ಬ್ರೇಕಿಂಗ್ ನ್ಯೂಸ್
13-01-21 08:55 pm Bangalore Correspondent ಕರ್ನಾಟಕ
Photo credits : ANI - News Agency
ಬೆಂಗಳೂರು, ಜ.13: ನೂತನವಾಗಿ ಪ್ರಮಾಣವಚನ ಸ್ವೀಕರಿಸಿದ ಏಳು ಮಂದಿ ಸಚಿವರಿಗೆ ಸಿಎಂ ಯಡಿಯೂರಪ್ಪ ಖಾತೆ ಹಂಚಿಕೆ ಮಾಡಿದ್ದಾರೆ. ಯಡಿಯೂರಪ್ಪ ಆಪ್ತರಾಗಿ ಗುರುತಿಸಿಕೊಂಡಿದ್ದ ಬೀಳಗಿ ಶಾಸಕ ಮುರುಗೇಶ್ ನಿರಾಣಿಗೆ ಮಹತ್ವದ ಐಟಿ ಬಿಟಿ ಸಚಿವ ಸ್ಥಾನ ಸಿಕ್ಕಿದೆ. ವಲಸಿಗ ಶಾಸಕ ಆರ್.ಶಂಕರ್ ಅಬಕಾರಿ ಸಚಿವ ಸ್ಥಾನ ಪಡೆದಿದ್ದಾರೆ.
ಮಹದೇವಪುರ ಶಾಸಕ ಅರವಿಂದ ಲಿಂಬಾವಳಿ ಕೌಶಲ್ಯಾಭಿವೃದ್ಧಿ , ಸುಳ್ಯದ ಆರು ಬಾರಿಯ ಶಾಸಕ, ಪಕ್ಷದ ಶಿಸ್ತಿನ ಸಿಪಾಯಿ ಎಸ್.ಅಂಗಾರ ಕ್ರೀಡೆ ಮತ್ತು ಯುವಜನ ಖಾತೆಯನ್ನು ಪಡೆದಿದ್ದಾರೆ.
ಎಂಟಿಬಿ ನಾಗರಾಜ್ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಿ.ಪಿ.ಯೋಗೇಶ್ವರ್ ಪ್ರವಾಸೋದ್ಯಮ ಖಾತೆ ಪಡೆದಿದ್ದಾರೆ. ಇನ್ನು ಬೆಳಗಾವಿ ಮೂಲದ ಉಮೇಶ್ ಕತ್ತಿ ತೋಟಗಾರಿಕೆ ಇಲಾಖೆಯನ್ನು ಗಿಟ್ಟಿಸಿದ್ದಾರೆ.

ಸಿಡಿದೆದ್ದ ಶಾಸಕರು
ಸಚಿವ ಸಂಪುಟದ ಲಿಸ್ಟ್ ಹೊರಬೀಳುತ್ತಿದ್ದಂತೆ ಮೂಲ ಬಿಜೆಪಿ ಮತ್ತು ವಲಸಿಗರ ಪೈಕಿ ಸಚಿವ ಆಕಾಂಕ್ಷಿತ ಹಲವರು ಸಿಎಂ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಶಿವನಗೌಡ ನಾಯಕ್, ರಾಜುಗೌಡ, ಮುನಿರತ್ನ , ತಿಪ್ಪಾರೆಡ್ಡಿ , ರಾಮದಾಸ್, ಮಹೇಶ್ ಕುಮಟಳ್ಳಿ , ಎಚ್.ನಾಗೇಶ್, ಸುನುಮ ಕುಮಾರ್, ಕುಮಾರಸ್ವಾಮಿ ಮತ್ತಿತರ ಶಾಸಕರು ಸಚಿವ ಸ್ಥಾನ ಸಿಗದಿರುವುದಕ್ಕೆ ಅಸಮಾಧಾನ ಮತ್ತು ಜಾತಿ ಲಾಬಿ ಬಗ್ಗೆ ಕಿಡಿಕಾರಿದ್ದಾರೆ. ಯೋಗೀಶ್ವರ್ ಗೆ ಸಚಿವ ಸ್ಥಾನ ನೀಡಿರುವ ಬಗ್ಗೆ ಆಕ್ರೋಶ ಹೊರಹಾಕಿದ್ದಾರೆ.
Karnataka cabinet expansion 2021 Sullia Angara appointed as Sports Minister, Murugesh Nirani IT BT Minister and R Shankar as Excise Minister
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm