ಬ್ರೇಕಿಂಗ್ ನ್ಯೂಸ್
15-01-21 11:49 am Headline Karnataka News Network ಕರ್ನಾಟಕ
ಧಾರವಾಡ, ಜ.15 : ಟೆಂಪೋ ಟ್ರಾವೆಲರ್ ಮತ್ತು ಟಿಪ್ಪರ್ ನಡುವೆ ಡಿಕ್ಕಿಯಾಗಿ ಸ್ಥಳದಲ್ಲಿಯೇ 11 ಮಂದಿ ಸಾವನ್ನಪ್ಪಿರುವ ಘಟನೆ ಧಾರವಾಡ ಹೊರವಲಯದ ಇಟಿಗಟ್ಡಿ ಗ್ರಾಮದ ಬೈಪಾಸ್ ನಲ್ಲಿ ನಡೆದಿದೆ.


ಅಪಘಾತದಲ್ಲಿ ಗಾಯಗೊಂಡಿರುವ 5 ಜನ ಗಾಯಾಳುಗಳನ್ನು ಹುಬ್ಬಳ್ಳಿ ಕಿಮ್ಸ್ ಗೆ ರವಾನೆ ಮಾಡಲಾಗಿದೆ. ಗಾಯಾಳುಗಳಿಗೆ ಚಿಕಿತ್ಸೆ ನಡೆಯುತ್ತಿದೆ, ಆದರೆ ಸಾವಿನ ಸಂಖ್ಯೆ ಏರುತ್ತಲೇ ಇದೆ.


ದಾವಣಗೆರೆಯಿಂದ ಪಣಜಿಗೆ ಹೋಗುತಿದ್ದ ಟೆಂಪೋ ಟ್ರಾವೆಲರ್ ಮತ್ತು ಟ್ರಕ್ ನಡುವೆ ಡಿಕ್ಕಿಯಾಗಿದೆ. ಎರಡು ವಾಹನಗಳು ಪರಸ್ಪರ ಡಿಕ್ಕಿಯಾದ ಪರಿಣಾಮ ವಾಹನದಲ್ಲಿದ್ದ ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತಪಟ್ಟಿರುವವರೆಲ್ಲಾ ದಾವಣಗೆರೆ ಮೂಲದವರಾಗಿದ್ದಾರೆ. ಲೇಡಿಸ್ ಕ್ಲಬ್ ಸದಸ್ಯರಾದ ಇವರು ಟೆಂಪೋ ಟ್ರಾವೆಲರ್ ನಲ್ಲಿ ಗೋವಾಕ್ಕೆ ಹೋಗುತ್ತಿದ್ದರು ಈ ವೇಳೆ ಅಪಘಾತ ಸಂಭವಿಸಿದೆ.



ಅಪಘಾತ ಸ್ಥಳಕ್ಕೆ ಎಸಪಿ ಕೃಷ್ಣಕಾಂತ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ವಾಹನದಲ್ಲಿ ಇನ್ನು ಹಲವು ಶವಗಳು ಸಿಲುಕಿಕೊಂಡಿವೆ ಅವುಗಳನ್ನು ತೆಗೆಯಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
At least 11 people died in a road accident on National Highway-4 near Itigatti village in Dharwad district of Karnataka, when a tempo traveller, carrying members of a women's club, en route to Goa for a holiday, had a head-on collision with a tipper truck on Friday morning.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm