ಬ್ರೇಕಿಂಗ್ ನ್ಯೂಸ್
17-01-21 12:33 pm Bangalore Correspondent ಕರ್ನಾಟಕ
ಬೆಂಗಳೂರು, ಜ.17: ವಂದೇ ಮಾತರಂ ಪ್ರೊಡಕ್ಷನ್ ಇಂಟರ್ನ್ಯಾಷನಲ್ ವತಿಯಿಂದ ಮಿಸ್ಟರ್ ಆಂಡ್ ಮಿಸ್, ಮಿಸಸ್, ಕಿಡ್ಸ್ ಆಫ್ ಇಂಡಿಯಾ 2021ರ ಸೌಂದರ್ಯ ಸ್ಪರ್ಧೆ ಇತ್ತೀಚಿಗೆ ಬೆಂಗಳೂರಿನ ಮಲ್ಲೇಶ್ವರದಲ್ಲಿ ನಡೆಯಿತು.

ಮಿಸ್ಟರ್ ವಿಭಾಗದಲ್ಲಿ ವಿಜೇತರಾಗಿ ಮಂಗಳೂರಿನ ಕಾರ್ತಿಕ್ ಭಟ್, 1st ರನ್ನರ್ ಅಪ್ ಆಗಿ ಮಂಡ್ಯದ ವಿಜಯ್,2nd ರನ್ನರ್ ಅಪ್ ಆಗಿ ಬೆಂಗಳೂರಿನ ಅಜಯ್ ಪ್ರಸಾದ್, 3rd ರನ್ನರ್ ಅಪ್ ಆಗಿ ಮಂಡ್ಯದ ಶಿವಕುಮಾರ್ ವಿಜೇತರಾಗಿದ್ದಾರೆ. ಮಿಸ್ ವರ್ಗದಲ್ಲಿ ವಿಜೇತರಾಗಿ ಮಂಡ್ಯದ ಮೇಘನಾ ಗೌಡ, 1st ರನ್ನರ್ ಅಪ್ ಆಗಿ ಬೆಂಗಳೂರಿನ ಸಹನಾ, 2nd ರನ್ನರ್ ಅಪ್ ಆಗಿ ಬೆಂಗಳೂರಿನ ಐಶ್ವರ್ಯಾ, 3rd ರನ್ನರ್ ಅಪ್ ಆಗಿ ಬೆಂಗಳೂರಿನ ಜಾನು ಆಯ್ಕೆಯಾಗಿದ್ದಾರೆ.

ಮಿಸಸ್ ವಿಭಾಗದಲ್ಲಿ ವಿಜೇತರಾಗಿ ಬೆಂಗಳೂರಿನ ಶ್ರೀಮತಿ ಮಂಜುಳ, 1st ರನ್ನರ್ ಅಪ್ ಆಗಿ ತೇಜಸ್ವಿನಿ ಉಮೇಶ್, 2nd ರನ್ನರ್ ಅಪ್ ಆಗಿ ಹಾವೇರಿಯ ರೂಪ ನಾಗರಾಜ್ , 3rd ರನ್ನರ್ ಅಪ್ ಆಗಿ ಬೆಂಗಳೂರಿನ ಪ್ರಭಾಪ್ರಿಯ ಆಯ್ಕೆಯಾಗಿದ್ದಾರೆ.

ಕಿಡ್ಸ್ ವರ್ಗದಲ್ಲಿ ವಿಜೇತರಾಗಿ ಬೆಂಗಳೂರಿನ ನಿತಿನ್ ಗೌಡ, 1st ರನ್ನರ್ ಅಪ್ ಆಗಿ ಬೆಂಗಳೂರಿನ ಚಂದನ್, 2nd ರನ್ನರ್ ಅಪ್ ಆಗಿ ಹಾವೇರಿಯ ವಿನಾಯಕ, 3rd ರನ್ನರ್ ಅಪ್ ಆಗಿ ಬೆಂಗಳೂರಿನ ಕಾರ್ತಿಕ್ ಮತ್ತು ಹುಡುಗಿಯರ ವಿಭಾಗದಲ್ಲಿ ವಿನ್ನರ್ ಆಗಿ ಬೆಂಗಳೂರಿನ ಯಾಮಿನಿ, 1st ರನ್ನರ್ ಅಪ್ ಆಗಿ ಹಾವೇರಿಯ ಲಿಖಿತ, 2nd ರನ್ನರ್ ಅಪ್ ಆಗಿ ಬೆಂಗಳೂರಿನ ಚಂದನ , 3rd ರನ್ನರ್ ಅಪ್ ಆಗಿ ಬೆಂಗಳೂರಿನ ಶ್ರೇಯಾಶ್ರೀ ವಿಜೇತರಾಗಿದ್ದಾರೆ.
ವಿ.ಎಮ್.ಪಿ ಇಂಟರ್ನ್ಯಾಷನಲ್ನ ಸಂಸ್ಥಾಪಕ ಅಭೀಷೆಕ್ ರಾಜ್, ಉಪ ಸಂಸ್ಥಾಪಕ ಸೌಂದರ್ಯ ಗೌಡ ಹಾಗೂ ಮುಖ್ಯ ತೀರ್ಪುಗಾರರಾಗಿ ಸೀಬಲ್, ವಂಶಿ ಕೃಷ್ಣ ರಾವಿ, ಅರುಣಿ ಅಶೋಕ್, ಸನ್ನಿಧಿ, ಭಾವನ ಮೊಗವೀರ್, ಅಕ್ಷಯ್ ಉಪಸ್ಥಿತರಿದ್ದರು. ಮುಖ್ಯ ಅತಿಥಿಗಳಾಗಿ ಮಹೇಂದ್ರ ಮನೋತ್, ಪ್ರವಿಣ್ಕುಮಾರ್, ಪೃತ್ವಿರಾಜ್, ಮಂಜು ಹೆದ್ದುರ್ ಮತ್ತು ಉಪಸ್ಥಿತರಿದ್ದರು.
Mr and Ms Beauty Competition Mangalorean Karthik Bhat turns winner in Bangalore.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:03 pm
HK News Staffer
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm