ಬ್ರೇಕಿಂಗ್ ನ್ಯೂಸ್
13-01-21 12:32 pm Bangalore Correspondant ಕರ್ನಾಟಕ
ಮೈಸೂರು, ಜ.12: ಯಡಿಯೂರಪ್ಪ ತಮ್ಮ ಮಾತು ಉಳಿಸಿಕೊಳ್ಳಲಿಲ್ಲ, ದೇವರು ಅವರಿಗೆ ಒಳ್ಳೇದು ಮಾಡಲ್ಲ ಎಂದು ಎಂಎಲ್ಸಿ ಎಚ್.ವಿಶ್ವನಾಥ್ ಹರಿಹಾಯ್ದಿದ್ದಾರೆ.
ಯಡಿಯೂರಪ್ಪ ಸಂಪುಟ ವಿಸ್ತರಣೆ ವೇಳೆ, ನಾಗೇಶ್ ಅವರನ್ನು ಕೈಬಿಟ್ಟಿದ್ದು ಮತ್ತು ಸರಕಾರ ಬರಲು ಕಾರಣವಾದವರಿಗೆ ಸಚಿವ ಸ್ಥಾನಕ್ಕೆ ಪರಿಗಣಿಸದ ವಿಚಾರದಲ್ಲಿ ಕಿಡಿಕಾರಿದ್ದಾರೆ. ನಾಗೇಶ್ ಅವರನ್ನು ಸಚಿವ ಸ್ಥಾನದಿಂದ ಯಾಕೆ ಕೈಬಿಡಬೇಕಿತ್ತು. ಯೋಗೀಶ್ವರ್ ಅವರನ್ನು ಯಾಕೆ ಸೇರಿಸಿಕೊಳ್ಳಬೇಕಿತ್ತು. ಮುನಿರತ್ನ ಅವರನ್ನು ಯಾಕೆ ಸಚಿವ ಸ್ಥಾನಕ್ಕೆ ಪರಿಗಣಿಸಿಲ್ಲ. ನಾವು ಸರಕಾರ ಬರಲು ಕಾರಣವಾಗಿದ್ದು. ರಾಜಕೀಯಕ್ಕಷ್ಟೆ ನಾವು ಬೇಕು. ರಾಜಕೀಯ ನಾಯಕರು ತಮ್ಮ ಮಾತು ಉಳಿಸಿಕೊಳ್ಳಲ್ಲ ಎಂದು ಟೀಕಿಸಿದರು.

ಯಡಿಯೂರಪ್ಪ ತಮ್ಮ ಮಾತು ಉಳಿಸಿಕೊಳ್ಳುತ್ತಾರೆ ಎಂದು ಭರವಸೆ ಹೊಂದಿದ್ದೆವು. ಸರಕಾರ ಬರಲು ಕಾರಣವಾಗಿದ್ದ 16 ಮಂದಿಗೆ ಸಚಿವ ಸ್ಥಾನ ಕೊಡುವ ಭರವಸೆಯನ್ನು ನೀಡಿದ್ದರು. ಮಾತು ಉಳಿಸಿಕೊಳ್ಳುವುದಾಗಿ ಹೇಳುತ್ತಾ ಬಂದಿದ್ದರು. ಮುನಿರತ್ನರಿಗೆ ಸಚಿವ ಸ್ಥಾನ ಸಿಗುವ ಭರವಸೆ ಇತ್ತು. ಆದರೆ, ಸಚಿವ ಸ್ಥಾನ ನೀಡುವಾಗ ತಮ್ಮ ಮಾತನ್ನು ಮರೆತಿದ್ದಾರೆ. ಅವರಿಗೆ ದೇವರು ಒಳ್ಳೇದು ಮಾಡಲ್ಲ. ಸಿದ್ದಲಿಂಗೇಶ್ವರ ಒಳ್ಳೇದು ಮಾಡೋದಿಲ್ಲ ಅಂತಾ ಪರೋಕ್ಷವಾಗಿ ಶಾಪ ಹಾಕಿದ್ದಾರೆ.
ಯಡಿಯೂರಪ್ಪ ಸಂಪುಟಕ್ಕೆ ಹೊಸದಾಗಿ ಏಳು ಮಂದಿಯನ್ನು ಸೇರಿಸಿಕೊಳ್ಳುವುದಾಗಿ ಪ್ರಕಟಿಸಿದ್ದಾರೆ. ಇದೇ ವೇಳೆ, ಮುನಿರತ್ನ ಸೇರಿದಂತೆ ವಲಸಿಗ ಶಾಸಕರನ್ನು ಬಿಟ್ಟು ಉಳಿದವರಿಗೆ ಸ್ಥಾನ ನೀಡುತ್ತಿರುವುದಕ್ಕೆ ಅಸಮಾಧಾನ ಭುಗಿಲೆದ್ದಿದೆ.
Mysore H Vishwanath slams at CM B.S Yediyurappa over Karnataka cabinet expansion stating God do any good to him hereafter.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm