ್ನು ಯಾಕೆ ಸಚಿವ ಸ್ಥಾನಕ್ಕೆ ಪರಿಗಣಿಸಿಲ್ಲ. ನಾವು ಸರಕಾರ ಬರಲು ಕಾರಣವಾಗಿದ್ದು. ರಾಜಕೀಯಕ್ಕಷ್ಟೆ ನಾವು ಬೇಕು. ರಾಜಕೀಯ ನಾಯಕರು ತಮ್ಮ ಮಾತು ಉಳಿಸಿಕೊಳ್ಳಲ್ಲ ಎಂದು ಟೀಕಿಸಿದರು.

ಯಡಿಯೂರಪ್ಪ ತಮ್ಮ ಮಾತು ಉಳಿಸಿಕೊಳ್ಳುತ್ತಾರೆ ಎಂದು ಭರವಸೆ ಹೊಂದಿದ್ದೆವು. ಸರಕಾರ ಬರಲು ಕಾರಣವಾಗಿದ್ದ 16 ಮಂದಿಗೆ ಸಚಿವ ಸ್ಥಾನ ಕೊಡುವ ಭರವಸೆಯನ್ನು ನೀಡಿದ್ದರು. ಮಾತು ಉಳಿಸಿಕೊಳ್ಳುವುದಾಗಿ ಹೇಳುತ್ತಾ ಬಂದಿದ್ದರು. ಮುನಿರತ್ನರಿಗೆ ಸಚಿವ ಸ್ಥಾನ ಸಿಗುವ ಭರವಸೆ ಇತ್ತು. ಆದರೆ, ಸಚಿವ ಸ್ಥಾನ ನೀಡುವಾಗ ತಮ್ಮ ಮಾತನ್ನು ಮರೆತಿದ್ದಾರೆ. ಅವರಿಗೆ ದೇವರು ಒಳ್ಳೇದು ಮಾಡಲ್ಲ. ಸಿದ್ದಲಿಂಗೇಶ್ವರ ಒಳ್ಳೇದು ಮಾಡೋದಿಲ್ಲ ಅಂತಾ ಪರೋಕ್ಷವಾಗಿ ಶಾಪ ಹಾಕಿದ್ದಾರೆ.
ಯಡಿಯೂರಪ್ಪ ಸಂಪುಟಕ್ಕೆ ಹೊಸದಾಗಿ ಏಳು ಮಂದಿಯನ್ನು ಸೇರಿಸಿಕೊಳ್ಳುವುದಾಗಿ ಪ್ರಕಟಿಸಿದ್ದಾರೆ. ಇದೇ ವೇಳೆ, ಮುನಿರತ್ನ ಸೇರಿದಂತೆ ವಲಸಿಗ ಶಾಸಕರನ್ನು ಬಿಟ್ಟು ಉಳಿದವರಿಗೆ ಸ್ಥಾನ ನೀಡುತ್ತಿರುವುದಕ್ಕೆ ಅಸಮಾಧಾನ ಭುಗಿಲೆದ್ದಿದೆ.
Mysore H Vishwanath slams at CM B.S Yediyurappa over Karnataka cabinet expansion stating God do any good to him hereafter.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm