ಬ್ರೇಕಿಂಗ್ ನ್ಯೂಸ್
13-01-21 08:55 pm Bangalore Correspondent ಕರ್ನಾಟಕ
Photo credits : ANI - News Agency
ಬೆಂಗಳೂರು, ಜ.13: ನೂತನವಾಗಿ ಪ್ರಮಾಣವಚನ ಸ್ವೀಕರಿಸಿದ ಏಳು ಮಂದಿ ಸಚಿವರಿಗೆ ಸಿಎಂ ಯಡಿಯೂರಪ್ಪ ಖಾತೆ ಹಂಚಿಕೆ ಮಾಡಿದ್ದಾರೆ. ಯಡಿಯೂರಪ್ಪ ಆಪ್ತರಾಗಿ ಗುರುತಿಸಿಕೊಂಡಿದ್ದ ಬೀಳಗಿ ಶಾಸಕ ಮುರುಗೇಶ್ ನಿರಾಣಿಗೆ ಮಹತ್ವದ ಐಟಿ ಬಿಟಿ ಸಚಿವ ಸ್ಥಾನ ಸಿಕ್ಕಿದೆ. ವಲಸಿಗ ಶಾಸಕ ಆರ್.ಶಂಕರ್ ಅಬಕಾರಿ ಸಚಿವ ಸ್ಥಾನ ಪಡೆದಿದ್ದಾರೆ.
ಮಹದೇವಪುರ ಶಾಸಕ ಅರವಿಂದ ಲಿಂಬಾವಳಿ ಕೌಶಲ್ಯಾಭಿವೃದ್ಧಿ , ಸುಳ್ಯದ ಆರು ಬಾರಿಯ ಶಾಸಕ, ಪಕ್ಷದ ಶಿಸ್ತಿನ ಸಿಪಾಯಿ ಎಸ್.ಅಂಗಾರ ಕ್ರೀಡೆ ಮತ್ತು ಯುವಜನ ಖಾತೆಯನ್ನು ಪಡೆದಿದ್ದಾರೆ.
ಎಂಟಿಬಿ ನಾಗರಾಜ್ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಿ.ಪಿ.ಯೋಗೇಶ್ವರ್ ಪ್ರವಾಸೋದ್ಯಮ ಖಾತೆ ಪಡೆದಿದ್ದಾರೆ. ಇನ್ನು ಬೆಳಗಾವಿ ಮೂಲದ ಉಮೇಶ್ ಕತ್ತಿ ತೋಟಗಾರಿಕೆ ಇಲಾಖೆಯನ್ನು ಗಿಟ್ಟಿಸಿದ್ದಾರೆ.
ಸಿಡಿದೆದ್ದ ಶಾಸಕರು
ಸಚಿವ ಸಂಪುಟದ ಲಿಸ್ಟ್ ಹೊರಬೀಳುತ್ತಿದ್ದಂತೆ ಮೂಲ ಬಿಜೆಪಿ ಮತ್ತು ವಲಸಿಗರ ಪೈಕಿ ಸಚಿವ ಆಕಾಂಕ್ಷಿತ ಹಲವರು ಸಿಎಂ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಶಿವನಗೌಡ ನಾಯಕ್, ರಾಜುಗೌಡ, ಮುನಿರತ್ನ , ತಿಪ್ಪಾರೆಡ್ಡಿ , ರಾಮದಾಸ್, ಮಹೇಶ್ ಕುಮಟಳ್ಳಿ , ಎಚ್.ನಾಗೇಶ್, ಸುನುಮ ಕುಮಾರ್, ಕುಮಾರಸ್ವಾಮಿ ಮತ್ತಿತರ ಶಾಸಕರು ಸಚಿವ ಸ್ಥಾನ ಸಿಗದಿರುವುದಕ್ಕೆ ಅಸಮಾಧಾನ ಮತ್ತು ಜಾತಿ ಲಾಬಿ ಬಗ್ಗೆ ಕಿಡಿಕಾರಿದ್ದಾರೆ. ಯೋಗೀಶ್ವರ್ ಗೆ ಸಚಿವ ಸ್ಥಾನ ನೀಡಿರುವ ಬಗ್ಗೆ ಆಕ್ರೋಶ ಹೊರಹಾಕಿದ್ದಾರೆ.
Karnataka cabinet expansion 2021 Sullia Angara appointed as Sports Minister, Murugesh Nirani IT BT Minister and R Shankar as Excise Minister
21-06-25 02:48 pm
Bengaluru Staff
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
21-06-25 08:50 pm
HK News Desk
Couple Caught at Jaipur Hotel, Video: ಹೋಟೆಲ್...
20-06-25 10:19 pm
Ayatollah Khamenei; ಭಾರತಕ್ಕೂ ಇರಾನ್ ಮುಖ್ಯಸ್ಥ ಅ...
20-06-25 09:15 pm
ದೆಹಲಿಯ ನ್ಯಾಯಾಧೀಶರ ನಿವಾಸದಲ್ಲಿ ಕಂತೆ ಕಂತೆ ನಗದು ;...
19-06-25 10:58 pm
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
21-06-25 11:04 pm
Mangaluru Correspondent
Krishnaveni Mines Geology, Mangalore;18 ದಿನ ಜ...
21-06-25 03:56 pm
Fake NEET Marksheet, Udupi Topper; ನಕಲಿ ನೀಟ್...
21-06-25 01:59 pm
Sakleshpur, Mangalore Bangalore Train; ಸಕಲೇಶಪ...
21-06-25 12:03 pm
Kudupu Murder, Sajith Shetty Post, Sudheer Ku...
20-06-25 11:04 pm
21-06-25 08:58 pm
Mangaluru Correspondent
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm