ಬ್ರೇಕಿಂಗ್ ನ್ಯೂಸ್
13-01-21 08:55 pm Bangalore Correspondent ಕರ್ನಾಟಕ
Photo credits : ANI - News Agency
ಬೆಂಗಳೂರು, ಜ.13: ನೂತನವಾಗಿ ಪ್ರಮಾಣವಚನ ಸ್ವೀಕರಿಸಿದ ಏಳು ಮಂದಿ ಸಚಿವರಿಗೆ ಸಿಎಂ ಯಡಿಯೂರಪ್ಪ ಖಾತೆ ಹಂಚಿಕೆ ಮಾಡಿದ್ದಾರೆ. ಯಡಿಯೂರಪ್ಪ ಆಪ್ತರಾಗಿ ಗುರುತಿಸಿಕೊಂಡಿದ್ದ ಬೀಳಗಿ ಶಾಸಕ ಮುರುಗೇಶ್ ನಿರಾಣಿಗೆ ಮಹತ್ವದ ಐಟಿ ಬಿಟಿ ಸಚಿವ ಸ್ಥಾನ ಸಿಕ್ಕಿದೆ. ವಲಸಿಗ ಶಾಸಕ ಆರ್.ಶಂಕರ್ ಅಬಕಾರಿ ಸಚಿವ ಸ್ಥಾನ ಪಡೆದಿದ್ದಾರೆ.
ಮಹದೇವಪುರ ಶಾಸಕ ಅರವಿಂದ ಲಿಂಬಾವಳಿ ಕೌಶಲ್ಯಾಭಿವೃದ್ಧಿ , ಸುಳ್ಯದ ಆರು ಬಾರಿಯ ಶಾಸಕ, ಪಕ್ಷದ ಶಿಸ್ತಿನ ಸಿಪಾಯಿ ಎಸ್.ಅಂಗಾರ ಕ್ರೀಡೆ ಮತ್ತು ಯುವಜನ ಖಾತೆಯನ್ನು ಪಡೆದಿದ್ದಾರೆ.
ಎಂಟಿಬಿ ನಾಗರಾಜ್ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಿ.ಪಿ.ಯೋಗೇಶ್ವರ್ ಪ್ರವಾಸೋದ್ಯಮ ಖಾತೆ ಪಡೆದಿದ್ದಾರೆ. ಇನ್ನು ಬೆಳಗಾವಿ ಮೂಲದ ಉಮೇಶ್ ಕತ್ತಿ ತೋಟಗಾರಿಕೆ ಇಲಾಖೆಯನ್ನು ಗಿಟ್ಟಿಸಿದ್ದಾರೆ.

ಸಿಡಿದೆದ್ದ ಶಾಸಕರು
ಸಚಿವ ಸಂಪುಟದ ಲಿಸ್ಟ್ ಹೊರಬೀಳುತ್ತಿದ್ದಂತೆ ಮೂಲ ಬಿಜೆಪಿ ಮತ್ತು ವಲಸಿಗರ ಪೈಕಿ ಸಚಿವ ಆಕಾಂಕ್ಷಿತ ಹಲವರು ಸಿಎಂ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಶಿವನಗೌಡ ನಾಯಕ್, ರಾಜುಗೌಡ, ಮುನಿರತ್ನ , ತಿಪ್ಪಾರೆಡ್ಡಿ , ರಾಮದಾಸ್, ಮಹೇಶ್ ಕುಮಟಳ್ಳಿ , ಎಚ್.ನಾಗೇಶ್, ಸುನುಮ ಕುಮಾರ್, ಕುಮಾರಸ್ವಾಮಿ ಮತ್ತಿತರ ಶಾಸಕರು ಸಚಿವ ಸ್ಥಾನ ಸಿಗದಿರುವುದಕ್ಕೆ ಅಸಮಾಧಾನ ಮತ್ತು ಜಾತಿ ಲಾಬಿ ಬಗ್ಗೆ ಕಿಡಿಕಾರಿದ್ದಾರೆ. ಯೋಗೀಶ್ವರ್ ಗೆ ಸಚಿವ ಸ್ಥಾನ ನೀಡಿರುವ ಬಗ್ಗೆ ಆಕ್ರೋಶ ಹೊರಹಾಕಿದ್ದಾರೆ.
Karnataka cabinet expansion 2021 Sullia Angara appointed as Sports Minister, Murugesh Nirani IT BT Minister and R Shankar as Excise Minister
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:03 pm
HK News Staffer
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm